AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿ ಪ್ರದರ್ಶನ ಶುರು; ಮುಂದೆಂದೂ ಇಂತಹ ಪರಿಸ್ಥಿತಿ ಬಾರದಿರಲಿ ಎಂದ ಚಿತ್ರ ಪ್ರೇಮಿಗಳು

ಬೆಂಗಳೂರು: ಮಹಾಮಾರಿ ಕೊರೊನಾದಿಂದಾಗಿ ಇಡೀ ಜಗತ್ತೇ ಬುಡಮೇಲು ಆಗಿತ್ತು, ಸ್ತಬ್ಧಗೊಂಡಿತ್ತು. ಅದರಲ್ಲೂ ಹೆಚ್ಚು ಜನ ಸೇರುವ ಚಿತ್ರಮಂದಿರಗಳು, ಮಲ್ಟಿಫ್ಲೆಕ್ಸ್​ಗಳು ಸಂಪೂರ್ಣ ಸ್ಥಗಿತಗೊಂಡಿದ್ದವು. ಇದೀಗ ಮತ್ತೆ ಜೀವ ಕಳೆ ಬರುತ್ತಿದೆ. ಅರೆ ಬರೆಯಾದರೂ ಚಿತ್ರಮಂದಿರಗಳು ಕಾರ್ಯೋನ್ಮುಖವಾಗಿವೆ. ಮುಂದೆಂದೂ ಇಂತಹ ಪರಿಸ್ಥಿತಿ ಬಾರದಿರಲಿ, ಮನರಂಜನೆ ನಿರಂತರವಾಗಿರಲಿ ಎಂದು ಆಶಿಸುತ್ತಾ ಚಿತ್ರ ಪ್ರೇಮಿಗಳು ಸಿನಿಮಾ ಹಾಲ್​ಗಳತ್ತ ಮುಖಮಾಡಿದ್ದಾರೆ. ಬಿಕೋ ಎನ್ನುತ್ತಿದ್ದ ಚಿತ್ರ ಮಂದಿರಗಳಲ್ಲಿ ಇನ್ನು ನಿರಂತರ ಚಿತ್ರ ಸಂತೆ: ಕೊರೊನಾದಿಂದಾಗಿ ಸ್ಥಗಿತವಾಗಿದ್ದ ಸಿನಿಮಾ ಪ್ರದರ್ಶನ ಎಂಟು ತಿಂಗಳ ಬಳಿಕ ಮತ್ತೆ ಶುರುವಾಗಿದೆ. […]

ಸಿನಿ ಪ್ರದರ್ಶನ ಶುರು; ಮುಂದೆಂದೂ ಇಂತಹ ಪರಿಸ್ಥಿತಿ ಬಾರದಿರಲಿ ಎಂದ ಚಿತ್ರ ಪ್ರೇಮಿಗಳು
ಆಯೇಷಾ ಬಾನು
| Edited By: |

Updated on: Oct 15, 2020 | 10:42 AM

Share

ಬೆಂಗಳೂರು: ಮಹಾಮಾರಿ ಕೊರೊನಾದಿಂದಾಗಿ ಇಡೀ ಜಗತ್ತೇ ಬುಡಮೇಲು ಆಗಿತ್ತು, ಸ್ತಬ್ಧಗೊಂಡಿತ್ತು. ಅದರಲ್ಲೂ ಹೆಚ್ಚು ಜನ ಸೇರುವ ಚಿತ್ರಮಂದಿರಗಳು, ಮಲ್ಟಿಫ್ಲೆಕ್ಸ್​ಗಳು ಸಂಪೂರ್ಣ ಸ್ಥಗಿತಗೊಂಡಿದ್ದವು. ಇದೀಗ ಮತ್ತೆ ಜೀವ ಕಳೆ ಬರುತ್ತಿದೆ. ಅರೆ ಬರೆಯಾದರೂ ಚಿತ್ರಮಂದಿರಗಳು ಕಾರ್ಯೋನ್ಮುಖವಾಗಿವೆ. ಮುಂದೆಂದೂ ಇಂತಹ ಪರಿಸ್ಥಿತಿ ಬಾರದಿರಲಿ, ಮನರಂಜನೆ ನಿರಂತರವಾಗಿರಲಿ ಎಂದು ಆಶಿಸುತ್ತಾ ಚಿತ್ರ ಪ್ರೇಮಿಗಳು ಸಿನಿಮಾ ಹಾಲ್​ಗಳತ್ತ ಮುಖಮಾಡಿದ್ದಾರೆ.

ಬಿಕೋ ಎನ್ನುತ್ತಿದ್ದ ಚಿತ್ರ ಮಂದಿರಗಳಲ್ಲಿ ಇನ್ನು ನಿರಂತರ ಚಿತ್ರ ಸಂತೆ: ಕೊರೊನಾದಿಂದಾಗಿ ಸ್ಥಗಿತವಾಗಿದ್ದ ಸಿನಿಮಾ ಪ್ರದರ್ಶನ ಎಂಟು ತಿಂಗಳ ಬಳಿಕ ಮತ್ತೆ ಶುರುವಾಗಿದೆ. ಇಂದಿನಿಂದ ಥಿಯೇಟರ್, ಮಾಲ್​ಗಳಲ್ಲಿ ಸಿನಿಮಾ ಪ್ರದರ್ಶನಗೊಳ್ಳಲಿದೆ. ಹೀಗಾಗಿ ನಗರದ ಬಹುತೇಕ ಮಾಲ್​ಗಳಲ್ಲಿ ಚಿತ್ರಪ್ರದರ್ಶನದ ಅಬ್ಬರ ಜೋರಾಗಿದೆ. ಥಿಯೇಟರ್ ಗಿಂತ ಮಾಲ್​ಗಳಲ್ಲೇ ಅಬ್ಬರ ಹೆಚ್ಚಾಗಿದೆ.

ಲವ್ ಮಾಕ್ ಟೈಲ್, ಶಿವಾಜಿ ಸುರತ್ಕಲ್ ಸೇರಿದಂತೆ ಹಲವು ಚಿತ್ರಗಳು ರೀ-ರಿಲೀಸ್ ಆಗುತ್ತಿವೆ. ಓರಾಯನ್ ಮಾಲ್, ಜಿಟಿ ವರ್ಲ್ಡ್ ಮಾಲ್, ವೈಷ್ಣವಿ ಮಾಲ್, ವೆಗಾಸಿಟಿ, ಗರುಡ ಮಾಲ್​ನಲ್ಲಿ ಇಂದಿನಿಂದ ಸಿನಿಮಾ ಪ್ರದರ್ಶನ ಆರಂಭವಾಗಿದೆ. ಏಳೆಂಟು ತಿಂಗಳಿನಿಂದ ಸಿನಿಮಾ ಮಿಸ್ ಮಾಡಿಕೊಂಡವರು, ಟಿಕೆಟ್ ಬುಕ್ಕಿಂಗ್​ಗೆ ಮುಂದಾಗಿದ್ದಾರೆ.

ಕೊರೊನಾ ರೂಲ್ಸ್​ಗಳನ್ನು ಹಾಗೂ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಚಿತ್ರ ಪ್ರದರ್ಶನಕ್ಕೆ ತಯಾರಿ ನಡೆದಿದೆ. ಹೀಗಾಗಿ ಪ್ರೇಕ್ಷಕರು ಯಾವುದೇ ಆತಂಕ, ಅನುಮಾನವಿಲ್ಲದೆ ಸಿನಿಮಾ ನೋಡಲು ಬರಬಹುದು ಎಂದು ಮಾಲ್​ ಮಾಲೀಕರೊಬ್ಬರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಪ್ರದರ್ಶನಕ್ಕೆ ಸಿಂಗಾರಗೊಳ್ಳುತ್ತಿವೆ ಗಾಂಧಿನಗರದ ಚಿತ್ರಮಂದಿರಗಳು

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು