AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೀರನವಾಡಿ ರಾಯಣ್ಣ ಮೂರ್ತಿ ಪ್ರಕರಣ: ಉರಿಯೋ ಬೆಂಕಿಗೆ ತುಪ್ಪ ಸುರಿಯಲು ‘ಮಹಾ’ ಯತ್ನ

ಬೆಳಗಾವಿ: ಜಿಲ್ಲೆಯ ಪೀರನವಾಡಿಯಲ್ಲಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ವಿಚಾರವಾಗಿ ಇದೀಗ ಉರಿಯೋ ಬೆಂಕಿಗೆ ತುಪ್ಪ ಸುರಿಯಲು ಮಹಾರಾಷ್ಟ್ರ ರಾಜಕಾರಣಿಗಳ ಯತ್ನಿಸುತ್ತಿದ್ದಾರೆ. ಸಮಸ್ಯೆಯನ್ನ ಸ್ಥಳೀಯರೇ ಬಗೆಹರಿಸಿಕೊಂಡ್ರೂ ಮಹಾರಾಷ್ಟ್ರ ನಾಯಕರ ರಾಜಕಾರಣ ಮಾಡುವುದನ್ನು ಮಾತ್ರ ನಿಲ್ಲಿಸಿಲ್ಲ. ಕನ್ನಡಿಗರು-ಮರಾಠಿಗರ ನಡುವೆ ಕಿಚ್ಚು ಹಚ್ಚುತ್ತಿರುವ ಮಹಾರಾಷ್ಟ್ರ ರಾಜಕಾರಣಿಗಳು ಪೀರನವಾಡಿಯ ಮರಾಠಿ ಭಾಷಿಕರಿಗೆ ಪೊಲೀಸರಿಂದ ಅನ್ಯಾಯವಾಗಿದೆ ಎಂದು ಆರೋಪಿಸಿದ್ದಾರೆ. ಜೊತೆಗೆ, ಸಿಎಂ ಯಡಿಯೂರಪ್ಪರಿಗೆ ಮಹಾರಾಷ್ಟ್ರದ ಸಚಿವ ಏಕನಾಥ ಶಿಂಧೆ ಪತ್ರ ಸಹ ರವಾಸಿದ್ದಾರೆ ಎಂದು ತಿಳಿದುಬಂದಿದೆ. ಪ್ರತಿಭಟನೆ ನಡೆಸುತ್ತಿದ್ದ ಮರಾಠಿ ಭಾಷಿಕರ ಮೇಲೆ ಲಾಠಿ […]

ಪೀರನವಾಡಿ ರಾಯಣ್ಣ ಮೂರ್ತಿ ಪ್ರಕರಣ: ಉರಿಯೋ ಬೆಂಕಿಗೆ ತುಪ್ಪ ಸುರಿಯಲು ‘ಮಹಾ’ ಯತ್ನ
KUSHAL V
|

Updated on: Aug 29, 2020 | 8:26 AM

Share

ಬೆಳಗಾವಿ: ಜಿಲ್ಲೆಯ ಪೀರನವಾಡಿಯಲ್ಲಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ವಿಚಾರವಾಗಿ ಇದೀಗ ಉರಿಯೋ ಬೆಂಕಿಗೆ ತುಪ್ಪ ಸುರಿಯಲು ಮಹಾರಾಷ್ಟ್ರ ರಾಜಕಾರಣಿಗಳ ಯತ್ನಿಸುತ್ತಿದ್ದಾರೆ. ಸಮಸ್ಯೆಯನ್ನ ಸ್ಥಳೀಯರೇ ಬಗೆಹರಿಸಿಕೊಂಡ್ರೂ ಮಹಾರಾಷ್ಟ್ರ ನಾಯಕರ ರಾಜಕಾರಣ ಮಾಡುವುದನ್ನು ಮಾತ್ರ ನಿಲ್ಲಿಸಿಲ್ಲ.

ಕನ್ನಡಿಗರು-ಮರಾಠಿಗರ ನಡುವೆ ಕಿಚ್ಚು ಹಚ್ಚುತ್ತಿರುವ ಮಹಾರಾಷ್ಟ್ರ ರಾಜಕಾರಣಿಗಳು ಪೀರನವಾಡಿಯ ಮರಾಠಿ ಭಾಷಿಕರಿಗೆ ಪೊಲೀಸರಿಂದ ಅನ್ಯಾಯವಾಗಿದೆ ಎಂದು ಆರೋಪಿಸಿದ್ದಾರೆ. ಜೊತೆಗೆ, ಸಿಎಂ ಯಡಿಯೂರಪ್ಪರಿಗೆ ಮಹಾರಾಷ್ಟ್ರದ ಸಚಿವ ಏಕನಾಥ ಶಿಂಧೆ ಪತ್ರ ಸಹ ರವಾಸಿದ್ದಾರೆ ಎಂದು ತಿಳಿದುಬಂದಿದೆ.

ಪ್ರತಿಭಟನೆ ನಡೆಸುತ್ತಿದ್ದ ಮರಾಠಿ ಭಾಷಿಕರ ಮೇಲೆ ಲಾಠಿ ಚಾರ್ಜ್ ಆಗಿದೆ. ಹೀಗಾಗಿ, ಮರಾಠಿ ಭಾಷಿಕರ ಮೇಲೆ ಪೊಲೀಸರಿಂದ ಅನ್ಯಾಯವಾಗಿದೆ ಎಂದು ತಮ್ಮ ಪತ್ರದಲ್ಲಿ ಆರೋಪಿಸಿದ್ದಾರೆ. ಹಿಂದೆ ಮನಗುತ್ತಿಯಲ್ಲಿ ಶಿವಾಜಿ ಮೂರ್ತಿ ತೆರವು ಮಾಡಿದ್ದಾರೆ. ಇದಕ್ಕೆ ಮಹಾರಾಷ್ಟ್ರ ಸೇರಿ ದೇಶಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ಪೀರನವಾಡಿ, ಮನಗುತ್ತಿ ವಿವಾದ ಬಗೆಹರಿಸುವಂತೆ ತಮ್ಮ ಪತ್ರದಲ್ಲಿ ಮಹಾರಾಷ್ಟ್ರ ಸಚಿವ ಏಕನಾಥ ಶಿಂಧೆ ಉಲ್ಲೇಖಿಸಿದ್ದಾರೆ.

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ