AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಫೀಸ್ ಕಟ್ಟೋಕೆ ಆಗದಿದ್ರೇ ನಿಮ್ಮ ಮಕ್ಕಳನ್ನ ಸರ್ಕಾರಿ ಶಾಲೆಗೆ ಸೇರಿಸಿ’

ಕೊಡಗು: ಕೊರೊನಾ ಸಂಕಷ್ಟದ ನಡುವೆ ಶಾಲಾ ಶುಲ್ಕ ಪಾವತಿಸುವಂತೆ ಪೋಷಕರಿಗೆ ಒತ್ತಡ ಹೇರಬೇಡಿ ಎಂದು ರಾಜ್ಯ ಸರ್ಕಾರ ನಿರ್ದೇಶನ ಹೊರಡಿಸಿದರೂ ಕೆಲವು ಖಾಸಗಿ ಶಾಲೆಗಳು ಮಾತ್ರ ತಮ್ಮ ವರಸೆ ಮುಂದುವರೆಸಿವೆ. ಇದಕ್ಕೆ ಹೊಸ ಉದಾಹರಣೆ ಜಿಲ್ಲೆಯ ಮಡಿಕೇರಿಯಲ್ಲಿರುವ ಈ ಖಾಸಗಿ ಶಾಲೆ. ಶುಲ್ಕವನ್ನ ಕಟ್ಟಲು ಪೋಷಕರ ಮೇಲೆ ಒತ್ತಡ ಹೇರುತ್ತಿರುವ ಶಾಲೆಯ ಆಡಳಿತ ಮಂಡಳಿ ಫೀಸ್ ಕಟ್ಟಲು ಆಗದಿದ್ರೆ ನಿಮ್ಮ ಮಕ್ಕಳನ್ನ ಸರ್ಕಾರಿ ಶಾಲೆಗೆ ಸೇರಿಸಿ. ಜೊತೆಗೆ ಸರ್ಕಾರಿ ಶಾಲೆಗಳು ಚೆನ್ನಾಗಿವೆ. ಕರೆದುಕೊಂಡು ಹೋಗಿ ಅಲ್ಲೇ ಸೇರಿಸಿ […]

‘ಫೀಸ್ ಕಟ್ಟೋಕೆ ಆಗದಿದ್ರೇ ನಿಮ್ಮ ಮಕ್ಕಳನ್ನ ಸರ್ಕಾರಿ ಶಾಲೆಗೆ ಸೇರಿಸಿ’
KUSHAL V
| Edited By: |

Updated on: Jul 02, 2020 | 2:45 PM

Share

ಕೊಡಗು: ಕೊರೊನಾ ಸಂಕಷ್ಟದ ನಡುವೆ ಶಾಲಾ ಶುಲ್ಕ ಪಾವತಿಸುವಂತೆ ಪೋಷಕರಿಗೆ ಒತ್ತಡ ಹೇರಬೇಡಿ ಎಂದು ರಾಜ್ಯ ಸರ್ಕಾರ ನಿರ್ದೇಶನ ಹೊರಡಿಸಿದರೂ ಕೆಲವು ಖಾಸಗಿ ಶಾಲೆಗಳು ಮಾತ್ರ ತಮ್ಮ ವರಸೆ ಮುಂದುವರೆಸಿವೆ. ಇದಕ್ಕೆ ಹೊಸ ಉದಾಹರಣೆ ಜಿಲ್ಲೆಯ ಮಡಿಕೇರಿಯಲ್ಲಿರುವ ಈ ಖಾಸಗಿ ಶಾಲೆ.

ಶುಲ್ಕವನ್ನ ಕಟ್ಟಲು ಪೋಷಕರ ಮೇಲೆ ಒತ್ತಡ ಹೇರುತ್ತಿರುವ ಶಾಲೆಯ ಆಡಳಿತ ಮಂಡಳಿ ಫೀಸ್ ಕಟ್ಟಲು ಆಗದಿದ್ರೆ ನಿಮ್ಮ ಮಕ್ಕಳನ್ನ ಸರ್ಕಾರಿ ಶಾಲೆಗೆ ಸೇರಿಸಿ. ಜೊತೆಗೆ ಸರ್ಕಾರಿ ಶಾಲೆಗಳು ಚೆನ್ನಾಗಿವೆ. ಕರೆದುಕೊಂಡು ಹೋಗಿ ಅಲ್ಲೇ ಸೇರಿಸಿ ಎಂದು ಶಾಲೆಯ ಪ್ರಾಂಶುಪಾಲರಾದ ವಿದ್ಯಾ ಉಡಾಫೆಯ ಮಾತುಗಳನ್ನು ಆಡಿದ್ದಾರೆ.

ಫೀಸ್ ಕಟ್ಟದಿದ್ರೆ ಶಾಲೆ ನಡೆಸೋಕೆ ಆಗಲ್ಲ. ಹೀಗಾಗಿ ಕಾಲು ಭಾಗ ಫೀಸ್ ಕಟ್ಟಲೇ ಬೇಕು. ಫೀಸ್ ಕಟ್ಟದಿದ್ರೆ ಪಠ್ಯ ಪುಸ್ತಕ ಮತ್ತು ನೋಟ್ ಬುಕ್ ಕೊಡಲ್ಲ ಎಂದು ಪೋಷಕರಿಗೆ ಆಡಳಿತ ಮಂಡಳಿ ತಾಕೀತು ಮಾಡಿದೆ. ಹೀಗಾಗಿ ಇದರಿಂದ ಸಿಟ್ಟಾದ ಪೋಷಕರು ಆಡಳಿತ ಮಂಡಳಿಯೊಂದಿಗೆ ವಾಗ್ವಾದಕ್ಕೆ ಇಳಿದರು.

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ