AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆರಿಗೆ ವಂಚಿಸಲು ಈ ಐಷಾರಾಮಿ ಬಸ್​ ಮಾಲೀಕ ಮಾಡಿದ್ದೇನು ಗೊತ್ತಾ?

ಮೈಸೂರು: ಸಾರಿಗೆ ಇಲಾಖೆ, ತೆರಿಗೆ ಇಲಾಖೆ, ಪೊಲೀಸರಿಗೆ ಇಂತಹ ಪ್ರಕರಣಗಳು ಸಾಮಾನ್ಯವೇ.. ತೆರಿಗೆ ವಂಚಿಸಲು ಐಷಾರಾಮಿ ಬಸ್ ಮಾಲೀಕನಾಡಿದ ಕಳ್ಳಾಟ ಬಯಲಾಗುತ್ತಿದ್ದಂತೆ ನಂಜನಗೂಡು ಪೊಲೀಸರು ಕಳ್ಳಾಟಕ್ಕೆ ಬ್ರೇಕ್ ಹಾಕಿದ್ದಾರೆ. ಒಂದೇ ನೋಂದಣಿ ಸಂಖ್ಯೆಯ ಎರಡು ಬಸ್​ಗಳನ್ನು ವಶಕ್ಕೆ ಪಡೆಯಲಾಗಿದೆ. ತೆರಿಗೆ ವಂಚಿಸಲು ಕಾಮಧೇನು ಹೆಸರಿನ ಐಷಾರಾಮಿ ಬಸ್ ಮಾಲೀಕನೊಬ್ಬ ಕಿಲಾಡಿ ಐಡಿಯಾ ಮಾಡಿದ್ದ. ಕೆಎ11 ಬಿ 2969 ನೋಂದಣಿ ಸಂಖ್ಯೆಯನ್ನು ಹೊಂದಿರೂ ಎರಡು ಬಸ್​ಗಳನ್ನು ಇಟ್ಟುಕೊಂಡಿದ್ದ. ಸದ್ಯ ನಂಜನಗೂಡಿನ ವೃತ್ತ ನಿರೀಕ್ಷಕ ಲಕ್ಷ್ಮಿಕಾಂತ ತಳವಾರ್ ಮತ್ತು ಪಿಎಸ್ಐ […]

ತೆರಿಗೆ ವಂಚಿಸಲು ಈ ಐಷಾರಾಮಿ ಬಸ್​ ಮಾಲೀಕ ಮಾಡಿದ್ದೇನು ಗೊತ್ತಾ?
ಆಯೇಷಾ ಬಾನು
| Edited By: |

Updated on: Aug 27, 2020 | 10:01 AM

Share

ಮೈಸೂರು: ಸಾರಿಗೆ ಇಲಾಖೆ, ತೆರಿಗೆ ಇಲಾಖೆ, ಪೊಲೀಸರಿಗೆ ಇಂತಹ ಪ್ರಕರಣಗಳು ಸಾಮಾನ್ಯವೇ.. ತೆರಿಗೆ ವಂಚಿಸಲು ಐಷಾರಾಮಿ ಬಸ್ ಮಾಲೀಕನಾಡಿದ ಕಳ್ಳಾಟ ಬಯಲಾಗುತ್ತಿದ್ದಂತೆ ನಂಜನಗೂಡು ಪೊಲೀಸರು ಕಳ್ಳಾಟಕ್ಕೆ ಬ್ರೇಕ್ ಹಾಕಿದ್ದಾರೆ. ಒಂದೇ ನೋಂದಣಿ ಸಂಖ್ಯೆಯ ಎರಡು ಬಸ್​ಗಳನ್ನು ವಶಕ್ಕೆ ಪಡೆಯಲಾಗಿದೆ.

ತೆರಿಗೆ ವಂಚಿಸಲು ಕಾಮಧೇನು ಹೆಸರಿನ ಐಷಾರಾಮಿ ಬಸ್ ಮಾಲೀಕನೊಬ್ಬ ಕಿಲಾಡಿ ಐಡಿಯಾ ಮಾಡಿದ್ದ. ಕೆಎ11 ಬಿ 2969 ನೋಂದಣಿ ಸಂಖ್ಯೆಯನ್ನು ಹೊಂದಿರೂ ಎರಡು ಬಸ್​ಗಳನ್ನು ಇಟ್ಟುಕೊಂಡಿದ್ದ. ಸದ್ಯ ನಂಜನಗೂಡಿನ ವೃತ್ತ ನಿರೀಕ್ಷಕ ಲಕ್ಷ್ಮಿಕಾಂತ ತಳವಾರ್ ಮತ್ತು ಪಿಎಸ್ಐ ರವಿಕುಮಾರ್ ನೇತೃತ್ವದ ಕಾರ್ಯಾಚರಣೆಯಲ್ಲಿ ಒಂದೇ ನೋಂದಣಿಯ ಎರಡೂ ಎರಡು ಐಷಾರಾಮಿ ಬಸ್​ಗಳನ್ನು ವಶಕ್ಕೆ ಪಡೆಯಲಾಗಿದೆ.

ಮೈಸೂರು ಜೆ.ಎಲ್.ಬಿ ರಸ್ತೆಯ ಪೆಟ್ರೋಲ್ ಬಂಕ್​ನಲ್ಲಿ ನಿಲುಗಡೆಯಾಗಿದ್ದ ಒಂದು ಬಸ್ ಹಾಗೂ ನಂಜನಗೂಡು ಪಟ್ಟಣದ ವಿದ್ಯಾವರ್ಧಕ ಕಾಲೇಜು ಮೈದಾನದಲ್ಲಿದ್ದ ಮತ್ತೊಂದು ಬಸ್​ ಅನ್ನು ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆಯಲಾಗಿದೆ. ಮೈಸೂರಿನ ಆರ್​ಟಿಓ ಕಚೇರಿಗೆ ಪ್ರಕರಣ ದಾಖಲು ಮಾಡಿಕೊಳ್ಳಲು ಪೊಲೀಸರು ಪತ್ರ ಬರೆದಿದ್ದಾರೆ.

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ