AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೂಲ್ಸ್ ಬ್ರೇಕ್ ಮಾಡಿ, ಬಿಂದಾಸ್​ ಆಗಿ ಓಡಾಡ್ತಿದ್ದ ಆಸಾಮಿಗೆ ಖಾಕಿ ಶಾಕ್​: 77 ಕೇಸ್​, 42,500 ರೂ. ದಂಡ!

ಬೆಂಗಳೂರು: ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿ ತಲೆ ಕೆಡಿಸಿಕೊಳ್ಳದೆ ಓಡಾಡುತ್ತಿದ್ದ ಆಸಾಮಿ ಪೋಲೀಸರ ಕೈಗೆ ಸಿಕ್ಕಿಬಿದ್ದು, 42,500 ರೂ ದಂಡದ ರಶೀದಿ ನೋಡಿ ಶಾಕ್ ಆಗಿದ್ದಾನೆ. ಬೈಕ್ ಸವಾರ ಅರುಣ್ ಕುಮಾರ್ ಎಂಬುವವರು ಬರೋಬ್ಬರಿ 77 ಬಾರಿ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿ ಇಂದು ಸಂಚಾರಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸಿಗ್ನಲ್ ಜಂಪ್, ವಿಥೌಟ್ ಹೆಲ್ಮೆಟ್ ಸೇರಿದಂತೆ ಸುಮಾರು 77 ಕೇಸ್​ಗಳು ಅರುಣ್ ಕುಮಾರ್ ಬೈಕ್​ ಮೇಲೆ ದಾಖಲಾಗಿದ್ದವು. ಆದರೆ ಆತ ಫೈನ್ ಕಟ್ಟದೆ ಅದೇ ತಪ್ಪನ್ನು […]

ರೂಲ್ಸ್ ಬ್ರೇಕ್ ಮಾಡಿ, ಬಿಂದಾಸ್​ ಆಗಿ ಓಡಾಡ್ತಿದ್ದ ಆಸಾಮಿಗೆ ಖಾಕಿ ಶಾಕ್​: 77 ಕೇಸ್​, 42,500 ರೂ. ದಂಡ!
ಆಯೇಷಾ ಬಾನು
| Edited By: |

Updated on: Oct 30, 2020 | 2:23 PM

Share

ಬೆಂಗಳೂರು: ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿ ತಲೆ ಕೆಡಿಸಿಕೊಳ್ಳದೆ ಓಡಾಡುತ್ತಿದ್ದ ಆಸಾಮಿ ಪೋಲೀಸರ ಕೈಗೆ ಸಿಕ್ಕಿಬಿದ್ದು, 42,500 ರೂ ದಂಡದ ರಶೀದಿ ನೋಡಿ ಶಾಕ್ ಆಗಿದ್ದಾನೆ. ಬೈಕ್ ಸವಾರ ಅರುಣ್ ಕುಮಾರ್ ಎಂಬುವವರು ಬರೋಬ್ಬರಿ 77 ಬಾರಿ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿ ಇಂದು ಸಂಚಾರಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಸಿಗ್ನಲ್ ಜಂಪ್, ವಿಥೌಟ್ ಹೆಲ್ಮೆಟ್ ಸೇರಿದಂತೆ ಸುಮಾರು 77 ಕೇಸ್​ಗಳು ಅರುಣ್ ಕುಮಾರ್ ಬೈಕ್​ ಮೇಲೆ ದಾಖಲಾಗಿದ್ದವು. ಆದರೆ ಆತ ಫೈನ್ ಕಟ್ಟದೆ ಅದೇ ತಪ್ಪನ್ನು ಮುಂದುವರೆಸಿದ್ದ ಸದ್ಯ ಮಡಿವಾಳ ಸಂಚಾರಿ ಪೊಲೀಸ್ ನವೀನ್ ಕುಮಾರ್ ಮತ್ತು ಪಿಎಸ್‌ಐ ಶಿವರಾಜ್ ಕುಮಾರ್ ಕಾರ್ಯಾಚರಣೆ ವೇಳೆ ಸಿಕ್ಕಿ ಬಿದ್ದಿದ್ದಾನೆ. ಇನ್ಸ್ಪೆಕ್ಟರ್ ನವೀನ್ ಕುಮಾರ್, ಅರುಣ್ ಕುಮಾರ್​ಗೆ 42,500 ರೂ ದಂಡ ವಿಧಿಸಿದ್ದು, ಸವಾರನಿಗೆ ನೋಟಿಸ್ ನೀಡಿ ಬೈಕ್ ವಶಕ್ಕೆ ಪಡೆದಿದ್ದಾರೆ.

ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ