AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು ಲಾಕ್ ಮಾಡ್ಕೊಂಡು ಇಡೀ ರಾತ್ರಿ ಮಲಗಿದ್ದ ಬೆಳಗಾವಿ ಮಹಿಳೆ! ಮುಂದೇನಾಯ್ತು?

ಧಾರವಾಡ: ಬೆಳಗಾವಿ ಮೂಲದ ಮಹಿಳೆಯೊಬ್ಬರು ನಗರದ ಸಿಬಿಟಿ ಬಳಿ ಕಾರ್ ಲಾಕ್ ಮಾಡಿಕೊಂಡು ಇಡೀ ರಾತ್ರಿ ಗಾಢ ನಿದ್ರೆಗೆ ಜಾರಿದ್ದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿತ್ತು. ಮಹಿಳೆ ಸಾವಿಗೀಡಾಗಿದ್ದಾಳೆ ಅನ್ನೋ ವದಂತಿಯೂ ಹಬ್ಬಿತ್ತು. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಹರಸಾಹಸಪಟ್ಟು ಡೋರ್ ಲಾಕ್ ತೆಗೆದರೂ ಮಹಿಳೆ ನಿದ್ದೆಯಿಂದ ಎಚ್ಚೆತ್ತಿಲ್ಲ. ಇದರಿಂದ ಪೊಲೀಸರೂ ಸಹ ಗಲಿಬಿಲಿಗೊಂಡರು. ತಡಮಾಡದೆ, ಆ್ಯಂಬುಲೆನ್ಸ್ ಕರೆಸಿ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಆ ಮಹಿಳೆ ಬೆಳಗಾವಿ ಜಿಲ್ಲೆಯ ಸವದತ್ತಿ ಮೂಲದ ಮಹಾದೇವಿ ಹಡಗನಾಳ ಎಂದು ತಿಳಿದುಬಂದಿದೆ. […]

ಕಾರು ಲಾಕ್ ಮಾಡ್ಕೊಂಡು ಇಡೀ ರಾತ್ರಿ ಮಲಗಿದ್ದ ಬೆಳಗಾವಿ ಮಹಿಳೆ! ಮುಂದೇನಾಯ್ತು?
ಸಾಧು ಶ್ರೀನಾಥ್​
|

Updated on:Jan 30, 2020 | 12:40 PM

Share

ಧಾರವಾಡ: ಬೆಳಗಾವಿ ಮೂಲದ ಮಹಿಳೆಯೊಬ್ಬರು ನಗರದ ಸಿಬಿಟಿ ಬಳಿ ಕಾರ್ ಲಾಕ್ ಮಾಡಿಕೊಂಡು ಇಡೀ ರಾತ್ರಿ ಗಾಢ ನಿದ್ರೆಗೆ ಜಾರಿದ್ದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿತ್ತು. ಮಹಿಳೆ ಸಾವಿಗೀಡಾಗಿದ್ದಾಳೆ ಅನ್ನೋ ವದಂತಿಯೂ ಹಬ್ಬಿತ್ತು.

ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಹರಸಾಹಸಪಟ್ಟು ಡೋರ್ ಲಾಕ್ ತೆಗೆದರೂ ಮಹಿಳೆ ನಿದ್ದೆಯಿಂದ ಎಚ್ಚೆತ್ತಿಲ್ಲ. ಇದರಿಂದ ಪೊಲೀಸರೂ ಸಹ ಗಲಿಬಿಲಿಗೊಂಡರು. ತಡಮಾಡದೆ, ಆ್ಯಂಬುಲೆನ್ಸ್ ಕರೆಸಿ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ಆ ಮಹಿಳೆ ಬೆಳಗಾವಿ ಜಿಲ್ಲೆಯ ಸವದತ್ತಿ ಮೂಲದ ಮಹಾದೇವಿ ಹಡಗನಾಳ ಎಂದು ತಿಳಿದುಬಂದಿದೆ. ನಿನ್ನೆ ಸಂಜೆ ಕಾರಿನಲ್ಲಿ ಬಂದಿದ್ದ ಮಹಿಳೆ, ರಾತ್ರಿಯಾಗುತ್ತಿದ್ದಂತೆ ಕಾರ್ ಲಾಕ್ ಮಾಡಿ ಮಲಗಿದ್ದರು. ಕಾರಿನ ಹಿಂದಿನ ಸೀಟಲ್ಲಿ ಗಾಢ ನಿದ್ರೆಗೆ ಜಾರಿದ್ದರು. ಹೆಚ್ಚಿನ ವಿವರ ಮಹಿಳೆಯ ಚೇತರಿಕೆ ಬಳಿಕಬಷ್ಟೇ ತಿಳಿದು ಬರಬೇಕಿದೆ.

Published On - 12:39 pm, Thu, 30 January 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!