AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಅಭ್ಯರ್ಥಿಯಾಗ್ತಾರಾ ಮಾಗಡಿ ಬಾಲಕೃಷ್ಣ?

ಬೆಂಗಳೂರು: ನವೆಂಬರ್ 3ರಂದು ರಾಜರಾಜೇಶ್ವರಿನಗರ ಉಪ ಚುನಾವಣೆ ಹಿನ್ನೆಲೆಯಲ್ಲಿ ತಯಾರಿ ಗರಿಗೆದರಿದೆ. ಸದ್ಯ ಈಗ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಗಡಿ ಬಾಲಕೃಷ್ಣ ಹೆಸರು ಚರ್ಚೆಯಾಗುತ್ತಿದೆ. ಅಭ್ಯರ್ಥಿ ಆಯ್ಕೆಗೆ ಕೆಪಿಸಿಸಿ ಕಚೇರಿಯಲ್ಲಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಬಹುತೇಕ ಮಾಗಡಿ ಬಾಲಕೃಷ್ಣ ಅಭ್ಯರ್ಥಿ.. ಈ ಸಭೆಯಲ್ಲಿ ಮಾಜಿ ಸಚಿವ ರಾಮಲಿಂಗಾರೆಡ್ಡಿ, ಚಲುವರಾಯಸ್ವಾಮಿ ಭಾಗಿಯಾಗಿದ್ದಾರೆ. ಮಾಗಡಿ ಬಾಲಕೃಷ್ಣ ಜೊತೆ ನಾಯಕರು ಚರ್ಚೆ ನಡೆಸುತ್ತಿದ್ದಾರೆ. ಸಂಸದ ಡಿ.ಕೆ.ಸುರೇಶ್​ಗೆ ಕರೆ ಮಾಡಿ ಸಭೆಗೆ ಬರಲು ಸೂಚನೆ ನೀಡಲಾಗಿದೆ. ಹೀಗಾಗಿ‌ ಹಿರಿಯ […]

ಕಾಂಗ್ರೆಸ್ ಅಭ್ಯರ್ಥಿಯಾಗ್ತಾರಾ ಮಾಗಡಿ ಬಾಲಕೃಷ್ಣ?
ಆಯೇಷಾ ಬಾನು
| Edited By: |

Updated on: Oct 02, 2020 | 2:13 PM

Share

ಬೆಂಗಳೂರು: ನವೆಂಬರ್ 3ರಂದು ರಾಜರಾಜೇಶ್ವರಿನಗರ ಉಪ ಚುನಾವಣೆ ಹಿನ್ನೆಲೆಯಲ್ಲಿ ತಯಾರಿ ಗರಿಗೆದರಿದೆ. ಸದ್ಯ ಈಗ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಗಡಿ ಬಾಲಕೃಷ್ಣ ಹೆಸರು ಚರ್ಚೆಯಾಗುತ್ತಿದೆ. ಅಭ್ಯರ್ಥಿ ಆಯ್ಕೆಗೆ ಕೆಪಿಸಿಸಿ ಕಚೇರಿಯಲ್ಲಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ.

ಬಹುತೇಕ ಮಾಗಡಿ ಬಾಲಕೃಷ್ಣ ಅಭ್ಯರ್ಥಿ.. ಈ ಸಭೆಯಲ್ಲಿ ಮಾಜಿ ಸಚಿವ ರಾಮಲಿಂಗಾರೆಡ್ಡಿ, ಚಲುವರಾಯಸ್ವಾಮಿ ಭಾಗಿಯಾಗಿದ್ದಾರೆ. ಮಾಗಡಿ ಬಾಲಕೃಷ್ಣ ಜೊತೆ ನಾಯಕರು ಚರ್ಚೆ ನಡೆಸುತ್ತಿದ್ದಾರೆ. ಸಂಸದ ಡಿ.ಕೆ.ಸುರೇಶ್​ಗೆ ಕರೆ ಮಾಡಿ ಸಭೆಗೆ ಬರಲು ಸೂಚನೆ ನೀಡಲಾಗಿದೆ. ಹೀಗಾಗಿ‌ ಹಿರಿಯ ನಾಯಕರ ಸಭೆ ಕುತೂಹಲ ಕೆರಳಿಸಿದೆ. ಬಹುತೇಕ ಮಾಗಡಿ ಬಾಲಕೃಷ್ಣ ಅಭ್ಯರ್ಥಿಯಾಗುವ ಸಾಧ್ಯತೆ ಕಂಡು ಬರುತ್ತಿದೆ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು