AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು ಲಾಕ್ ಮಾಡ್ಕೊಂಡು ಇಡೀ ರಾತ್ರಿ ಮಲಗಿದ್ದ ಬೆಳಗಾವಿ ಮಹಿಳೆ! ಮುಂದೇನಾಯ್ತು?

ಧಾರವಾಡ: ಬೆಳಗಾವಿ ಮೂಲದ ಮಹಿಳೆಯೊಬ್ಬರು ನಗರದ ಸಿಬಿಟಿ ಬಳಿ ಕಾರ್ ಲಾಕ್ ಮಾಡಿಕೊಂಡು ಇಡೀ ರಾತ್ರಿ ಗಾಢ ನಿದ್ರೆಗೆ ಜಾರಿದ್ದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿತ್ತು. ಮಹಿಳೆ ಸಾವಿಗೀಡಾಗಿದ್ದಾಳೆ ಅನ್ನೋ ವದಂತಿಯೂ ಹಬ್ಬಿತ್ತು. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಹರಸಾಹಸಪಟ್ಟು ಡೋರ್ ಲಾಕ್ ತೆಗೆದರೂ ಮಹಿಳೆ ನಿದ್ದೆಯಿಂದ ಎಚ್ಚೆತ್ತಿಲ್ಲ. ಇದರಿಂದ ಪೊಲೀಸರೂ ಸಹ ಗಲಿಬಿಲಿಗೊಂಡರು. ತಡಮಾಡದೆ, ಆ್ಯಂಬುಲೆನ್ಸ್ ಕರೆಸಿ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಆ ಮಹಿಳೆ ಬೆಳಗಾವಿ ಜಿಲ್ಲೆಯ ಸವದತ್ತಿ ಮೂಲದ ಮಹಾದೇವಿ ಹಡಗನಾಳ ಎಂದು ತಿಳಿದುಬಂದಿದೆ. […]

ಕಾರು ಲಾಕ್ ಮಾಡ್ಕೊಂಡು ಇಡೀ ರಾತ್ರಿ ಮಲಗಿದ್ದ ಬೆಳಗಾವಿ ಮಹಿಳೆ! ಮುಂದೇನಾಯ್ತು?
ಸಾಧು ಶ್ರೀನಾಥ್​
|

Updated on:Jan 30, 2020 | 12:40 PM

Share

ಧಾರವಾಡ: ಬೆಳಗಾವಿ ಮೂಲದ ಮಹಿಳೆಯೊಬ್ಬರು ನಗರದ ಸಿಬಿಟಿ ಬಳಿ ಕಾರ್ ಲಾಕ್ ಮಾಡಿಕೊಂಡು ಇಡೀ ರಾತ್ರಿ ಗಾಢ ನಿದ್ರೆಗೆ ಜಾರಿದ್ದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿತ್ತು. ಮಹಿಳೆ ಸಾವಿಗೀಡಾಗಿದ್ದಾಳೆ ಅನ್ನೋ ವದಂತಿಯೂ ಹಬ್ಬಿತ್ತು.

ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಹರಸಾಹಸಪಟ್ಟು ಡೋರ್ ಲಾಕ್ ತೆಗೆದರೂ ಮಹಿಳೆ ನಿದ್ದೆಯಿಂದ ಎಚ್ಚೆತ್ತಿಲ್ಲ. ಇದರಿಂದ ಪೊಲೀಸರೂ ಸಹ ಗಲಿಬಿಲಿಗೊಂಡರು. ತಡಮಾಡದೆ, ಆ್ಯಂಬುಲೆನ್ಸ್ ಕರೆಸಿ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ಆ ಮಹಿಳೆ ಬೆಳಗಾವಿ ಜಿಲ್ಲೆಯ ಸವದತ್ತಿ ಮೂಲದ ಮಹಾದೇವಿ ಹಡಗನಾಳ ಎಂದು ತಿಳಿದುಬಂದಿದೆ. ನಿನ್ನೆ ಸಂಜೆ ಕಾರಿನಲ್ಲಿ ಬಂದಿದ್ದ ಮಹಿಳೆ, ರಾತ್ರಿಯಾಗುತ್ತಿದ್ದಂತೆ ಕಾರ್ ಲಾಕ್ ಮಾಡಿ ಮಲಗಿದ್ದರು. ಕಾರಿನ ಹಿಂದಿನ ಸೀಟಲ್ಲಿ ಗಾಢ ನಿದ್ರೆಗೆ ಜಾರಿದ್ದರು. ಹೆಚ್ಚಿನ ವಿವರ ಮಹಿಳೆಯ ಚೇತರಿಕೆ ಬಳಿಕಬಷ್ಟೇ ತಿಳಿದು ಬರಬೇಕಿದೆ.

Published On - 12:39 pm, Thu, 30 January 20

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?