AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಕಿ ಡ್ರಾ ಹೆಸರಲ್ಲಿ ವಂಚನೆ: ಹಣ ಕಟ್ಟಿಸಿಕೊಂಡ ಖದೀಮರು ಮಾಡಿದ್ದೇನು ಗೊತ್ತಾ?

ಬಾಗಲಕೋಟೆ: ಲಕ್ಕಿ ಡ್ರಾ ಹೆಸರಿನಲ್ಲಿ ಅಮಾಯಕ ಮುಗ್ದ ಜನರಿಗೆ ಮಕ್ಮಲ್ ಟೋಪಿ ಹಾಕಿ ಎಸ್ಕೇಪ್ ಆಗಿರುವ ಘಟನೆ ನಡೆದಿದೆ. ಬಾದಾಮಿ ತಾಲೂಕಿನ10ಕ್ಕೂ ಹೆಚ್ಚು ಹಳ್ಳಿ ಜನರಿಂದ 20 ಲಕ್ಷಕ್ಕೂ ಹೆಚ್ಚು ಹಣ ಪಡೆದು ಮಹಾಮೋಸ ಮಾಡಿದ್ದಾರೆ. ಬಾಗಲಕೋಟೆ ತಾಲೂಕಿನ ಸೀಗಿಕೇರಿ, ಕದಂಪುರ ಗ್ರಾಮ, ಬಾದಾಮಿ ತಾಲೂಕಿನ ನೀರಲಕೇರಿ, ಸುಳಿಕೇರಿ ಗ್ರಾಮ, ಹುನಗುಂದ ತಾಲೂಕಿನ ಹಿರೇಮಾಗಿ ಸೇರಿದಂತೆ ಹಲವು ಗ್ರಾಮಸ್ಥರಿಗೆ ವಂಚನೆ ಮಾಡಿದ್ದಾರೆ. ಲಕ್ಕಿ ಡ್ರಾದಲ್ಲಿ ಬೈಕ್, ಲ್ಯಾಪ್​ಟಾಪ್, ಟಿವಿ, ಫ್ರಿಡ್ಜ್​, ಮೊಬೈಲ್, ಫರ್ನಿಚರ್, ಫ್ಯಾನ್ ಸೇರಿ ಹಲವು […]

ಲಕ್ಕಿ ಡ್ರಾ ಹೆಸರಲ್ಲಿ ವಂಚನೆ: ಹಣ ಕಟ್ಟಿಸಿಕೊಂಡ ಖದೀಮರು ಮಾಡಿದ್ದೇನು ಗೊತ್ತಾ?
ಸಾಧು ಶ್ರೀನಾಥ್​
|

Updated on:Feb 23, 2020 | 4:42 PM

Share

ಬಾಗಲಕೋಟೆ: ಲಕ್ಕಿ ಡ್ರಾ ಹೆಸರಿನಲ್ಲಿ ಅಮಾಯಕ ಮುಗ್ದ ಜನರಿಗೆ ಮಕ್ಮಲ್ ಟೋಪಿ ಹಾಕಿ ಎಸ್ಕೇಪ್ ಆಗಿರುವ ಘಟನೆ ನಡೆದಿದೆ. ಬಾದಾಮಿ ತಾಲೂಕಿನ10ಕ್ಕೂ ಹೆಚ್ಚು ಹಳ್ಳಿ ಜನರಿಂದ 20 ಲಕ್ಷಕ್ಕೂ ಹೆಚ್ಚು ಹಣ ಪಡೆದು ಮಹಾಮೋಸ ಮಾಡಿದ್ದಾರೆ.

ಬಾಗಲಕೋಟೆ ತಾಲೂಕಿನ ಸೀಗಿಕೇರಿ, ಕದಂಪುರ ಗ್ರಾಮ, ಬಾದಾಮಿ ತಾಲೂಕಿನ ನೀರಲಕೇರಿ, ಸುಳಿಕೇರಿ ಗ್ರಾಮ, ಹುನಗುಂದ ತಾಲೂಕಿನ ಹಿರೇಮಾಗಿ ಸೇರಿದಂತೆ ಹಲವು ಗ್ರಾಮಸ್ಥರಿಗೆ ವಂಚನೆ ಮಾಡಿದ್ದಾರೆ. ಲಕ್ಕಿ ಡ್ರಾದಲ್ಲಿ ಬೈಕ್, ಲ್ಯಾಪ್​ಟಾಪ್, ಟಿವಿ, ಫ್ರಿಡ್ಜ್​, ಮೊಬೈಲ್, ಫರ್ನಿಚರ್, ಫ್ಯಾನ್ ಸೇರಿ ಹಲವು ವಸ್ತುಗಳನ್ನು ನೀಡುವ ಆಮಿಷವೊಡ್ಡಿದ್ದರು. ಜಿಎಸ್​ಎಸ್ ಎಂಟರ್ ಪ್ರೈಸಸ್ ಹೆಸರಲ್ಲಿ ಒಬ್ಬೊಬ್ಬರಿಂದ 800 ರೂಪಾಯಿ ಪಡೆದು ಪರಾರಿಯಾಗಿದ್ದಾರೆ.

ಫೆ.21 ರಂದು ಲಕ್ಕಿ ಡ್ರಾ ಮಾಡುವುದಾಗಿ ಹೇಳಿ ಸಚಿನ್ ದೊಡ್ಡಮನಿ ಹಾಗೂ ತಂಡದವರು ಮೋಸ ಮಾಡಿ ನಾಪತ್ತೆಯಾಗಿದ್ದಾರೆ. ಈ ಸಂಬಂಧ ವಂಚನೆಗೊಳಗಾದ ಗ್ರಾಮಸ್ಥರು ಬಾಗಲಕೋಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Published On - 1:21 pm, Sun, 23 February 20

ಹೊಸ ವರ್ಷಾಚರಣೆಗೆ ಬ್ರಿಗೇಡ್, ಎಂಜಿ ರೋಡ್ ಸಜ್ಜು: ಜಮಾಯಿಸುತ್ತಿರುವ ಜನರು
ಹೊಸ ವರ್ಷಾಚರಣೆಗೆ ಬ್ರಿಗೇಡ್, ಎಂಜಿ ರೋಡ್ ಸಜ್ಜು: ಜಮಾಯಿಸುತ್ತಿರುವ ಜನರು
ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ಜೆಡಿಎಸ್​ ದೂರು: ಆರೋಪವೇನು?
ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ಜೆಡಿಎಸ್​ ದೂರು: ಆರೋಪವೇನು?
KSRTC ಬಸ್​​-ಲಾರಿ ನಡುವೆ ಭೀಕರ ಅಪಘಾತ: ಹಲವರು ಗಂಭೀರ
KSRTC ಬಸ್​​-ಲಾರಿ ನಡುವೆ ಭೀಕರ ಅಪಘಾತ: ಹಲವರು ಗಂಭೀರ
ಒಂದುವರೆ ಗಂಟೆಯಲ್ಲಿ 21 ಜನರಿಗೆ ಕಚ್ಚಿ ಗಾಯ ಮಾಡಿದ ಬೀದಿ ನಾಯಿ
ಒಂದುವರೆ ಗಂಟೆಯಲ್ಲಿ 21 ಜನರಿಗೆ ಕಚ್ಚಿ ಗಾಯ ಮಾಡಿದ ಬೀದಿ ನಾಯಿ
ಎಲೆಕ್ಟ್ರಾನಿಕ್ ಸಿಟಿ ಜನರೇ ಇಲ್ಲಿ ಗಮನಿಸಿ, ಈ ರಸ್ತೆ ಬಂದ್ ಆಗಲಿದೆ
ಎಲೆಕ್ಟ್ರಾನಿಕ್ ಸಿಟಿ ಜನರೇ ಇಲ್ಲಿ ಗಮನಿಸಿ, ಈ ರಸ್ತೆ ಬಂದ್ ಆಗಲಿದೆ
ಪೊಲೀಸರ ಮೇಲೆ ವಿಜಯಲಕ್ಷ್ಮಿ ದರ್ಶನ್ ಆರೋಪ: ಅಸಲಿ ವಿಷಯ ತಿಳಿಸಿದ ಕಮಿಷನರ್
ಪೊಲೀಸರ ಮೇಲೆ ವಿಜಯಲಕ್ಷ್ಮಿ ದರ್ಶನ್ ಆರೋಪ: ಅಸಲಿ ವಿಷಯ ತಿಳಿಸಿದ ಕಮಿಷನರ್
ಕೋಗಿಲು ನಿರಾಶ್ರಿತರ ಪ್ರಕರಣಕ್ಕೂ ಪಾಕಿಸ್ತಾನಕ್ಕೂ ಇದೆಯಾ ಲಿಂಕ್?
ಕೋಗಿಲು ನಿರಾಶ್ರಿತರ ಪ್ರಕರಣಕ್ಕೂ ಪಾಕಿಸ್ತಾನಕ್ಕೂ ಇದೆಯಾ ಲಿಂಕ್?
ಕೋಗಿಲು ಲೇಔಟ್​​ ಸಂತ್ರಸ್ತರ ಸತ್ಯ ಬಿಚ್ಚಿಟ್ಟ ವಿಪಕ್ಷ ನಾಯಕ ಅಶೋಕ್​​
ಕೋಗಿಲು ಲೇಔಟ್​​ ಸಂತ್ರಸ್ತರ ಸತ್ಯ ಬಿಚ್ಚಿಟ್ಟ ವಿಪಕ್ಷ ನಾಯಕ ಅಶೋಕ್​​
ನ್ಯೂ ಇಯರ್​​ ಆಚರಣೆ ವೇಳೆ ಯುವತಿಯರ ತಂಟೆಗೆ ಹೋದ್ರೆ ಜೋಕೆ: ಖಾಕಿ ಎಚ್ಚರಿಕೆ
ನ್ಯೂ ಇಯರ್​​ ಆಚರಣೆ ವೇಳೆ ಯುವತಿಯರ ತಂಟೆಗೆ ಹೋದ್ರೆ ಜೋಕೆ: ಖಾಕಿ ಎಚ್ಚರಿಕೆ
ಕೋಗಿಲು ಲೇಔಟ್​ನಲ್ಲಿದ್ದಿದ್ದು ಬಾಂಗ್ಲಾ ಅಕ್ರಮ ವಲಸಿಗರೇ?
ಕೋಗಿಲು ಲೇಔಟ್​ನಲ್ಲಿದ್ದಿದ್ದು ಬಾಂಗ್ಲಾ ಅಕ್ರಮ ವಲಸಿಗರೇ?