AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿಎಂ ಆಗುತ್ತೇನೆಂದು ಎಲ್ಲರೂ ಹೇಳಿ ಹೇಳಿಯೇ ನಾನು ಇಲ್ಲೇ ಇದ್ದೀನಿ’

ಬೆಂಗಳೂರು: ನಾನು ಸಿಎಂ ಆಗುತ್ತೇನೆಂದು ಎಲ್ಲರೂ ಹೇಳಿ ಹೇಳಿಯೇ ನಾನು ಇನ್ನೂ ಇಲ್ಲೇ ಇದ್ದೇನೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಮೊದಲು ನಮ್ಮ ಪಕ್ಷದ ಎಲ್ಲ ಅಭ್ಯರ್ಥಿಗಳು ಗೆದ್ದು ಬರಲಿ. ನಂತರ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಸಂವಿಧಾನ ರಕ್ಷಣೆಗೆ ಕಾಂಗ್ರೆಸ್ ಸರ್ಕಾರ ರಚನೆ ಆಗುತ್ತೆ. ಮುಂದೆ ಸಿಎಂ ಯಾರು ಅನ್ನೋ ಪ್ರಶ್ನೆ ಈಗ ಉದ್ಭವಿಸಲ್ಲ. ಆದ್ರೆ ನನ್ನ ಹೆಸರು ಹೇಳಿ ಹೇಳಿ ಈ […]

‘ಸಿಎಂ ಆಗುತ್ತೇನೆಂದು ಎಲ್ಲರೂ ಹೇಳಿ ಹೇಳಿಯೇ ನಾನು ಇಲ್ಲೇ ಇದ್ದೀನಿ'
ಮಲ್ಲಿಕಾರ್ಜುನ ಖರ್ಗೆ
ಸಾಧು ಶ್ರೀನಾಥ್​
|

Updated on:Dec 01, 2019 | 7:17 PM

Share

ಬೆಂಗಳೂರು: ನಾನು ಸಿಎಂ ಆಗುತ್ತೇನೆಂದು ಎಲ್ಲರೂ ಹೇಳಿ ಹೇಳಿಯೇ ನಾನು ಇನ್ನೂ ಇಲ್ಲೇ ಇದ್ದೇನೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಮೊದಲು ನಮ್ಮ ಪಕ್ಷದ ಎಲ್ಲ ಅಭ್ಯರ್ಥಿಗಳು ಗೆದ್ದು ಬರಲಿ. ನಂತರ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದಾರೆ.

ಸಂವಿಧಾನ ರಕ್ಷಣೆಗೆ ಕಾಂಗ್ರೆಸ್ ಸರ್ಕಾರ ರಚನೆ ಆಗುತ್ತೆ. ಮುಂದೆ ಸಿಎಂ ಯಾರು ಅನ್ನೋ ಪ್ರಶ್ನೆ ಈಗ ಉದ್ಭವಿಸಲ್ಲ. ಆದ್ರೆ ನನ್ನ ಹೆಸರು ಹೇಳಿ ಹೇಳಿ ಈ ಮಟ್ಟಕ್ಕೆ ತಂದಿದ್ದಾರೆ. ಸಿದ್ದರಾಮಯ್ಯ ಮತ್ತೆ ಸಿಎಂ ಎಂದು ಬಿಂಬಿಸುವ ವಿಚಾರ ಕುರಿತು ಈಗ ಇಂಥ ಪ್ರಶ್ನೆ ಉದ್ಭವವಾಗಲ್ಲ ಎಂದರು.

ಡಿ. 9ರಂದು ಶುಭ ಸುದ್ದಿ ಕೊಡುತ್ತೇವೆ: ಉಪಚುನಾವಣೆ ಫಲಿತಾಂಶ ಏನು ಆಗುತ್ತದೆಯೋ ಗೊತ್ತಿಲ್ಲ, ಆದರೆ ನಮ್ಮ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ. 15 ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುತ್ತಾರೆ. ಬಿಜೆಪಿಯನ್ನ ಅಧಿಕಾರದಿಂದ ದೂರವಿಡೋದೇ ನಮ್ಮ ಧ್ಯೇಯ. ದೇಶವನ್ನು ಪಾರು ಮಾಡಲು ಸಮಾನಮನಸ್ಕರ ಜತೆಗಿದ್ದೇವೆ. ಡಿ.9ರ ತನಕ ಕಾಯಿರಿ, ಶುಭ ಸುದ್ದಿ ಕೊಡುತ್ತೇವೆ ಎಂದು ಹೆಚ್.ಡಿ.ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.

Published On - 1:01 pm, Sun, 1 December 19

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್