AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು ಲಾಕ್ ಮಾಡ್ಕೊಂಡು ಇಡೀ ರಾತ್ರಿ ಮಲಗಿದ್ದ ಬೆಳಗಾವಿ ಮಹಿಳೆ! ಮುಂದೇನಾಯ್ತು?

ಧಾರವಾಡ: ಬೆಳಗಾವಿ ಮೂಲದ ಮಹಿಳೆಯೊಬ್ಬರು ನಗರದ ಸಿಬಿಟಿ ಬಳಿ ಕಾರ್ ಲಾಕ್ ಮಾಡಿಕೊಂಡು ಇಡೀ ರಾತ್ರಿ ಗಾಢ ನಿದ್ರೆಗೆ ಜಾರಿದ್ದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿತ್ತು. ಮಹಿಳೆ ಸಾವಿಗೀಡಾಗಿದ್ದಾಳೆ ಅನ್ನೋ ವದಂತಿಯೂ ಹಬ್ಬಿತ್ತು. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಹರಸಾಹಸಪಟ್ಟು ಡೋರ್ ಲಾಕ್ ತೆಗೆದರೂ ಮಹಿಳೆ ನಿದ್ದೆಯಿಂದ ಎಚ್ಚೆತ್ತಿಲ್ಲ. ಇದರಿಂದ ಪೊಲೀಸರೂ ಸಹ ಗಲಿಬಿಲಿಗೊಂಡರು. ತಡಮಾಡದೆ, ಆ್ಯಂಬುಲೆನ್ಸ್ ಕರೆಸಿ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಆ ಮಹಿಳೆ ಬೆಳಗಾವಿ ಜಿಲ್ಲೆಯ ಸವದತ್ತಿ ಮೂಲದ ಮಹಾದೇವಿ ಹಡಗನಾಳ ಎಂದು ತಿಳಿದುಬಂದಿದೆ. […]

ಕಾರು ಲಾಕ್ ಮಾಡ್ಕೊಂಡು ಇಡೀ ರಾತ್ರಿ ಮಲಗಿದ್ದ ಬೆಳಗಾವಿ ಮಹಿಳೆ! ಮುಂದೇನಾಯ್ತು?
ಸಾಧು ಶ್ರೀನಾಥ್​
|

Updated on:Jan 30, 2020 | 12:40 PM

Share

ಧಾರವಾಡ: ಬೆಳಗಾವಿ ಮೂಲದ ಮಹಿಳೆಯೊಬ್ಬರು ನಗರದ ಸಿಬಿಟಿ ಬಳಿ ಕಾರ್ ಲಾಕ್ ಮಾಡಿಕೊಂಡು ಇಡೀ ರಾತ್ರಿ ಗಾಢ ನಿದ್ರೆಗೆ ಜಾರಿದ್ದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿತ್ತು. ಮಹಿಳೆ ಸಾವಿಗೀಡಾಗಿದ್ದಾಳೆ ಅನ್ನೋ ವದಂತಿಯೂ ಹಬ್ಬಿತ್ತು.

ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಹರಸಾಹಸಪಟ್ಟು ಡೋರ್ ಲಾಕ್ ತೆಗೆದರೂ ಮಹಿಳೆ ನಿದ್ದೆಯಿಂದ ಎಚ್ಚೆತ್ತಿಲ್ಲ. ಇದರಿಂದ ಪೊಲೀಸರೂ ಸಹ ಗಲಿಬಿಲಿಗೊಂಡರು. ತಡಮಾಡದೆ, ಆ್ಯಂಬುಲೆನ್ಸ್ ಕರೆಸಿ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ಆ ಮಹಿಳೆ ಬೆಳಗಾವಿ ಜಿಲ್ಲೆಯ ಸವದತ್ತಿ ಮೂಲದ ಮಹಾದೇವಿ ಹಡಗನಾಳ ಎಂದು ತಿಳಿದುಬಂದಿದೆ. ನಿನ್ನೆ ಸಂಜೆ ಕಾರಿನಲ್ಲಿ ಬಂದಿದ್ದ ಮಹಿಳೆ, ರಾತ್ರಿಯಾಗುತ್ತಿದ್ದಂತೆ ಕಾರ್ ಲಾಕ್ ಮಾಡಿ ಮಲಗಿದ್ದರು. ಕಾರಿನ ಹಿಂದಿನ ಸೀಟಲ್ಲಿ ಗಾಢ ನಿದ್ರೆಗೆ ಜಾರಿದ್ದರು. ಹೆಚ್ಚಿನ ವಿವರ ಮಹಿಳೆಯ ಚೇತರಿಕೆ ಬಳಿಕಬಷ್ಟೇ ತಿಳಿದು ಬರಬೇಕಿದೆ.

Published On - 12:39 pm, Thu, 30 January 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ