AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆರಿಗೆ ವಂಚಿಸಲು ಈ ಐಷಾರಾಮಿ ಬಸ್​ ಮಾಲೀಕ ಮಾಡಿದ್ದೇನು ಗೊತ್ತಾ?

ಮೈಸೂರು: ಸಾರಿಗೆ ಇಲಾಖೆ, ತೆರಿಗೆ ಇಲಾಖೆ, ಪೊಲೀಸರಿಗೆ ಇಂತಹ ಪ್ರಕರಣಗಳು ಸಾಮಾನ್ಯವೇ.. ತೆರಿಗೆ ವಂಚಿಸಲು ಐಷಾರಾಮಿ ಬಸ್ ಮಾಲೀಕನಾಡಿದ ಕಳ್ಳಾಟ ಬಯಲಾಗುತ್ತಿದ್ದಂತೆ ನಂಜನಗೂಡು ಪೊಲೀಸರು ಕಳ್ಳಾಟಕ್ಕೆ ಬ್ರೇಕ್ ಹಾಕಿದ್ದಾರೆ. ಒಂದೇ ನೋಂದಣಿ ಸಂಖ್ಯೆಯ ಎರಡು ಬಸ್​ಗಳನ್ನು ವಶಕ್ಕೆ ಪಡೆಯಲಾಗಿದೆ. ತೆರಿಗೆ ವಂಚಿಸಲು ಕಾಮಧೇನು ಹೆಸರಿನ ಐಷಾರಾಮಿ ಬಸ್ ಮಾಲೀಕನೊಬ್ಬ ಕಿಲಾಡಿ ಐಡಿಯಾ ಮಾಡಿದ್ದ. ಕೆಎ11 ಬಿ 2969 ನೋಂದಣಿ ಸಂಖ್ಯೆಯನ್ನು ಹೊಂದಿರೂ ಎರಡು ಬಸ್​ಗಳನ್ನು ಇಟ್ಟುಕೊಂಡಿದ್ದ. ಸದ್ಯ ನಂಜನಗೂಡಿನ ವೃತ್ತ ನಿರೀಕ್ಷಕ ಲಕ್ಷ್ಮಿಕಾಂತ ತಳವಾರ್ ಮತ್ತು ಪಿಎಸ್ಐ […]

ತೆರಿಗೆ ವಂಚಿಸಲು ಈ ಐಷಾರಾಮಿ ಬಸ್​ ಮಾಲೀಕ ಮಾಡಿದ್ದೇನು ಗೊತ್ತಾ?
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Aug 27, 2020 | 10:01 AM

Share

ಮೈಸೂರು: ಸಾರಿಗೆ ಇಲಾಖೆ, ತೆರಿಗೆ ಇಲಾಖೆ, ಪೊಲೀಸರಿಗೆ ಇಂತಹ ಪ್ರಕರಣಗಳು ಸಾಮಾನ್ಯವೇ.. ತೆರಿಗೆ ವಂಚಿಸಲು ಐಷಾರಾಮಿ ಬಸ್ ಮಾಲೀಕನಾಡಿದ ಕಳ್ಳಾಟ ಬಯಲಾಗುತ್ತಿದ್ದಂತೆ ನಂಜನಗೂಡು ಪೊಲೀಸರು ಕಳ್ಳಾಟಕ್ಕೆ ಬ್ರೇಕ್ ಹಾಕಿದ್ದಾರೆ. ಒಂದೇ ನೋಂದಣಿ ಸಂಖ್ಯೆಯ ಎರಡು ಬಸ್​ಗಳನ್ನು ವಶಕ್ಕೆ ಪಡೆಯಲಾಗಿದೆ.

ತೆರಿಗೆ ವಂಚಿಸಲು ಕಾಮಧೇನು ಹೆಸರಿನ ಐಷಾರಾಮಿ ಬಸ್ ಮಾಲೀಕನೊಬ್ಬ ಕಿಲಾಡಿ ಐಡಿಯಾ ಮಾಡಿದ್ದ. ಕೆಎ11 ಬಿ 2969 ನೋಂದಣಿ ಸಂಖ್ಯೆಯನ್ನು ಹೊಂದಿರೂ ಎರಡು ಬಸ್​ಗಳನ್ನು ಇಟ್ಟುಕೊಂಡಿದ್ದ. ಸದ್ಯ ನಂಜನಗೂಡಿನ ವೃತ್ತ ನಿರೀಕ್ಷಕ ಲಕ್ಷ್ಮಿಕಾಂತ ತಳವಾರ್ ಮತ್ತು ಪಿಎಸ್ಐ ರವಿಕುಮಾರ್ ನೇತೃತ್ವದ ಕಾರ್ಯಾಚರಣೆಯಲ್ಲಿ ಒಂದೇ ನೋಂದಣಿಯ ಎರಡೂ ಎರಡು ಐಷಾರಾಮಿ ಬಸ್​ಗಳನ್ನು ವಶಕ್ಕೆ ಪಡೆಯಲಾಗಿದೆ.

ಮೈಸೂರು ಜೆ.ಎಲ್.ಬಿ ರಸ್ತೆಯ ಪೆಟ್ರೋಲ್ ಬಂಕ್​ನಲ್ಲಿ ನಿಲುಗಡೆಯಾಗಿದ್ದ ಒಂದು ಬಸ್ ಹಾಗೂ ನಂಜನಗೂಡು ಪಟ್ಟಣದ ವಿದ್ಯಾವರ್ಧಕ ಕಾಲೇಜು ಮೈದಾನದಲ್ಲಿದ್ದ ಮತ್ತೊಂದು ಬಸ್​ ಅನ್ನು ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆಯಲಾಗಿದೆ. ಮೈಸೂರಿನ ಆರ್​ಟಿಓ ಕಚೇರಿಗೆ ಪ್ರಕರಣ ದಾಖಲು ಮಾಡಿಕೊಳ್ಳಲು ಪೊಲೀಸರು ಪತ್ರ ಬರೆದಿದ್ದಾರೆ.

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ