AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೀರನವಾಡಿ ರಾಯಣ್ಣ ಮೂರ್ತಿ ಪ್ರಕರಣ: ಉರಿಯೋ ಬೆಂಕಿಗೆ ತುಪ್ಪ ಸುರಿಯಲು ‘ಮಹಾ’ ಯತ್ನ

ಬೆಳಗಾವಿ: ಜಿಲ್ಲೆಯ ಪೀರನವಾಡಿಯಲ್ಲಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ವಿಚಾರವಾಗಿ ಇದೀಗ ಉರಿಯೋ ಬೆಂಕಿಗೆ ತುಪ್ಪ ಸುರಿಯಲು ಮಹಾರಾಷ್ಟ್ರ ರಾಜಕಾರಣಿಗಳ ಯತ್ನಿಸುತ್ತಿದ್ದಾರೆ. ಸಮಸ್ಯೆಯನ್ನ ಸ್ಥಳೀಯರೇ ಬಗೆಹರಿಸಿಕೊಂಡ್ರೂ ಮಹಾರಾಷ್ಟ್ರ ನಾಯಕರ ರಾಜಕಾರಣ ಮಾಡುವುದನ್ನು ಮಾತ್ರ ನಿಲ್ಲಿಸಿಲ್ಲ. ಕನ್ನಡಿಗರು-ಮರಾಠಿಗರ ನಡುವೆ ಕಿಚ್ಚು ಹಚ್ಚುತ್ತಿರುವ ಮಹಾರಾಷ್ಟ್ರ ರಾಜಕಾರಣಿಗಳು ಪೀರನವಾಡಿಯ ಮರಾಠಿ ಭಾಷಿಕರಿಗೆ ಪೊಲೀಸರಿಂದ ಅನ್ಯಾಯವಾಗಿದೆ ಎಂದು ಆರೋಪಿಸಿದ್ದಾರೆ. ಜೊತೆಗೆ, ಸಿಎಂ ಯಡಿಯೂರಪ್ಪರಿಗೆ ಮಹಾರಾಷ್ಟ್ರದ ಸಚಿವ ಏಕನಾಥ ಶಿಂಧೆ ಪತ್ರ ಸಹ ರವಾಸಿದ್ದಾರೆ ಎಂದು ತಿಳಿದುಬಂದಿದೆ. ಪ್ರತಿಭಟನೆ ನಡೆಸುತ್ತಿದ್ದ ಮರಾಠಿ ಭಾಷಿಕರ ಮೇಲೆ ಲಾಠಿ […]

ಪೀರನವಾಡಿ ರಾಯಣ್ಣ ಮೂರ್ತಿ ಪ್ರಕರಣ: ಉರಿಯೋ ಬೆಂಕಿಗೆ ತುಪ್ಪ ಸುರಿಯಲು ‘ಮಹಾ’ ಯತ್ನ
KUSHAL V
|

Updated on: Aug 29, 2020 | 8:26 AM

Share

ಬೆಳಗಾವಿ: ಜಿಲ್ಲೆಯ ಪೀರನವಾಡಿಯಲ್ಲಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ವಿಚಾರವಾಗಿ ಇದೀಗ ಉರಿಯೋ ಬೆಂಕಿಗೆ ತುಪ್ಪ ಸುರಿಯಲು ಮಹಾರಾಷ್ಟ್ರ ರಾಜಕಾರಣಿಗಳ ಯತ್ನಿಸುತ್ತಿದ್ದಾರೆ. ಸಮಸ್ಯೆಯನ್ನ ಸ್ಥಳೀಯರೇ ಬಗೆಹರಿಸಿಕೊಂಡ್ರೂ ಮಹಾರಾಷ್ಟ್ರ ನಾಯಕರ ರಾಜಕಾರಣ ಮಾಡುವುದನ್ನು ಮಾತ್ರ ನಿಲ್ಲಿಸಿಲ್ಲ.

ಕನ್ನಡಿಗರು-ಮರಾಠಿಗರ ನಡುವೆ ಕಿಚ್ಚು ಹಚ್ಚುತ್ತಿರುವ ಮಹಾರಾಷ್ಟ್ರ ರಾಜಕಾರಣಿಗಳು ಪೀರನವಾಡಿಯ ಮರಾಠಿ ಭಾಷಿಕರಿಗೆ ಪೊಲೀಸರಿಂದ ಅನ್ಯಾಯವಾಗಿದೆ ಎಂದು ಆರೋಪಿಸಿದ್ದಾರೆ. ಜೊತೆಗೆ, ಸಿಎಂ ಯಡಿಯೂರಪ್ಪರಿಗೆ ಮಹಾರಾಷ್ಟ್ರದ ಸಚಿವ ಏಕನಾಥ ಶಿಂಧೆ ಪತ್ರ ಸಹ ರವಾಸಿದ್ದಾರೆ ಎಂದು ತಿಳಿದುಬಂದಿದೆ.

ಪ್ರತಿಭಟನೆ ನಡೆಸುತ್ತಿದ್ದ ಮರಾಠಿ ಭಾಷಿಕರ ಮೇಲೆ ಲಾಠಿ ಚಾರ್ಜ್ ಆಗಿದೆ. ಹೀಗಾಗಿ, ಮರಾಠಿ ಭಾಷಿಕರ ಮೇಲೆ ಪೊಲೀಸರಿಂದ ಅನ್ಯಾಯವಾಗಿದೆ ಎಂದು ತಮ್ಮ ಪತ್ರದಲ್ಲಿ ಆರೋಪಿಸಿದ್ದಾರೆ. ಹಿಂದೆ ಮನಗುತ್ತಿಯಲ್ಲಿ ಶಿವಾಜಿ ಮೂರ್ತಿ ತೆರವು ಮಾಡಿದ್ದಾರೆ. ಇದಕ್ಕೆ ಮಹಾರಾಷ್ಟ್ರ ಸೇರಿ ದೇಶಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ಪೀರನವಾಡಿ, ಮನಗುತ್ತಿ ವಿವಾದ ಬಗೆಹರಿಸುವಂತೆ ತಮ್ಮ ಪತ್ರದಲ್ಲಿ ಮಹಾರಾಷ್ಟ್ರ ಸಚಿವ ಏಕನಾಥ ಶಿಂಧೆ ಉಲ್ಲೇಖಿಸಿದ್ದಾರೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ