AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲ್ ಆರಂಭವಾಗಿ 2 ವಾರವಾಯ್ತು: ಜನ ಬರುತ್ತಿಲ್ಲ, ಮತ್ತೆ ಲಾಕ್​ಡೌನ್​ ಮಾಡಬೇಡಿ ಪ್ಲೀಸ್!

ಬೆಂಗಳೂರು: ಕೊರೊನಾ ವಿರುದ್ಧದ ಸಮರದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಲಾಕ್​​ಡೌನ್​ ಜಾರಿ ಮಾಡಲಾಗಿತ್ತು. ಆದ್ರೆ ಅದರಿಂದ ವ್ಯಾಪಾರ ವಹಿವಾಟು ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು ವರ್ತರ ಆದಾಯ  ಅಕ್ಷರಶಃ ಪಾತಾಳ ಕಚ್ಚಿತ್ತು. ಆದರೆ, ಕಳೆದ ಎರಡು ವಾರಗಳ ಹಿಂದೆ ಕುಸಿದಿದ್ದ ಆರ್ಥಿಕ ವಹಿವಾಟಿಗೆ ಮತ್ತೆ ಉತ್ತೇಜನೆ ನೀಡಲು ಮಾಲ್​ ಮತ್ತು ಇತರೆ ಸಂಸ್ಥೆಗಳನ್ನ ಮತ್ತೆ  ಆರಂಭಿಸಲು ಅನುಮತಿ ನೀಡಲಾಗಿತ್ತು. ಆದರೆ, ನಗರದಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿದ್ದು ಪುನಃ ಲಾಕ್​ಡೌನ್​ ಜಾರಿಗೊಳಿಸಬೇಕೆಂಬ ಕೂಗು ಎಲ್ಲೆಡೆಯಿಂದ ಕೇಳಿಬರುತ್ತಿದೆ.  ಬಟ್​ ಇದಕ್ಕೆ […]

ಮಾಲ್ ಆರಂಭವಾಗಿ 2 ವಾರವಾಯ್ತು: ಜನ ಬರುತ್ತಿಲ್ಲ, ಮತ್ತೆ ಲಾಕ್​ಡೌನ್​ ಮಾಡಬೇಡಿ ಪ್ಲೀಸ್!
ಸಾಧು ಶ್ರೀನಾಥ್​
| Edited By: |

Updated on:Jun 23, 2020 | 5:46 PM

Share

ಬೆಂಗಳೂರು: ಕೊರೊನಾ ವಿರುದ್ಧದ ಸಮರದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಲಾಕ್​​ಡೌನ್​ ಜಾರಿ ಮಾಡಲಾಗಿತ್ತು. ಆದ್ರೆ ಅದರಿಂದ ವ್ಯಾಪಾರ ವಹಿವಾಟು ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು ವರ್ತರ ಆದಾಯ  ಅಕ್ಷರಶಃ ಪಾತಾಳ ಕಚ್ಚಿತ್ತು. ಆದರೆ, ಕಳೆದ ಎರಡು ವಾರಗಳ ಹಿಂದೆ ಕುಸಿದಿದ್ದ ಆರ್ಥಿಕ ವಹಿವಾಟಿಗೆ ಮತ್ತೆ ಉತ್ತೇಜನೆ ನೀಡಲು ಮಾಲ್​ ಮತ್ತು ಇತರೆ ಸಂಸ್ಥೆಗಳನ್ನ ಮತ್ತೆ  ಆರಂಭಿಸಲು ಅನುಮತಿ ನೀಡಲಾಗಿತ್ತು.

ಆದರೆ, ನಗರದಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿದ್ದು ಪುನಃ ಲಾಕ್​ಡೌನ್​ ಜಾರಿಗೊಳಿಸಬೇಕೆಂಬ ಕೂಗು ಎಲ್ಲೆಡೆಯಿಂದ ಕೇಳಿಬರುತ್ತಿದೆ.  ಬಟ್​ ಇದಕ್ಕೆ ಮಾಲ್​ಗಳ ಮಾಲೀಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮಾಲ್​​ಗಳು ಆರಂಭವಾಗಿ ಕೇವಲ ಎರಡು ವಾರಗಳಾಗಿದೆ. ಮತ್ತೆ ಲಾಕ್​​ಡೌನ್ ಜಾರಿ ಮಾಡಿದ್ರೆ ತುಂಬಾ ತೊಂದರೆಯಾಗುತ್ತೆ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಸದ್ಯಕ್ಕೆ ಕೇವಲ 10%  ರಷ್ಟು ಮಾತ್ರ ಜನರು ಮಾಲ್​ಗಳಿಗೆ ಭೇಟಿ ಕೊಡ್ತಿದ್ದಾರೆ. ವ್ಯಾಪಾರ ವಹಿವಾಟಿಲ್ಲದೆ ಮಳಿಗೆಗಳು ಬಿಕೋ ಎನ್ನುತ್ತಿವೆ. ಹಾಗಾಗಿ ಸದ್ಯಕ್ಕೆ ಲಾಕ್​ಡೌನ್​ ಜಾರಿಗೊಳಿಸುವುದು ಬೇಡ ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಬೇಕಿದ್ದರೆ ಮತ್ತಷ್ಟು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳೋಕೆ ರೆಡಿ. ಜೊತೆಗೆ ಸರ್ಕಾರದ ಈಗಿನ ನಿಯಮಗಳನ್ನ ಚಾಚೂ ತಪ್ಪದೆ ಪಾಲಿಸುತ್ತೇವೆ ಎಂದು ನಗರದ ಮಾಲ್​ವೊಂದರ ಮ್ಯಾನೇಜರ್​ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

Published On - 5:42 pm, Tue, 23 June 20

3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್