AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು ಲಾಕ್ ಮಾಡ್ಕೊಂಡು ಇಡೀ ರಾತ್ರಿ ಮಲಗಿದ್ದ ಬೆಳಗಾವಿ ಮಹಿಳೆ! ಮುಂದೇನಾಯ್ತು?

ಧಾರವಾಡ: ಬೆಳಗಾವಿ ಮೂಲದ ಮಹಿಳೆಯೊಬ್ಬರು ನಗರದ ಸಿಬಿಟಿ ಬಳಿ ಕಾರ್ ಲಾಕ್ ಮಾಡಿಕೊಂಡು ಇಡೀ ರಾತ್ರಿ ಗಾಢ ನಿದ್ರೆಗೆ ಜಾರಿದ್ದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿತ್ತು. ಮಹಿಳೆ ಸಾವಿಗೀಡಾಗಿದ್ದಾಳೆ ಅನ್ನೋ ವದಂತಿಯೂ ಹಬ್ಬಿತ್ತು. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಹರಸಾಹಸಪಟ್ಟು ಡೋರ್ ಲಾಕ್ ತೆಗೆದರೂ ಮಹಿಳೆ ನಿದ್ದೆಯಿಂದ ಎಚ್ಚೆತ್ತಿಲ್ಲ. ಇದರಿಂದ ಪೊಲೀಸರೂ ಸಹ ಗಲಿಬಿಲಿಗೊಂಡರು. ತಡಮಾಡದೆ, ಆ್ಯಂಬುಲೆನ್ಸ್ ಕರೆಸಿ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಆ ಮಹಿಳೆ ಬೆಳಗಾವಿ ಜಿಲ್ಲೆಯ ಸವದತ್ತಿ ಮೂಲದ ಮಹಾದೇವಿ ಹಡಗನಾಳ ಎಂದು ತಿಳಿದುಬಂದಿದೆ. […]

ಕಾರು ಲಾಕ್ ಮಾಡ್ಕೊಂಡು ಇಡೀ ರಾತ್ರಿ ಮಲಗಿದ್ದ ಬೆಳಗಾವಿ ಮಹಿಳೆ! ಮುಂದೇನಾಯ್ತು?
ಸಾಧು ಶ್ರೀನಾಥ್​
|

Updated on:Jan 30, 2020 | 12:40 PM

Share

ಧಾರವಾಡ: ಬೆಳಗಾವಿ ಮೂಲದ ಮಹಿಳೆಯೊಬ್ಬರು ನಗರದ ಸಿಬಿಟಿ ಬಳಿ ಕಾರ್ ಲಾಕ್ ಮಾಡಿಕೊಂಡು ಇಡೀ ರಾತ್ರಿ ಗಾಢ ನಿದ್ರೆಗೆ ಜಾರಿದ್ದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿತ್ತು. ಮಹಿಳೆ ಸಾವಿಗೀಡಾಗಿದ್ದಾಳೆ ಅನ್ನೋ ವದಂತಿಯೂ ಹಬ್ಬಿತ್ತು.

ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಹರಸಾಹಸಪಟ್ಟು ಡೋರ್ ಲಾಕ್ ತೆಗೆದರೂ ಮಹಿಳೆ ನಿದ್ದೆಯಿಂದ ಎಚ್ಚೆತ್ತಿಲ್ಲ. ಇದರಿಂದ ಪೊಲೀಸರೂ ಸಹ ಗಲಿಬಿಲಿಗೊಂಡರು. ತಡಮಾಡದೆ, ಆ್ಯಂಬುಲೆನ್ಸ್ ಕರೆಸಿ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ಆ ಮಹಿಳೆ ಬೆಳಗಾವಿ ಜಿಲ್ಲೆಯ ಸವದತ್ತಿ ಮೂಲದ ಮಹಾದೇವಿ ಹಡಗನಾಳ ಎಂದು ತಿಳಿದುಬಂದಿದೆ. ನಿನ್ನೆ ಸಂಜೆ ಕಾರಿನಲ್ಲಿ ಬಂದಿದ್ದ ಮಹಿಳೆ, ರಾತ್ರಿಯಾಗುತ್ತಿದ್ದಂತೆ ಕಾರ್ ಲಾಕ್ ಮಾಡಿ ಮಲಗಿದ್ದರು. ಕಾರಿನ ಹಿಂದಿನ ಸೀಟಲ್ಲಿ ಗಾಢ ನಿದ್ರೆಗೆ ಜಾರಿದ್ದರು. ಹೆಚ್ಚಿನ ವಿವರ ಮಹಿಳೆಯ ಚೇತರಿಕೆ ಬಳಿಕಬಷ್ಟೇ ತಿಳಿದು ಬರಬೇಕಿದೆ.

Published On - 12:39 pm, Thu, 30 January 20

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ