AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆರಿಗೆ ವಂಚಿಸಲು ಈ ಐಷಾರಾಮಿ ಬಸ್​ ಮಾಲೀಕ ಮಾಡಿದ್ದೇನು ಗೊತ್ತಾ?

ಮೈಸೂರು: ಸಾರಿಗೆ ಇಲಾಖೆ, ತೆರಿಗೆ ಇಲಾಖೆ, ಪೊಲೀಸರಿಗೆ ಇಂತಹ ಪ್ರಕರಣಗಳು ಸಾಮಾನ್ಯವೇ.. ತೆರಿಗೆ ವಂಚಿಸಲು ಐಷಾರಾಮಿ ಬಸ್ ಮಾಲೀಕನಾಡಿದ ಕಳ್ಳಾಟ ಬಯಲಾಗುತ್ತಿದ್ದಂತೆ ನಂಜನಗೂಡು ಪೊಲೀಸರು ಕಳ್ಳಾಟಕ್ಕೆ ಬ್ರೇಕ್ ಹಾಕಿದ್ದಾರೆ. ಒಂದೇ ನೋಂದಣಿ ಸಂಖ್ಯೆಯ ಎರಡು ಬಸ್​ಗಳನ್ನು ವಶಕ್ಕೆ ಪಡೆಯಲಾಗಿದೆ. ತೆರಿಗೆ ವಂಚಿಸಲು ಕಾಮಧೇನು ಹೆಸರಿನ ಐಷಾರಾಮಿ ಬಸ್ ಮಾಲೀಕನೊಬ್ಬ ಕಿಲಾಡಿ ಐಡಿಯಾ ಮಾಡಿದ್ದ. ಕೆಎ11 ಬಿ 2969 ನೋಂದಣಿ ಸಂಖ್ಯೆಯನ್ನು ಹೊಂದಿರೂ ಎರಡು ಬಸ್​ಗಳನ್ನು ಇಟ್ಟುಕೊಂಡಿದ್ದ. ಸದ್ಯ ನಂಜನಗೂಡಿನ ವೃತ್ತ ನಿರೀಕ್ಷಕ ಲಕ್ಷ್ಮಿಕಾಂತ ತಳವಾರ್ ಮತ್ತು ಪಿಎಸ್ಐ […]

ತೆರಿಗೆ ವಂಚಿಸಲು ಈ ಐಷಾರಾಮಿ ಬಸ್​ ಮಾಲೀಕ ಮಾಡಿದ್ದೇನು ಗೊತ್ತಾ?
ಆಯೇಷಾ ಬಾನು
| Edited By: |

Updated on: Aug 27, 2020 | 10:01 AM

Share

ಮೈಸೂರು: ಸಾರಿಗೆ ಇಲಾಖೆ, ತೆರಿಗೆ ಇಲಾಖೆ, ಪೊಲೀಸರಿಗೆ ಇಂತಹ ಪ್ರಕರಣಗಳು ಸಾಮಾನ್ಯವೇ.. ತೆರಿಗೆ ವಂಚಿಸಲು ಐಷಾರಾಮಿ ಬಸ್ ಮಾಲೀಕನಾಡಿದ ಕಳ್ಳಾಟ ಬಯಲಾಗುತ್ತಿದ್ದಂತೆ ನಂಜನಗೂಡು ಪೊಲೀಸರು ಕಳ್ಳಾಟಕ್ಕೆ ಬ್ರೇಕ್ ಹಾಕಿದ್ದಾರೆ. ಒಂದೇ ನೋಂದಣಿ ಸಂಖ್ಯೆಯ ಎರಡು ಬಸ್​ಗಳನ್ನು ವಶಕ್ಕೆ ಪಡೆಯಲಾಗಿದೆ.

ತೆರಿಗೆ ವಂಚಿಸಲು ಕಾಮಧೇನು ಹೆಸರಿನ ಐಷಾರಾಮಿ ಬಸ್ ಮಾಲೀಕನೊಬ್ಬ ಕಿಲಾಡಿ ಐಡಿಯಾ ಮಾಡಿದ್ದ. ಕೆಎ11 ಬಿ 2969 ನೋಂದಣಿ ಸಂಖ್ಯೆಯನ್ನು ಹೊಂದಿರೂ ಎರಡು ಬಸ್​ಗಳನ್ನು ಇಟ್ಟುಕೊಂಡಿದ್ದ. ಸದ್ಯ ನಂಜನಗೂಡಿನ ವೃತ್ತ ನಿರೀಕ್ಷಕ ಲಕ್ಷ್ಮಿಕಾಂತ ತಳವಾರ್ ಮತ್ತು ಪಿಎಸ್ಐ ರವಿಕುಮಾರ್ ನೇತೃತ್ವದ ಕಾರ್ಯಾಚರಣೆಯಲ್ಲಿ ಒಂದೇ ನೋಂದಣಿಯ ಎರಡೂ ಎರಡು ಐಷಾರಾಮಿ ಬಸ್​ಗಳನ್ನು ವಶಕ್ಕೆ ಪಡೆಯಲಾಗಿದೆ.

ಮೈಸೂರು ಜೆ.ಎಲ್.ಬಿ ರಸ್ತೆಯ ಪೆಟ್ರೋಲ್ ಬಂಕ್​ನಲ್ಲಿ ನಿಲುಗಡೆಯಾಗಿದ್ದ ಒಂದು ಬಸ್ ಹಾಗೂ ನಂಜನಗೂಡು ಪಟ್ಟಣದ ವಿದ್ಯಾವರ್ಧಕ ಕಾಲೇಜು ಮೈದಾನದಲ್ಲಿದ್ದ ಮತ್ತೊಂದು ಬಸ್​ ಅನ್ನು ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆಯಲಾಗಿದೆ. ಮೈಸೂರಿನ ಆರ್​ಟಿಓ ಕಚೇರಿಗೆ ಪ್ರಕರಣ ದಾಖಲು ಮಾಡಿಕೊಳ್ಳಲು ಪೊಲೀಸರು ಪತ್ರ ಬರೆದಿದ್ದಾರೆ.

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು