AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿ ಪ್ರದರ್ಶನ ಶುರು; ಮುಂದೆಂದೂ ಇಂತಹ ಪರಿಸ್ಥಿತಿ ಬಾರದಿರಲಿ ಎಂದ ಚಿತ್ರ ಪ್ರೇಮಿಗಳು

ಬೆಂಗಳೂರು: ಮಹಾಮಾರಿ ಕೊರೊನಾದಿಂದಾಗಿ ಇಡೀ ಜಗತ್ತೇ ಬುಡಮೇಲು ಆಗಿತ್ತು, ಸ್ತಬ್ಧಗೊಂಡಿತ್ತು. ಅದರಲ್ಲೂ ಹೆಚ್ಚು ಜನ ಸೇರುವ ಚಿತ್ರಮಂದಿರಗಳು, ಮಲ್ಟಿಫ್ಲೆಕ್ಸ್​ಗಳು ಸಂಪೂರ್ಣ ಸ್ಥಗಿತಗೊಂಡಿದ್ದವು. ಇದೀಗ ಮತ್ತೆ ಜೀವ ಕಳೆ ಬರುತ್ತಿದೆ. ಅರೆ ಬರೆಯಾದರೂ ಚಿತ್ರಮಂದಿರಗಳು ಕಾರ್ಯೋನ್ಮುಖವಾಗಿವೆ. ಮುಂದೆಂದೂ ಇಂತಹ ಪರಿಸ್ಥಿತಿ ಬಾರದಿರಲಿ, ಮನರಂಜನೆ ನಿರಂತರವಾಗಿರಲಿ ಎಂದು ಆಶಿಸುತ್ತಾ ಚಿತ್ರ ಪ್ರೇಮಿಗಳು ಸಿನಿಮಾ ಹಾಲ್​ಗಳತ್ತ ಮುಖಮಾಡಿದ್ದಾರೆ. ಬಿಕೋ ಎನ್ನುತ್ತಿದ್ದ ಚಿತ್ರ ಮಂದಿರಗಳಲ್ಲಿ ಇನ್ನು ನಿರಂತರ ಚಿತ್ರ ಸಂತೆ: ಕೊರೊನಾದಿಂದಾಗಿ ಸ್ಥಗಿತವಾಗಿದ್ದ ಸಿನಿಮಾ ಪ್ರದರ್ಶನ ಎಂಟು ತಿಂಗಳ ಬಳಿಕ ಮತ್ತೆ ಶುರುವಾಗಿದೆ. […]

ಸಿನಿ ಪ್ರದರ್ಶನ ಶುರು; ಮುಂದೆಂದೂ ಇಂತಹ ಪರಿಸ್ಥಿತಿ ಬಾರದಿರಲಿ ಎಂದ ಚಿತ್ರ ಪ್ರೇಮಿಗಳು
ಆಯೇಷಾ ಬಾನು
| Edited By: |

Updated on: Oct 15, 2020 | 10:42 AM

Share

ಬೆಂಗಳೂರು: ಮಹಾಮಾರಿ ಕೊರೊನಾದಿಂದಾಗಿ ಇಡೀ ಜಗತ್ತೇ ಬುಡಮೇಲು ಆಗಿತ್ತು, ಸ್ತಬ್ಧಗೊಂಡಿತ್ತು. ಅದರಲ್ಲೂ ಹೆಚ್ಚು ಜನ ಸೇರುವ ಚಿತ್ರಮಂದಿರಗಳು, ಮಲ್ಟಿಫ್ಲೆಕ್ಸ್​ಗಳು ಸಂಪೂರ್ಣ ಸ್ಥಗಿತಗೊಂಡಿದ್ದವು. ಇದೀಗ ಮತ್ತೆ ಜೀವ ಕಳೆ ಬರುತ್ತಿದೆ. ಅರೆ ಬರೆಯಾದರೂ ಚಿತ್ರಮಂದಿರಗಳು ಕಾರ್ಯೋನ್ಮುಖವಾಗಿವೆ. ಮುಂದೆಂದೂ ಇಂತಹ ಪರಿಸ್ಥಿತಿ ಬಾರದಿರಲಿ, ಮನರಂಜನೆ ನಿರಂತರವಾಗಿರಲಿ ಎಂದು ಆಶಿಸುತ್ತಾ ಚಿತ್ರ ಪ್ರೇಮಿಗಳು ಸಿನಿಮಾ ಹಾಲ್​ಗಳತ್ತ ಮುಖಮಾಡಿದ್ದಾರೆ.

ಬಿಕೋ ಎನ್ನುತ್ತಿದ್ದ ಚಿತ್ರ ಮಂದಿರಗಳಲ್ಲಿ ಇನ್ನು ನಿರಂತರ ಚಿತ್ರ ಸಂತೆ: ಕೊರೊನಾದಿಂದಾಗಿ ಸ್ಥಗಿತವಾಗಿದ್ದ ಸಿನಿಮಾ ಪ್ರದರ್ಶನ ಎಂಟು ತಿಂಗಳ ಬಳಿಕ ಮತ್ತೆ ಶುರುವಾಗಿದೆ. ಇಂದಿನಿಂದ ಥಿಯೇಟರ್, ಮಾಲ್​ಗಳಲ್ಲಿ ಸಿನಿಮಾ ಪ್ರದರ್ಶನಗೊಳ್ಳಲಿದೆ. ಹೀಗಾಗಿ ನಗರದ ಬಹುತೇಕ ಮಾಲ್​ಗಳಲ್ಲಿ ಚಿತ್ರಪ್ರದರ್ಶನದ ಅಬ್ಬರ ಜೋರಾಗಿದೆ. ಥಿಯೇಟರ್ ಗಿಂತ ಮಾಲ್​ಗಳಲ್ಲೇ ಅಬ್ಬರ ಹೆಚ್ಚಾಗಿದೆ.

ಲವ್ ಮಾಕ್ ಟೈಲ್, ಶಿವಾಜಿ ಸುರತ್ಕಲ್ ಸೇರಿದಂತೆ ಹಲವು ಚಿತ್ರಗಳು ರೀ-ರಿಲೀಸ್ ಆಗುತ್ತಿವೆ. ಓರಾಯನ್ ಮಾಲ್, ಜಿಟಿ ವರ್ಲ್ಡ್ ಮಾಲ್, ವೈಷ್ಣವಿ ಮಾಲ್, ವೆಗಾಸಿಟಿ, ಗರುಡ ಮಾಲ್​ನಲ್ಲಿ ಇಂದಿನಿಂದ ಸಿನಿಮಾ ಪ್ರದರ್ಶನ ಆರಂಭವಾಗಿದೆ. ಏಳೆಂಟು ತಿಂಗಳಿನಿಂದ ಸಿನಿಮಾ ಮಿಸ್ ಮಾಡಿಕೊಂಡವರು, ಟಿಕೆಟ್ ಬುಕ್ಕಿಂಗ್​ಗೆ ಮುಂದಾಗಿದ್ದಾರೆ.

ಕೊರೊನಾ ರೂಲ್ಸ್​ಗಳನ್ನು ಹಾಗೂ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಚಿತ್ರ ಪ್ರದರ್ಶನಕ್ಕೆ ತಯಾರಿ ನಡೆದಿದೆ. ಹೀಗಾಗಿ ಪ್ರೇಕ್ಷಕರು ಯಾವುದೇ ಆತಂಕ, ಅನುಮಾನವಿಲ್ಲದೆ ಸಿನಿಮಾ ನೋಡಲು ಬರಬಹುದು ಎಂದು ಮಾಲ್​ ಮಾಲೀಕರೊಬ್ಬರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಪ್ರದರ್ಶನಕ್ಕೆ ಸಿಂಗಾರಗೊಳ್ಳುತ್ತಿವೆ ಗಾಂಧಿನಗರದ ಚಿತ್ರಮಂದಿರಗಳು

Follow Us
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಮನೆ ಹಾಲ್ ಹ್ಯಾಂಗಿಂಗ್​ನಲ್ಲಿ ರಾಜನಂತೆ ಕುಳಿತಿದ್ದ ನಾಗರಾಜ!
ಮನೆ ಹಾಲ್ ಹ್ಯಾಂಗಿಂಗ್​ನಲ್ಲಿ ರಾಜನಂತೆ ಕುಳಿತಿದ್ದ ನಾಗರಾಜ!