AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾತನೂರಿನಲ್ಲಿಯೇ ಡಿಕೆಶಿ ಪದಗ್ರಹಣ ಕಾರ್ಯಕ್ರಮ ನೋಡಲು ಜನರ ನಿರಾಸಕ್ತಿ!

ಮಂಡ್ಯ: ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್‌ ಇಂದು ಅಧೃಕೃತವಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ. ಇದಕ್ಕಾಗಿ ಬೆಂಗಳೂರಿನಲ್ಲಿ ಭಾರೀ ಸಮಾರಂಭ ನಡೆಯುತ್ತಿದೆ. ಆದ್ರೆ ಅವರ ಹುಟ್ಟುರಿನಲ್ಲಿಯೇ ಈ ಸಮಾರಂಭಕ್ಕೆ ಸಂಬಂಧಿಸಿದಂತೆ ಜನರ ನಿರಾಶಕ್ತಿ ತೋರುತ್ತಿದ್ದಾರೆ. ಹೌದು ಡಿಕೆ ಶಿವಕುಮಾರ್‌ ಅವರ ಪದಗ್ರಹಣದ ಪ್ರತಿಜ್ಞಾ ಸಮಾರಂಭದ ನೇರ ಪ್ರಸಾರಕ್ಕಾಗಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನೇರ ಪ್ರಸಾರದ ವ್ಯವಸ್ಥೆ ಮಾಡಲಾಗಿದೆ. ಹಾಗೇನೇ ಅವರ ತವರು ಸಾತನೂರಿನ ವೆಂಕಟೇಶ್ವರ ಚಿತ್ರಮಂದಿರವನ್ನ ಬಾಡಿಗೆಗೆ ಪಡೆದು ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಆದ್ರೆ ಸಮಾರಂಭದ ನೇರ ಪ್ರಸಾರ […]

ಸಾತನೂರಿನಲ್ಲಿಯೇ ಡಿಕೆಶಿ ಪದಗ್ರಹಣ ಕಾರ್ಯಕ್ರಮ ನೋಡಲು ಜನರ ನಿರಾಸಕ್ತಿ!
Guru
Guru| Edited By: ಸಾಧು ಶ್ರೀನಾಥ್​|

Updated on:Jul 02, 2020 | 12:28 PM

Share

ಮಂಡ್ಯ: ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್‌ ಇಂದು ಅಧೃಕೃತವಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ. ಇದಕ್ಕಾಗಿ ಬೆಂಗಳೂರಿನಲ್ಲಿ ಭಾರೀ ಸಮಾರಂಭ ನಡೆಯುತ್ತಿದೆ. ಆದ್ರೆ ಅವರ ಹುಟ್ಟುರಿನಲ್ಲಿಯೇ ಈ ಸಮಾರಂಭಕ್ಕೆ ಸಂಬಂಧಿಸಿದಂತೆ ಜನರ ನಿರಾಶಕ್ತಿ ತೋರುತ್ತಿದ್ದಾರೆ.

ಹೌದು ಡಿಕೆ ಶಿವಕುಮಾರ್‌ ಅವರ ಪದಗ್ರಹಣದ ಪ್ರತಿಜ್ಞಾ ಸಮಾರಂಭದ ನೇರ ಪ್ರಸಾರಕ್ಕಾಗಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನೇರ ಪ್ರಸಾರದ ವ್ಯವಸ್ಥೆ ಮಾಡಲಾಗಿದೆ. ಹಾಗೇನೇ ಅವರ ತವರು ಸಾತನೂರಿನ ವೆಂಕಟೇಶ್ವರ ಚಿತ್ರಮಂದಿರವನ್ನ ಬಾಡಿಗೆಗೆ ಪಡೆದು ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

ಆದ್ರೆ ಸಮಾರಂಭದ ನೇರ ಪ್ರಸಾರ ನೋಡಲು ಸಾಕಷ್ಟು ಜನರೇ ಇಲ್ಲದಂತಾಗಿದೆ. ಸುಮಾರು 400 ಜನರು ನೋಡಬಹುದಾದಷ್ಟು ಜಾಗ ಇಲ್ಲಿದೆ. ಆದ್ರೆ ಕೇವಲ ಬೆರಳೆಣಿಕೆಯಷ್ಟು ಜನ ಸೇರಿದ್ದಾರೆ. ಹೀಗಾಗಿ ಕಾಂಗ್ರೆಸ್‌ ಕಾರ್ಯಕರ್ತರು ಚಿತ್ರಮಂದಿರದ ಗೇಟ್‌ ಹತ್ತಿರ ನಿಂತು ಜನರನ್ನ ಬನ್ನಿ ಬನ್ನಿ ಅಂತಾ ಕರೆಯುತ್ತಿದ್ದಾರೆ.

Published On - 12:27 pm, Thu, 2 July 20

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್