AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೂಲ್ಸ್ ಬ್ರೇಕ್ ಮಾಡಿ, ಬಿಂದಾಸ್​ ಆಗಿ ಓಡಾಡ್ತಿದ್ದ ಆಸಾಮಿಗೆ ಖಾಕಿ ಶಾಕ್​: 77 ಕೇಸ್​, 42,500 ರೂ. ದಂಡ!

ಬೆಂಗಳೂರು: ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿ ತಲೆ ಕೆಡಿಸಿಕೊಳ್ಳದೆ ಓಡಾಡುತ್ತಿದ್ದ ಆಸಾಮಿ ಪೋಲೀಸರ ಕೈಗೆ ಸಿಕ್ಕಿಬಿದ್ದು, 42,500 ರೂ ದಂಡದ ರಶೀದಿ ನೋಡಿ ಶಾಕ್ ಆಗಿದ್ದಾನೆ. ಬೈಕ್ ಸವಾರ ಅರುಣ್ ಕುಮಾರ್ ಎಂಬುವವರು ಬರೋಬ್ಬರಿ 77 ಬಾರಿ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿ ಇಂದು ಸಂಚಾರಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸಿಗ್ನಲ್ ಜಂಪ್, ವಿಥೌಟ್ ಹೆಲ್ಮೆಟ್ ಸೇರಿದಂತೆ ಸುಮಾರು 77 ಕೇಸ್​ಗಳು ಅರುಣ್ ಕುಮಾರ್ ಬೈಕ್​ ಮೇಲೆ ದಾಖಲಾಗಿದ್ದವು. ಆದರೆ ಆತ ಫೈನ್ ಕಟ್ಟದೆ ಅದೇ ತಪ್ಪನ್ನು […]

ರೂಲ್ಸ್ ಬ್ರೇಕ್ ಮಾಡಿ, ಬಿಂದಾಸ್​ ಆಗಿ ಓಡಾಡ್ತಿದ್ದ ಆಸಾಮಿಗೆ ಖಾಕಿ ಶಾಕ್​: 77 ಕೇಸ್​, 42,500 ರೂ. ದಂಡ!
ಆಯೇಷಾ ಬಾನು
| Edited By: |

Updated on: Oct 30, 2020 | 2:23 PM

Share

ಬೆಂಗಳೂರು: ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿ ತಲೆ ಕೆಡಿಸಿಕೊಳ್ಳದೆ ಓಡಾಡುತ್ತಿದ್ದ ಆಸಾಮಿ ಪೋಲೀಸರ ಕೈಗೆ ಸಿಕ್ಕಿಬಿದ್ದು, 42,500 ರೂ ದಂಡದ ರಶೀದಿ ನೋಡಿ ಶಾಕ್ ಆಗಿದ್ದಾನೆ. ಬೈಕ್ ಸವಾರ ಅರುಣ್ ಕುಮಾರ್ ಎಂಬುವವರು ಬರೋಬ್ಬರಿ 77 ಬಾರಿ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿ ಇಂದು ಸಂಚಾರಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಸಿಗ್ನಲ್ ಜಂಪ್, ವಿಥೌಟ್ ಹೆಲ್ಮೆಟ್ ಸೇರಿದಂತೆ ಸುಮಾರು 77 ಕೇಸ್​ಗಳು ಅರುಣ್ ಕುಮಾರ್ ಬೈಕ್​ ಮೇಲೆ ದಾಖಲಾಗಿದ್ದವು. ಆದರೆ ಆತ ಫೈನ್ ಕಟ್ಟದೆ ಅದೇ ತಪ್ಪನ್ನು ಮುಂದುವರೆಸಿದ್ದ ಸದ್ಯ ಮಡಿವಾಳ ಸಂಚಾರಿ ಪೊಲೀಸ್ ನವೀನ್ ಕುಮಾರ್ ಮತ್ತು ಪಿಎಸ್‌ಐ ಶಿವರಾಜ್ ಕುಮಾರ್ ಕಾರ್ಯಾಚರಣೆ ವೇಳೆ ಸಿಕ್ಕಿ ಬಿದ್ದಿದ್ದಾನೆ. ಇನ್ಸ್ಪೆಕ್ಟರ್ ನವೀನ್ ಕುಮಾರ್, ಅರುಣ್ ಕುಮಾರ್​ಗೆ 42,500 ರೂ ದಂಡ ವಿಧಿಸಿದ್ದು, ಸವಾರನಿಗೆ ನೋಟಿಸ್ ನೀಡಿ ಬೈಕ್ ವಶಕ್ಕೆ ಪಡೆದಿದ್ದಾರೆ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್