AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಳವಿಕಾ ಸಿದ್ದಾರ್ಥ್ ಹೆಗ್ಡೆಗೆ ಸಿಕ್ತು ಬಿಗ್ ರಿಲೀಫ್! ಏನದು?

ಚಿಕ್ಕಮಗಳೂರು: ಕೆಫೆ ಕಾಫಿ ಡೇ ಮಾಲೀಕ ಸಿದ್ದಾರ್ಥ್ ಹೆಗ್ಡೆ ಪತ್ನಿಯ ವಿರುದ್ಧದ ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಳವಿಕಾ ಸಿದ್ದಾರ್ಥ್ ಹೆಗ್ಡೆಗೆ ಬಿಗ್ ರಿಲೀಫ್ ಸಿಕ್ಕಿದೆ. ಮಾಳವಿಕಾ ಕೋರ್ಟ್​ಗೆ ಹಾಜರಾಗಿ ಬೇಲ್ ಪಡೆದುಕೊಂಡಿದ್ದಾರೆ. ಮಾಳವಿಕಾ ಸೇರಿದಂತೆ ಐವರಿಗೆ ಜಾಮೀನು ಮಂಜೂರು ಮಾಳವಿಕಾ ಸೇರಿದಂತೆ ಐವರಿಗೆ ಮೂಡಿಗೆರೆ JMFC ಕೋರ್ಟ್​ ಜಾಮೀನು ಮಂಜೂರು ಮಾಡಿದೆ. ಕಾಫಿ ಬೆಳೆಗಾರರ ಕೋಟ್ಯಾಂತರ ರೂಪಾಯಿ ಸಾಲ ಉಳಿಸಿಕೊಂಡಿದ್ದ ಸಿದ್ದಾರ್ಥ್​ರ ಎಬಿಸಿ ಸಂಸ್ಥೆಯ ವಿರುದ್ಧ ಬೆಳೆಗಾರರು ಕೋರ್ಟ್ ಮೆಟ್ಟಿಲೇರಿದ್ದರು. ಮಾಳವಿಕಾ ಸೇರಿದಂತೆ 8 ಮಂದಿಗೆ ಕೋರ್ಟ್ […]

ಮಾಳವಿಕಾ ಸಿದ್ದಾರ್ಥ್ ಹೆಗ್ಡೆಗೆ ಸಿಕ್ತು ಬಿಗ್ ರಿಲೀಫ್! ಏನದು?
ಸಿದ್ದಾರ್ಥ್ ಹೆಗ್ಡೆ ಪತ್ನಿ ಮಾಳವಿಕಾ ಹೆಗ್ಡೆ
KUSHAL V
|

Updated on:Nov 07, 2020 | 12:42 PM

Share

ಚಿಕ್ಕಮಗಳೂರು: ಕೆಫೆ ಕಾಫಿ ಡೇ ಮಾಲೀಕ ಸಿದ್ದಾರ್ಥ್ ಹೆಗ್ಡೆ ಪತ್ನಿಯ ವಿರುದ್ಧದ ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಳವಿಕಾ ಸಿದ್ದಾರ್ಥ್ ಹೆಗ್ಡೆಗೆ ಬಿಗ್ ರಿಲೀಫ್ ಸಿಕ್ಕಿದೆ. ಮಾಳವಿಕಾ ಕೋರ್ಟ್​ಗೆ ಹಾಜರಾಗಿ ಬೇಲ್ ಪಡೆದುಕೊಂಡಿದ್ದಾರೆ.

ಮಾಳವಿಕಾ ಸೇರಿದಂತೆ ಐವರಿಗೆ ಜಾಮೀನು ಮಂಜೂರು ಮಾಳವಿಕಾ ಸೇರಿದಂತೆ ಐವರಿಗೆ ಮೂಡಿಗೆರೆ JMFC ಕೋರ್ಟ್​ ಜಾಮೀನು ಮಂಜೂರು ಮಾಡಿದೆ. ಕಾಫಿ ಬೆಳೆಗಾರರ ಕೋಟ್ಯಾಂತರ ರೂಪಾಯಿ ಸಾಲ ಉಳಿಸಿಕೊಂಡಿದ್ದ ಸಿದ್ದಾರ್ಥ್​ರ ಎಬಿಸಿ ಸಂಸ್ಥೆಯ ವಿರುದ್ಧ ಬೆಳೆಗಾರರು ಕೋರ್ಟ್ ಮೆಟ್ಟಿಲೇರಿದ್ದರು. ಮಾಳವಿಕಾ ಸೇರಿದಂತೆ 8 ಮಂದಿಗೆ ಕೋರ್ಟ್ ನೋಟಿಸ್ ನೀಡಿತ್ತು. ಆದರೆ, ಕೋರ್ಟ್​ಗೆ ಹಾಜರಾಗದ ಹಿನ್ನೆಲೆಯಲ್ಲಿ.. ಜಡ್ಜ್ ಬಂಧನ ವಾರಂಟ್ ಹೊರಡಿಸಿದ್ದರು.

ಕಾಫಿ ಡೇ ಮಾಲೀಕ ದಿ. ಸಿದ್ಧಾರ್ಥ್ ಪತ್ನಿಗೆ ಬಂಧನ ಭೀತಿ

Published On - 12:38 pm, Sat, 7 November 20

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ