AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಳವಿಕಾ ಸಿದ್ದಾರ್ಥ್ ಹೆಗ್ಡೆಗೆ ಸಿಕ್ತು ಬಿಗ್ ರಿಲೀಫ್! ಏನದು?

ಚಿಕ್ಕಮಗಳೂರು: ಕೆಫೆ ಕಾಫಿ ಡೇ ಮಾಲೀಕ ಸಿದ್ದಾರ್ಥ್ ಹೆಗ್ಡೆ ಪತ್ನಿಯ ವಿರುದ್ಧದ ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಳವಿಕಾ ಸಿದ್ದಾರ್ಥ್ ಹೆಗ್ಡೆಗೆ ಬಿಗ್ ರಿಲೀಫ್ ಸಿಕ್ಕಿದೆ. ಮಾಳವಿಕಾ ಕೋರ್ಟ್​ಗೆ ಹಾಜರಾಗಿ ಬೇಲ್ ಪಡೆದುಕೊಂಡಿದ್ದಾರೆ. ಮಾಳವಿಕಾ ಸೇರಿದಂತೆ ಐವರಿಗೆ ಜಾಮೀನು ಮಂಜೂರು ಮಾಳವಿಕಾ ಸೇರಿದಂತೆ ಐವರಿಗೆ ಮೂಡಿಗೆರೆ JMFC ಕೋರ್ಟ್​ ಜಾಮೀನು ಮಂಜೂರು ಮಾಡಿದೆ. ಕಾಫಿ ಬೆಳೆಗಾರರ ಕೋಟ್ಯಾಂತರ ರೂಪಾಯಿ ಸಾಲ ಉಳಿಸಿಕೊಂಡಿದ್ದ ಸಿದ್ದಾರ್ಥ್​ರ ಎಬಿಸಿ ಸಂಸ್ಥೆಯ ವಿರುದ್ಧ ಬೆಳೆಗಾರರು ಕೋರ್ಟ್ ಮೆಟ್ಟಿಲೇರಿದ್ದರು. ಮಾಳವಿಕಾ ಸೇರಿದಂತೆ 8 ಮಂದಿಗೆ ಕೋರ್ಟ್ […]

ಮಾಳವಿಕಾ ಸಿದ್ದಾರ್ಥ್ ಹೆಗ್ಡೆಗೆ ಸಿಕ್ತು ಬಿಗ್ ರಿಲೀಫ್! ಏನದು?
ಸಿದ್ದಾರ್ಥ್ ಹೆಗ್ಡೆ ಪತ್ನಿ ಮಾಳವಿಕಾ ಹೆಗ್ಡೆ
KUSHAL V
|

Updated on:Nov 07, 2020 | 12:42 PM

Share

ಚಿಕ್ಕಮಗಳೂರು: ಕೆಫೆ ಕಾಫಿ ಡೇ ಮಾಲೀಕ ಸಿದ್ದಾರ್ಥ್ ಹೆಗ್ಡೆ ಪತ್ನಿಯ ವಿರುದ್ಧದ ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಳವಿಕಾ ಸಿದ್ದಾರ್ಥ್ ಹೆಗ್ಡೆಗೆ ಬಿಗ್ ರಿಲೀಫ್ ಸಿಕ್ಕಿದೆ. ಮಾಳವಿಕಾ ಕೋರ್ಟ್​ಗೆ ಹಾಜರಾಗಿ ಬೇಲ್ ಪಡೆದುಕೊಂಡಿದ್ದಾರೆ.

ಮಾಳವಿಕಾ ಸೇರಿದಂತೆ ಐವರಿಗೆ ಜಾಮೀನು ಮಂಜೂರು ಮಾಳವಿಕಾ ಸೇರಿದಂತೆ ಐವರಿಗೆ ಮೂಡಿಗೆರೆ JMFC ಕೋರ್ಟ್​ ಜಾಮೀನು ಮಂಜೂರು ಮಾಡಿದೆ. ಕಾಫಿ ಬೆಳೆಗಾರರ ಕೋಟ್ಯಾಂತರ ರೂಪಾಯಿ ಸಾಲ ಉಳಿಸಿಕೊಂಡಿದ್ದ ಸಿದ್ದಾರ್ಥ್​ರ ಎಬಿಸಿ ಸಂಸ್ಥೆಯ ವಿರುದ್ಧ ಬೆಳೆಗಾರರು ಕೋರ್ಟ್ ಮೆಟ್ಟಿಲೇರಿದ್ದರು. ಮಾಳವಿಕಾ ಸೇರಿದಂತೆ 8 ಮಂದಿಗೆ ಕೋರ್ಟ್ ನೋಟಿಸ್ ನೀಡಿತ್ತು. ಆದರೆ, ಕೋರ್ಟ್​ಗೆ ಹಾಜರಾಗದ ಹಿನ್ನೆಲೆಯಲ್ಲಿ.. ಜಡ್ಜ್ ಬಂಧನ ವಾರಂಟ್ ಹೊರಡಿಸಿದ್ದರು.

ಕಾಫಿ ಡೇ ಮಾಲೀಕ ದಿ. ಸಿದ್ಧಾರ್ಥ್ ಪತ್ನಿಗೆ ಬಂಧನ ಭೀತಿ

Published On - 12:38 pm, Sat, 7 November 20

Follow Us
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು