AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್​ ನಟನೆಯ ಸಲಾರ್ ಚಿತ್ರಕ್ಕೆ ಕನ್ನಡಿಗನೇ ವಿಲನ್​!

ಕೆಜಿಎಫ್​ ಸಿನಿಮಾದಲ್ಲಿ ಈ ಮೊದಲು ಕೆಲಸ ಮಾಡಿದ ತಾಂತ್ರಿಕ ವರ್ಗದ ಅನೇಕರು ಸಲಾರ್​ ಸಿನಿಮಾದಲ್ಲೂ ಕೆಲಸ ಮಾಡುತ್ತಿದ್ದಾರೆ. ಈ ಮೂಲಕ ತೆಲುಗು ಚಿತ್ರರಂಗಕ್ಕೆ ಹೋದರು ಕನ್ನಡಿಗರೆ ಆದ್ಯತೆ ನೀಡುವ ಕೆಲಸವನ್ನು ಹೊಂಬಾಳೆ ಫಿಲ್ಮ್ಸ್​ ಮುಂದುವರಿಸಿದೆ.

ಪ್ರಭಾಸ್​ ನಟನೆಯ ಸಲಾರ್ ಚಿತ್ರಕ್ಕೆ ಕನ್ನಡಿಗನೇ ವಿಲನ್​!
ಮಧು ಗುರುಸ್ವಾಮಿ-ಪ್ರಭಾಸ್
ರಾಜೇಶ್ ದುಗ್ಗುಮನೆ
| Edited By: |

Updated on: Feb 07, 2021 | 9:03 PM

Share

ಕೆಜಿಎಫ್​ ಖ್ಯಾತಿಯ ಪ್ರಶಾಂತ್​ ನೀಲ್​ ನಿರ್ದೇಶನ ಮಾಡುತ್ತಿರುವ ಹಾಗೂ ಹೊಂಬಾಳೆ ಫಿಲ್ಮ್ಸ್​ ನಿರ್ಮಾಣದ ‘ಸಲಾರ್’​ ಚಿತ್ರಕ್ಕೆ ಕನ್ನಡಿಗರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಕನ್ನಡದಲ್ಲಿ ಹಿಟ್​ ಆದ ನಂತರ ಪ್ರಶಾಂತ್​ ನೀಲ್​ ಟಾಲಿವುಡ್​ಗೆ ಹೊರಟೇ ಬಿಟ್ಟರು, ಕನ್ನಡಿಗರನ್ನು ಮರೆತರು ಎನ್ನುವ ಆರೋಪ ಮಾಡಿದ್ದರು. ಈ ಆರೋಪಕ್ಕೆ ಸಂಬಂಧಿಸಿ ಪರ ವಿರೋಧ ಚರ್ಚೆಗಳು ಕೂಡ ನಡೆದಿದ್ದವು. ಈಗ ಸಲಾರ್​ ಚಿತ್ರತಂಡದಲ್ಲಿ ಅಚ್ಚರಿಯ ಬೆಳವಣಿಗೆ ನಡೆದಿದೆ.

ಪ್ರಶಾಂತ್​ ನಿಲ್​ ಹಾಗೂ ನಿರ್ಮಾಪಕ ವಿಜಯ್​ ಕಿರಗಂದೂರು ಟಾಲಿವುಡ್​ಗೆ ಹೋದರೂ ಕನ್ನಡ ಕಲಾವಿದರಿಗೆ ಆದ್ಯತೆ ನೀಡುವುದನ್ನು ಮರೆತಿಲ್ಲ. ಈಗ ‘ಸಲಾರ್‘​ ಚಿತ್ರಕ್ಕೆ ಕನ್ನಡದ ಕಲಾವಿದನನ್ನು ಆಗಿ ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಮೊದಲು ಮಫ್ತಿ, ವಜ್ರಕಾಯದಂತ ಸಿನಿಮಾಗಳಲ್ಲಿ ನೆಗೆಟಿವ್​ ಶೇಡ್​ನಲ್ಲಿ ಕಾಣಿಸಿಕೊಂಡಿದ್ದ ಮಧು ಗುರುಸ್ವಾಮಿ ಈಗ ಸಲಾರ್​ನಲ್ಲಿ ನಟಿಸಲಿದ್ದು, ಪ್ರಭಾಸ್​ಗೆ ವಿಲನ್​ ಆಗಿ ಕಾಣಿಸಿಕೊಳ್ಳಲಿದ್ದಾರೆ.

ಇನ್ನು ಕೆಜಿಎಫ್​ ಸಿನಿಮಾದಲ್ಲಿ ಈ ಮೊದಲು ಕೆಲಸ ಮಾಡಿದ ತಾಂತ್ರಿಕ ವರ್ಗದ ಅನೇಕರು ಸಲಾರ್​ ಸಿನಿಮಾದಲ್ಲೂ ಕೆಲಸ ಮಾಡುತ್ತಿದ್ದಾರೆ. ಈ ಮೂಲಕ ತೆಲುಗು ಚಿತ್ರರಂಗಕ್ಕೆ ಹೋದರು ಕನ್ನಡಿಗರೆ ಆದ್ಯತೆ ನೀಡುವ ಕೆಲಸವನ್ನು ಹೊಂಬಾಳೆ ಫಿಲ್ಮ್ಸ್​ ಮುಂದುವರಿಸಿದೆ ಅನ್ನೋದು ವಿಶೇಷ.

ಸಲಾರ್​ ಸಿನಿಮಾಗೆ ತಿಂಗಳ ಹಿಂದೆ ಮುಹೂರ್ತ ನೆರವೇರಿತ್ತು. ಕೆಜಿಎಫ್​ ಸ್ಟಾರ್​ ಯಶ್ ಸೇರಿ ಸಾಕಷ್ಟು ಮಂದಿ ಸಿನಿಮಾಗೆ ವಿಶ್​ ಮಾಡಿದ್ದರು, ಈ ಚಿತ್ರ ಸಂಪೂರ್ಣವಾಗಿ ಆ್ಯಕ್ಷನಿಂದ ಕೂಡಿರಲಿದೆ ಎನ್ನುವುದು ಮೂಲಗಳ ಮಾತು.

ಪ್ರಭಾಸ್‌ ನಟನೆಯ ಸಲಾರ್‌ ಚಿತ್ರಕ್ಕೆ ಮುಹೂರ್ತ: ಹೈದರಾಬಾದ್​ಗೆ ತೆರಳಿ ಶುಭ ಹಾರೈಸಿದ ಯಶ್​!

Follow Us
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!