AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹದೇಶ್ವರ ಬೆಟ್ಟದ ಮಠಕ್ಕೆ ನೂತನ ಸ್ವಾಮೀಜಿ, ಬ್ರಾಹ್ಮಿ ಮುಹೂರ್ತದಲ್ಲಿ ಪಟ್ಟಾಭಿಷೇಕ

ಚಾಮರಾಜನಗರ: ಸಾಲೂರು ಮಠದ ನೂತನ ಮಠಾಧೀಶರಾಗಿ ಎಂ ನಾಗೇಂದ್ರ ಆಯ್ಕೆಯಾಗಿದ್ದಾರೆ. ಈ ಸಂಬಂಧ ಮೈಸೂರಿನ ಸತ್ತೂರು ಮಠದ ಪ್ರತಿನಿಧಿ ನೀಲಕಂಠ ಮಠಾಧೀಶ ಸಿದ್ದಲಿಂಗ ಸ್ವಾಮಿಜಿ ಎಂ ನಾಗೇಂದ್ರ ಅವರ ಆಯ್ಕೆಯನ್ನು ಘೋಷಣೆ ಮಾಡಿದ್ದಾರೆ. ಕಳೆದೆರಡು ವರ್ಷಗಳಿಂದ ವಿವಾದದಲ್ಲಿ ಸಿಲುಕಿದ್ದ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಮಠಕ್ಕೆ ಸ್ವಾಮೀಜಿಯವರು ಇರಲಿಲ್ಲ. ಹಿರಿಯ ಸ್ವಾಮಿಜಿ ಗುರುಸ್ವಾಮಿಜಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ‌. ಮತ್ತೊಬ್ಬ ಸ್ವಾಮಿಜಿ ಇಮ್ಮಡಿ ಮಹದೇವ ಸ್ವಾಮಿಗಳು ಸುಳ್ವಾಡಿ ದೇವಾಲಯದ ಪ್ರಸಾದದಲ್ಲಿ ವಿಷ ಬೆರಸಿ 18 ಮಂದಿ […]

ಮಹದೇಶ್ವರ ಬೆಟ್ಟದ ಮಠಕ್ಕೆ ನೂತನ ಸ್ವಾಮೀಜಿ, ಬ್ರಾಹ್ಮಿ ಮುಹೂರ್ತದಲ್ಲಿ ಪಟ್ಟಾಭಿಷೇಕ
Guru
Guru| Edited By: ಸಾಧು ಶ್ರೀನಾಥ್​|

Updated on: Aug 07, 2020 | 2:39 PM

Share

ಚಾಮರಾಜನಗರ: ಸಾಲೂರು ಮಠದ ನೂತನ ಮಠಾಧೀಶರಾಗಿ ಎಂ ನಾಗೇಂದ್ರ ಆಯ್ಕೆಯಾಗಿದ್ದಾರೆ. ಈ ಸಂಬಂಧ ಮೈಸೂರಿನ ಸತ್ತೂರು ಮಠದ ಪ್ರತಿನಿಧಿ ನೀಲಕಂಠ ಮಠಾಧೀಶ ಸಿದ್ದಲಿಂಗ ಸ್ವಾಮಿಜಿ ಎಂ ನಾಗೇಂದ್ರ ಅವರ ಆಯ್ಕೆಯನ್ನು ಘೋಷಣೆ ಮಾಡಿದ್ದಾರೆ.

ಕಳೆದೆರಡು ವರ್ಷಗಳಿಂದ ವಿವಾದದಲ್ಲಿ ಸಿಲುಕಿದ್ದ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಮಠಕ್ಕೆ ಸ್ವಾಮೀಜಿಯವರು ಇರಲಿಲ್ಲ. ಹಿರಿಯ ಸ್ವಾಮಿಜಿ ಗುರುಸ್ವಾಮಿಜಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ‌.

ಮತ್ತೊಬ್ಬ ಸ್ವಾಮಿಜಿ ಇಮ್ಮಡಿ ಮಹದೇವ ಸ್ವಾಮಿಗಳು ಸುಳ್ವಾಡಿ ದೇವಾಲಯದ ಪ್ರಸಾದದಲ್ಲಿ ವಿಷ ಬೆರಸಿ 18 ಮಂದಿ ಭಕ್ತರನ್ನು ಬಲಿ ಪಡೆದ ಆರೋಪದಲ್ಲಿ ಜೈಲಿನಲ್ಲಿ ಇದ್ದಾರೆ.

ಹೀಗಾಗಿ ನೂತನ ಮಠಾದೀಶರ ನೇಮಕಾತಿ ಸಂಬಂಧ ಸಮಿತಿ ರಚಿಸಲಾಗಿತ್ತು. ಈಗ ಸಮಿತಿ ತೀರ್ಮಾನದಂತೆ ಎಂ ನಾಗೇಂದ್ರ ಅವರನ್ನು ನೂತನ ಮಠಾಧೀಶರನ್ನಾಗಿ ನೇಮಕ ಮಾಡಲಾಗಿದೆ. ಶನಿವಾರ ಬ್ರಾಹ್ಮಿ ಮುಹೂರ್ತದಲ್ಲಿ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಮಠದಲ್ಲಿ ನೂತನ ಮಠಾಧಿಶರಿಗೆ ಪಟ್ಟಾಭಿಷೇಕ ನಡೆಯಲಿದೆ.

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!