AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊಟದ ಸಮಯ: ಕೊರೊನಾ ಸೋಂಕಿತ ಯಡಿಯೂರಪ್ಪ ಊಟ ಏನು ಗೊತ್ತಾ?

ಬೆಂಗಳೂರು: ಕೊರೊನಾ ದೃಢವಾದ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿಎಂ ಬಿಎಸ್​ ಯಡಿಯೂರಪ್ಪ ಬೆಳಗ್ಗೆ ಮನೆಯಿಂದಲೇ ಉಪಹಾರ ತರಿಸಿಕೊಂಡಿದ್ದರು. ಈಗ ಮಧ್ಯಾಹ್ನ ಊಟಕ್ಕೂ ವೈದ್ಯರ ಸಲಹೆಯಂತೆ ಬೇಕಾದ ರುಚಿಯಾದ ಊಟವನ್ನು ತರಿಸಿಕೊಂಡಿದ್ದಾರೆ. ಆಸ್ಪತ್ರೆಯಲ್ಲಿದ್ದು, ಮನೆ ಊಟದ ಮೊರೆ ಹೋಗಿದ್ದಾರೆ. ಮಧ್ಯಾಹ್ನದ ಊಟಕ್ಕೆ ರಾಗಿ ಮುದ್ದೆ, ಅನ್ನ, ಸಾಂಬಾರ್, ಎರಡು ರೀತಿಯ ಪಲ್ಯ ತರಿಸಿಕೊಂಡಿದ್ದಾರೆ. ಆಸ್ಪತ್ರೆಯಲ್ಲಿಯೇ ಊಟದ ವ್ಯವಸ್ಥೆ ಮಾಡ್ತೀವಿ ಎಂದು ವೈದ್ಯರು ಹೇಳಿದ್ರೂ, ಬೇಡ ಮನೆಯಿಂದಲೇ ತರಿಸಿಕೊಳ್ತೀನಿ ಅಂತ ಕಷಾಯ, ಹಣ್ಣು, ಊಟವನ್ನ ಮನೆಯಿಂದ ತರಿಸಿಕೊಂಡಿದ್ದಾರೆ.

ಊಟದ ಸಮಯ: ಕೊರೊನಾ ಸೋಂಕಿತ ಯಡಿಯೂರಪ್ಪ ಊಟ ಏನು ಗೊತ್ತಾ?
ಆಯೇಷಾ ಬಾನು
|

Updated on:Aug 03, 2020 | 2:00 PM

Share

ಬೆಂಗಳೂರು: ಕೊರೊನಾ ದೃಢವಾದ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿಎಂ ಬಿಎಸ್​ ಯಡಿಯೂರಪ್ಪ ಬೆಳಗ್ಗೆ ಮನೆಯಿಂದಲೇ ಉಪಹಾರ ತರಿಸಿಕೊಂಡಿದ್ದರು. ಈಗ ಮಧ್ಯಾಹ್ನ ಊಟಕ್ಕೂ ವೈದ್ಯರ ಸಲಹೆಯಂತೆ ಬೇಕಾದ ರುಚಿಯಾದ ಊಟವನ್ನು ತರಿಸಿಕೊಂಡಿದ್ದಾರೆ.

ಆಸ್ಪತ್ರೆಯಲ್ಲಿದ್ದು, ಮನೆ ಊಟದ ಮೊರೆ ಹೋಗಿದ್ದಾರೆ. ಮಧ್ಯಾಹ್ನದ ಊಟಕ್ಕೆ ರಾಗಿ ಮುದ್ದೆ, ಅನ್ನ, ಸಾಂಬಾರ್, ಎರಡು ರೀತಿಯ ಪಲ್ಯ ತರಿಸಿಕೊಂಡಿದ್ದಾರೆ. ಆಸ್ಪತ್ರೆಯಲ್ಲಿಯೇ ಊಟದ ವ್ಯವಸ್ಥೆ ಮಾಡ್ತೀವಿ ಎಂದು ವೈದ್ಯರು ಹೇಳಿದ್ರೂ, ಬೇಡ ಮನೆಯಿಂದಲೇ ತರಿಸಿಕೊಳ್ತೀನಿ ಅಂತ ಕಷಾಯ, ಹಣ್ಣು, ಊಟವನ್ನ ಮನೆಯಿಂದ ತರಿಸಿಕೊಂಡಿದ್ದಾರೆ.

Published On - 1:45 pm, Mon, 3 August 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ