AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹದೇಶ್ವರ ಬೆಟ್ಟದ ಮಠಕ್ಕೆ ನೂತನ ಸ್ವಾಮೀಜಿ, ಬ್ರಾಹ್ಮಿ ಮುಹೂರ್ತದಲ್ಲಿ ಪಟ್ಟಾಭಿಷೇಕ

ಚಾಮರಾಜನಗರ: ಸಾಲೂರು ಮಠದ ನೂತನ ಮಠಾಧೀಶರಾಗಿ ಎಂ ನಾಗೇಂದ್ರ ಆಯ್ಕೆಯಾಗಿದ್ದಾರೆ. ಈ ಸಂಬಂಧ ಮೈಸೂರಿನ ಸತ್ತೂರು ಮಠದ ಪ್ರತಿನಿಧಿ ನೀಲಕಂಠ ಮಠಾಧೀಶ ಸಿದ್ದಲಿಂಗ ಸ್ವಾಮಿಜಿ ಎಂ ನಾಗೇಂದ್ರ ಅವರ ಆಯ್ಕೆಯನ್ನು ಘೋಷಣೆ ಮಾಡಿದ್ದಾರೆ. ಕಳೆದೆರಡು ವರ್ಷಗಳಿಂದ ವಿವಾದದಲ್ಲಿ ಸಿಲುಕಿದ್ದ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಮಠಕ್ಕೆ ಸ್ವಾಮೀಜಿಯವರು ಇರಲಿಲ್ಲ. ಹಿರಿಯ ಸ್ವಾಮಿಜಿ ಗುರುಸ್ವಾಮಿಜಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ‌. ಮತ್ತೊಬ್ಬ ಸ್ವಾಮಿಜಿ ಇಮ್ಮಡಿ ಮಹದೇವ ಸ್ವಾಮಿಗಳು ಸುಳ್ವಾಡಿ ದೇವಾಲಯದ ಪ್ರಸಾದದಲ್ಲಿ ವಿಷ ಬೆರಸಿ 18 ಮಂದಿ […]

ಮಹದೇಶ್ವರ ಬೆಟ್ಟದ ಮಠಕ್ಕೆ ನೂತನ ಸ್ವಾಮೀಜಿ, ಬ್ರಾಹ್ಮಿ ಮುಹೂರ್ತದಲ್ಲಿ ಪಟ್ಟಾಭಿಷೇಕ
Guru
| Edited By: |

Updated on: Aug 07, 2020 | 2:39 PM

Share

ಚಾಮರಾಜನಗರ: ಸಾಲೂರು ಮಠದ ನೂತನ ಮಠಾಧೀಶರಾಗಿ ಎಂ ನಾಗೇಂದ್ರ ಆಯ್ಕೆಯಾಗಿದ್ದಾರೆ. ಈ ಸಂಬಂಧ ಮೈಸೂರಿನ ಸತ್ತೂರು ಮಠದ ಪ್ರತಿನಿಧಿ ನೀಲಕಂಠ ಮಠಾಧೀಶ ಸಿದ್ದಲಿಂಗ ಸ್ವಾಮಿಜಿ ಎಂ ನಾಗೇಂದ್ರ ಅವರ ಆಯ್ಕೆಯನ್ನು ಘೋಷಣೆ ಮಾಡಿದ್ದಾರೆ.

ಕಳೆದೆರಡು ವರ್ಷಗಳಿಂದ ವಿವಾದದಲ್ಲಿ ಸಿಲುಕಿದ್ದ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಮಠಕ್ಕೆ ಸ್ವಾಮೀಜಿಯವರು ಇರಲಿಲ್ಲ. ಹಿರಿಯ ಸ್ವಾಮಿಜಿ ಗುರುಸ್ವಾಮಿಜಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ‌.

ಮತ್ತೊಬ್ಬ ಸ್ವಾಮಿಜಿ ಇಮ್ಮಡಿ ಮಹದೇವ ಸ್ವಾಮಿಗಳು ಸುಳ್ವಾಡಿ ದೇವಾಲಯದ ಪ್ರಸಾದದಲ್ಲಿ ವಿಷ ಬೆರಸಿ 18 ಮಂದಿ ಭಕ್ತರನ್ನು ಬಲಿ ಪಡೆದ ಆರೋಪದಲ್ಲಿ ಜೈಲಿನಲ್ಲಿ ಇದ್ದಾರೆ.

ಹೀಗಾಗಿ ನೂತನ ಮಠಾದೀಶರ ನೇಮಕಾತಿ ಸಂಬಂಧ ಸಮಿತಿ ರಚಿಸಲಾಗಿತ್ತು. ಈಗ ಸಮಿತಿ ತೀರ್ಮಾನದಂತೆ ಎಂ ನಾಗೇಂದ್ರ ಅವರನ್ನು ನೂತನ ಮಠಾಧೀಶರನ್ನಾಗಿ ನೇಮಕ ಮಾಡಲಾಗಿದೆ. ಶನಿವಾರ ಬ್ರಾಹ್ಮಿ ಮುಹೂರ್ತದಲ್ಲಿ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಮಠದಲ್ಲಿ ನೂತನ ಮಠಾಧಿಶರಿಗೆ ಪಟ್ಟಾಭಿಷೇಕ ನಡೆಯಲಿದೆ.

ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!