AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೂಲ್ಸ್ ಬ್ರೇಕ್ ಮಾಡಿ, ಬಿಂದಾಸ್​ ಆಗಿ ಓಡಾಡ್ತಿದ್ದ ಆಸಾಮಿಗೆ ಖಾಕಿ ಶಾಕ್​: 77 ಕೇಸ್​, 42,500 ರೂ. ದಂಡ!

ಬೆಂಗಳೂರು: ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿ ತಲೆ ಕೆಡಿಸಿಕೊಳ್ಳದೆ ಓಡಾಡುತ್ತಿದ್ದ ಆಸಾಮಿ ಪೋಲೀಸರ ಕೈಗೆ ಸಿಕ್ಕಿಬಿದ್ದು, 42,500 ರೂ ದಂಡದ ರಶೀದಿ ನೋಡಿ ಶಾಕ್ ಆಗಿದ್ದಾನೆ. ಬೈಕ್ ಸವಾರ ಅರುಣ್ ಕುಮಾರ್ ಎಂಬುವವರು ಬರೋಬ್ಬರಿ 77 ಬಾರಿ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿ ಇಂದು ಸಂಚಾರಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸಿಗ್ನಲ್ ಜಂಪ್, ವಿಥೌಟ್ ಹೆಲ್ಮೆಟ್ ಸೇರಿದಂತೆ ಸುಮಾರು 77 ಕೇಸ್​ಗಳು ಅರುಣ್ ಕುಮಾರ್ ಬೈಕ್​ ಮೇಲೆ ದಾಖಲಾಗಿದ್ದವು. ಆದರೆ ಆತ ಫೈನ್ ಕಟ್ಟದೆ ಅದೇ ತಪ್ಪನ್ನು […]

ರೂಲ್ಸ್ ಬ್ರೇಕ್ ಮಾಡಿ, ಬಿಂದಾಸ್​ ಆಗಿ ಓಡಾಡ್ತಿದ್ದ ಆಸಾಮಿಗೆ ಖಾಕಿ ಶಾಕ್​: 77 ಕೇಸ್​, 42,500 ರೂ. ದಂಡ!
ಆಯೇಷಾ ಬಾನು
| Edited By: |

Updated on: Oct 30, 2020 | 2:23 PM

Share

ಬೆಂಗಳೂರು: ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿ ತಲೆ ಕೆಡಿಸಿಕೊಳ್ಳದೆ ಓಡಾಡುತ್ತಿದ್ದ ಆಸಾಮಿ ಪೋಲೀಸರ ಕೈಗೆ ಸಿಕ್ಕಿಬಿದ್ದು, 42,500 ರೂ ದಂಡದ ರಶೀದಿ ನೋಡಿ ಶಾಕ್ ಆಗಿದ್ದಾನೆ. ಬೈಕ್ ಸವಾರ ಅರುಣ್ ಕುಮಾರ್ ಎಂಬುವವರು ಬರೋಬ್ಬರಿ 77 ಬಾರಿ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿ ಇಂದು ಸಂಚಾರಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಸಿಗ್ನಲ್ ಜಂಪ್, ವಿಥೌಟ್ ಹೆಲ್ಮೆಟ್ ಸೇರಿದಂತೆ ಸುಮಾರು 77 ಕೇಸ್​ಗಳು ಅರುಣ್ ಕುಮಾರ್ ಬೈಕ್​ ಮೇಲೆ ದಾಖಲಾಗಿದ್ದವು. ಆದರೆ ಆತ ಫೈನ್ ಕಟ್ಟದೆ ಅದೇ ತಪ್ಪನ್ನು ಮುಂದುವರೆಸಿದ್ದ ಸದ್ಯ ಮಡಿವಾಳ ಸಂಚಾರಿ ಪೊಲೀಸ್ ನವೀನ್ ಕುಮಾರ್ ಮತ್ತು ಪಿಎಸ್‌ಐ ಶಿವರಾಜ್ ಕುಮಾರ್ ಕಾರ್ಯಾಚರಣೆ ವೇಳೆ ಸಿಕ್ಕಿ ಬಿದ್ದಿದ್ದಾನೆ. ಇನ್ಸ್ಪೆಕ್ಟರ್ ನವೀನ್ ಕುಮಾರ್, ಅರುಣ್ ಕುಮಾರ್​ಗೆ 42,500 ರೂ ದಂಡ ವಿಧಿಸಿದ್ದು, ಸವಾರನಿಗೆ ನೋಟಿಸ್ ನೀಡಿ ಬೈಕ್ ವಶಕ್ಕೆ ಪಡೆದಿದ್ದಾರೆ.

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್