AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಫೀಸ್ ಕಟ್ಟೋಕೆ ಆಗದಿದ್ರೇ ನಿಮ್ಮ ಮಕ್ಕಳನ್ನ ಸರ್ಕಾರಿ ಶಾಲೆಗೆ ಸೇರಿಸಿ’

ಕೊಡಗು: ಕೊರೊನಾ ಸಂಕಷ್ಟದ ನಡುವೆ ಶಾಲಾ ಶುಲ್ಕ ಪಾವತಿಸುವಂತೆ ಪೋಷಕರಿಗೆ ಒತ್ತಡ ಹೇರಬೇಡಿ ಎಂದು ರಾಜ್ಯ ಸರ್ಕಾರ ನಿರ್ದೇಶನ ಹೊರಡಿಸಿದರೂ ಕೆಲವು ಖಾಸಗಿ ಶಾಲೆಗಳು ಮಾತ್ರ ತಮ್ಮ ವರಸೆ ಮುಂದುವರೆಸಿವೆ. ಇದಕ್ಕೆ ಹೊಸ ಉದಾಹರಣೆ ಜಿಲ್ಲೆಯ ಮಡಿಕೇರಿಯಲ್ಲಿರುವ ಈ ಖಾಸಗಿ ಶಾಲೆ. ಶುಲ್ಕವನ್ನ ಕಟ್ಟಲು ಪೋಷಕರ ಮೇಲೆ ಒತ್ತಡ ಹೇರುತ್ತಿರುವ ಶಾಲೆಯ ಆಡಳಿತ ಮಂಡಳಿ ಫೀಸ್ ಕಟ್ಟಲು ಆಗದಿದ್ರೆ ನಿಮ್ಮ ಮಕ್ಕಳನ್ನ ಸರ್ಕಾರಿ ಶಾಲೆಗೆ ಸೇರಿಸಿ. ಜೊತೆಗೆ ಸರ್ಕಾರಿ ಶಾಲೆಗಳು ಚೆನ್ನಾಗಿವೆ. ಕರೆದುಕೊಂಡು ಹೋಗಿ ಅಲ್ಲೇ ಸೇರಿಸಿ […]

‘ಫೀಸ್ ಕಟ್ಟೋಕೆ ಆಗದಿದ್ರೇ ನಿಮ್ಮ ಮಕ್ಕಳನ್ನ ಸರ್ಕಾರಿ ಶಾಲೆಗೆ ಸೇರಿಸಿ’
KUSHAL V
| Edited By: |

Updated on: Jul 02, 2020 | 2:45 PM

Share

ಕೊಡಗು: ಕೊರೊನಾ ಸಂಕಷ್ಟದ ನಡುವೆ ಶಾಲಾ ಶುಲ್ಕ ಪಾವತಿಸುವಂತೆ ಪೋಷಕರಿಗೆ ಒತ್ತಡ ಹೇರಬೇಡಿ ಎಂದು ರಾಜ್ಯ ಸರ್ಕಾರ ನಿರ್ದೇಶನ ಹೊರಡಿಸಿದರೂ ಕೆಲವು ಖಾಸಗಿ ಶಾಲೆಗಳು ಮಾತ್ರ ತಮ್ಮ ವರಸೆ ಮುಂದುವರೆಸಿವೆ. ಇದಕ್ಕೆ ಹೊಸ ಉದಾಹರಣೆ ಜಿಲ್ಲೆಯ ಮಡಿಕೇರಿಯಲ್ಲಿರುವ ಈ ಖಾಸಗಿ ಶಾಲೆ.

ಶುಲ್ಕವನ್ನ ಕಟ್ಟಲು ಪೋಷಕರ ಮೇಲೆ ಒತ್ತಡ ಹೇರುತ್ತಿರುವ ಶಾಲೆಯ ಆಡಳಿತ ಮಂಡಳಿ ಫೀಸ್ ಕಟ್ಟಲು ಆಗದಿದ್ರೆ ನಿಮ್ಮ ಮಕ್ಕಳನ್ನ ಸರ್ಕಾರಿ ಶಾಲೆಗೆ ಸೇರಿಸಿ. ಜೊತೆಗೆ ಸರ್ಕಾರಿ ಶಾಲೆಗಳು ಚೆನ್ನಾಗಿವೆ. ಕರೆದುಕೊಂಡು ಹೋಗಿ ಅಲ್ಲೇ ಸೇರಿಸಿ ಎಂದು ಶಾಲೆಯ ಪ್ರಾಂಶುಪಾಲರಾದ ವಿದ್ಯಾ ಉಡಾಫೆಯ ಮಾತುಗಳನ್ನು ಆಡಿದ್ದಾರೆ.

ಫೀಸ್ ಕಟ್ಟದಿದ್ರೆ ಶಾಲೆ ನಡೆಸೋಕೆ ಆಗಲ್ಲ. ಹೀಗಾಗಿ ಕಾಲು ಭಾಗ ಫೀಸ್ ಕಟ್ಟಲೇ ಬೇಕು. ಫೀಸ್ ಕಟ್ಟದಿದ್ರೆ ಪಠ್ಯ ಪುಸ್ತಕ ಮತ್ತು ನೋಟ್ ಬುಕ್ ಕೊಡಲ್ಲ ಎಂದು ಪೋಷಕರಿಗೆ ಆಡಳಿತ ಮಂಡಳಿ ತಾಕೀತು ಮಾಡಿದೆ. ಹೀಗಾಗಿ ಇದರಿಂದ ಸಿಟ್ಟಾದ ಪೋಷಕರು ಆಡಳಿತ ಮಂಡಳಿಯೊಂದಿಗೆ ವಾಗ್ವಾದಕ್ಕೆ ಇಳಿದರು.

ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ