ದನದ ಕೊಟ್ಟಿಗೆ ಬಳಿ ನಾಗರಾಜ ಪ್ರತ್ಯಕ್ಷ, ಸ್ಥಳೀಯ ನಿವಾಸಿಗಳಲ್ಲಿ ಆತಂಕ

ಕೊಡಗು: ದನದ ಕೊಟ್ಟಿಗೆ ಬಳಿ ನಾಗರಾಜ ಪ್ರತ್ಯಕ್ಷನಾಗಿದ್ದ. ಸುಮಾರು 6 ಅಡಿ ಉದ್ದದ ನಾಗರಹಾವು ಕಂಡು ಸುತ್ತಮುತ್ತ ನಿವಾಸಿಗಳಲ್ಲಿ ಆತಂಕ ಮನೆ ಮಾಡಿತ್ತು. ಬಳಿಕ, ಉರಗ ತಜ್ಞ ಪಿಯೂಶ್ ಪೆರೇರರಿಂದ ನಾಗರಹಾವು ರಕ್ಷಣೆ ಮಾಡಲಾಗಿದೆ. ಮಡಿಕೇರಿ ತಾಲೂಕಿನ ಮೇಕೇರಿ ಅರ್ವತೊಕ್ಲು ಗ್ರಾಮದ ತೆನ್ನೀರ ಗಣೇಶ್ ಮನೆ ಸಮೀಪ ಈ ಹಾವು ಪ್ರತ್ಯಕ್ಷವಾಗಿತ್ತು.

ದನದ ಕೊಟ್ಟಿಗೆ ಬಳಿ ನಾಗರಾಜ ಪ್ರತ್ಯಕ್ಷ, ಸ್ಥಳೀಯ ನಿವಾಸಿಗಳಲ್ಲಿ ಆತಂಕ
ಸಾಧು ಶ್ರೀನಾಥ್​ Edited By:

Updated on: Nov 05, 2020 | 11:12 AM

ಕೊಡಗು: ದನದ ಕೊಟ್ಟಿಗೆ ಬಳಿ ನಾಗರಾಜ ಪ್ರತ್ಯಕ್ಷನಾಗಿದ್ದ. ಸುಮಾರು 6 ಅಡಿ ಉದ್ದದ ನಾಗರಹಾವು ಕಂಡು ಸುತ್ತಮುತ್ತ ನಿವಾಸಿಗಳಲ್ಲಿ ಆತಂಕ ಮನೆ ಮಾಡಿತ್ತು. ಬಳಿಕ, ಉರಗ ತಜ್ಞ ಪಿಯೂಶ್ ಪೆರೇರರಿಂದ ನಾಗರಹಾವು ರಕ್ಷಣೆ ಮಾಡಲಾಗಿದೆ. ಮಡಿಕೇರಿ ತಾಲೂಕಿನ ಮೇಕೇರಿ ಅರ್ವತೊಕ್ಲು ಗ್ರಾಮದ ತೆನ್ನೀರ ಗಣೇಶ್ ಮನೆ ಸಮೀಪ ಈ ಹಾವು ಪ್ರತ್ಯಕ್ಷವಾಗಿತ್ತು.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us