AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹದೇಶ್ವರ ಬೆಟ್ಟದ ಮಠಕ್ಕೆ ನೂತನ ಸ್ವಾಮೀಜಿ, ಬ್ರಾಹ್ಮಿ ಮುಹೂರ್ತದಲ್ಲಿ ಪಟ್ಟಾಭಿಷೇಕ

ಚಾಮರಾಜನಗರ: ಸಾಲೂರು ಮಠದ ನೂತನ ಮಠಾಧೀಶರಾಗಿ ಎಂ ನಾಗೇಂದ್ರ ಆಯ್ಕೆಯಾಗಿದ್ದಾರೆ. ಈ ಸಂಬಂಧ ಮೈಸೂರಿನ ಸತ್ತೂರು ಮಠದ ಪ್ರತಿನಿಧಿ ನೀಲಕಂಠ ಮಠಾಧೀಶ ಸಿದ್ದಲಿಂಗ ಸ್ವಾಮಿಜಿ ಎಂ ನಾಗೇಂದ್ರ ಅವರ ಆಯ್ಕೆಯನ್ನು ಘೋಷಣೆ ಮಾಡಿದ್ದಾರೆ. ಕಳೆದೆರಡು ವರ್ಷಗಳಿಂದ ವಿವಾದದಲ್ಲಿ ಸಿಲುಕಿದ್ದ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಮಠಕ್ಕೆ ಸ್ವಾಮೀಜಿಯವರು ಇರಲಿಲ್ಲ. ಹಿರಿಯ ಸ್ವಾಮಿಜಿ ಗುರುಸ್ವಾಮಿಜಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ‌. ಮತ್ತೊಬ್ಬ ಸ್ವಾಮಿಜಿ ಇಮ್ಮಡಿ ಮಹದೇವ ಸ್ವಾಮಿಗಳು ಸುಳ್ವಾಡಿ ದೇವಾಲಯದ ಪ್ರಸಾದದಲ್ಲಿ ವಿಷ ಬೆರಸಿ 18 ಮಂದಿ […]

ಮಹದೇಶ್ವರ ಬೆಟ್ಟದ ಮಠಕ್ಕೆ ನೂತನ ಸ್ವಾಮೀಜಿ, ಬ್ರಾಹ್ಮಿ ಮುಹೂರ್ತದಲ್ಲಿ ಪಟ್ಟಾಭಿಷೇಕ
Guru
Guru| Edited By: ಸಾಧು ಶ್ರೀನಾಥ್​|

Updated on: Aug 07, 2020 | 2:39 PM

Share

ಚಾಮರಾಜನಗರ: ಸಾಲೂರು ಮಠದ ನೂತನ ಮಠಾಧೀಶರಾಗಿ ಎಂ ನಾಗೇಂದ್ರ ಆಯ್ಕೆಯಾಗಿದ್ದಾರೆ. ಈ ಸಂಬಂಧ ಮೈಸೂರಿನ ಸತ್ತೂರು ಮಠದ ಪ್ರತಿನಿಧಿ ನೀಲಕಂಠ ಮಠಾಧೀಶ ಸಿದ್ದಲಿಂಗ ಸ್ವಾಮಿಜಿ ಎಂ ನಾಗೇಂದ್ರ ಅವರ ಆಯ್ಕೆಯನ್ನು ಘೋಷಣೆ ಮಾಡಿದ್ದಾರೆ.

ಕಳೆದೆರಡು ವರ್ಷಗಳಿಂದ ವಿವಾದದಲ್ಲಿ ಸಿಲುಕಿದ್ದ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಮಠಕ್ಕೆ ಸ್ವಾಮೀಜಿಯವರು ಇರಲಿಲ್ಲ. ಹಿರಿಯ ಸ್ವಾಮಿಜಿ ಗುರುಸ್ವಾಮಿಜಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ‌.

ಮತ್ತೊಬ್ಬ ಸ್ವಾಮಿಜಿ ಇಮ್ಮಡಿ ಮಹದೇವ ಸ್ವಾಮಿಗಳು ಸುಳ್ವಾಡಿ ದೇವಾಲಯದ ಪ್ರಸಾದದಲ್ಲಿ ವಿಷ ಬೆರಸಿ 18 ಮಂದಿ ಭಕ್ತರನ್ನು ಬಲಿ ಪಡೆದ ಆರೋಪದಲ್ಲಿ ಜೈಲಿನಲ್ಲಿ ಇದ್ದಾರೆ.

ಹೀಗಾಗಿ ನೂತನ ಮಠಾದೀಶರ ನೇಮಕಾತಿ ಸಂಬಂಧ ಸಮಿತಿ ರಚಿಸಲಾಗಿತ್ತು. ಈಗ ಸಮಿತಿ ತೀರ್ಮಾನದಂತೆ ಎಂ ನಾಗೇಂದ್ರ ಅವರನ್ನು ನೂತನ ಮಠಾಧೀಶರನ್ನಾಗಿ ನೇಮಕ ಮಾಡಲಾಗಿದೆ. ಶನಿವಾರ ಬ್ರಾಹ್ಮಿ ಮುಹೂರ್ತದಲ್ಲಿ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಮಠದಲ್ಲಿ ನೂತನ ಮಠಾಧಿಶರಿಗೆ ಪಟ್ಟಾಭಿಷೇಕ ನಡೆಯಲಿದೆ.

Follow Us
Guru
Guru
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ