AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ಯಾಕೆ ಹಿಂಗೆ ಆಗ್ತಿದೆ? ತಾಲೂಕು ಅಧಿಕಾರಿಗೂ ಕೊರೊನಾ ಅಟ್ಯಾಕ್

ಮಂಡ್ಯ: ಸಕ್ಕರೆ ನಾಡು ಮಂಡ್ಯಕ್ಕೆ ಕೊರೊನಾ ಬೆನ್ನು ಬಿಡದ ಬೇತಾಳದಂತೆ ಕಾಡುತ್ತಿದೆ. ಇಂದು ಹೊಸದಾಗಿ 15ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 183ಕ್ಕೆ ಏರಿಕೆಯಾಗಿದೆ. ಜೊತೆಗೆ ಕಾರ್ಯನಿರತ ಮಳವಳ್ಳಿಯ ತಾಲೂಕು ಮಟ್ಟದ ಅಧಿಕಾರಿಗೆ ಪಾಸಿಟಿವ್ ಬಂದಿದೆ. 31 ವರ್ಷದ ಇವರನ್ನು P-1471 ಎಂದು ಗುರುತಿಸಲಾಗಿದೆ. ಕೊರೊನಾ ದೃಢಪಟ್ಟ ನಂತರ ಅಧಿಕಾರಿ ವಲಯದಲ್ಲಿ ಆತಂಕ ಹೆಚ್ಚಾಗಿದೆ. ಮಳವಳ್ಳಿಯ ಸೀಲ್​ಡೌನ್ ಏರಿಯಾದಲ್ಲಿ ಕಾರ್ಯನಿರ್ವಹಿಸುವ ವೇಳೆ ಸೋಂಕು ತಗುಲಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಮಂಡ್ಯ ಯಾಕೆ ಹಿಂಗೆ ಆಗ್ತಿದೆ? ತಾಲೂಕು ಅಧಿಕಾರಿಗೂ ಕೊರೊನಾ ಅಟ್ಯಾಕ್
ಆಯೇಷಾ ಬಾನು
|

Updated on:May 21, 2020 | 4:21 PM

Share

ಮಂಡ್ಯ: ಸಕ್ಕರೆ ನಾಡು ಮಂಡ್ಯಕ್ಕೆ ಕೊರೊನಾ ಬೆನ್ನು ಬಿಡದ ಬೇತಾಳದಂತೆ ಕಾಡುತ್ತಿದೆ. ಇಂದು ಹೊಸದಾಗಿ 15ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 183ಕ್ಕೆ ಏರಿಕೆಯಾಗಿದೆ.

ಜೊತೆಗೆ ಕಾರ್ಯನಿರತ ಮಳವಳ್ಳಿಯ ತಾಲೂಕು ಮಟ್ಟದ ಅಧಿಕಾರಿಗೆ ಪಾಸಿಟಿವ್ ಬಂದಿದೆ. 31 ವರ್ಷದ ಇವರನ್ನು P-1471 ಎಂದು ಗುರುತಿಸಲಾಗಿದೆ. ಕೊರೊನಾ ದೃಢಪಟ್ಟ ನಂತರ ಅಧಿಕಾರಿ ವಲಯದಲ್ಲಿ ಆತಂಕ ಹೆಚ್ಚಾಗಿದೆ. ಮಳವಳ್ಳಿಯ ಸೀಲ್​ಡೌನ್ ಏರಿಯಾದಲ್ಲಿ ಕಾರ್ಯನಿರ್ವಹಿಸುವ ವೇಳೆ ಸೋಂಕು ತಗುಲಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

Published On - 1:52 pm, Thu, 21 May 20

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್