AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿ ಪ್ರದರ್ಶನ ಶುರು; ಮುಂದೆಂದೂ ಇಂತಹ ಪರಿಸ್ಥಿತಿ ಬಾರದಿರಲಿ ಎಂದ ಚಿತ್ರ ಪ್ರೇಮಿಗಳು

ಬೆಂಗಳೂರು: ಮಹಾಮಾರಿ ಕೊರೊನಾದಿಂದಾಗಿ ಇಡೀ ಜಗತ್ತೇ ಬುಡಮೇಲು ಆಗಿತ್ತು, ಸ್ತಬ್ಧಗೊಂಡಿತ್ತು. ಅದರಲ್ಲೂ ಹೆಚ್ಚು ಜನ ಸೇರುವ ಚಿತ್ರಮಂದಿರಗಳು, ಮಲ್ಟಿಫ್ಲೆಕ್ಸ್​ಗಳು ಸಂಪೂರ್ಣ ಸ್ಥಗಿತಗೊಂಡಿದ್ದವು. ಇದೀಗ ಮತ್ತೆ ಜೀವ ಕಳೆ ಬರುತ್ತಿದೆ. ಅರೆ ಬರೆಯಾದರೂ ಚಿತ್ರಮಂದಿರಗಳು ಕಾರ್ಯೋನ್ಮುಖವಾಗಿವೆ. ಮುಂದೆಂದೂ ಇಂತಹ ಪರಿಸ್ಥಿತಿ ಬಾರದಿರಲಿ, ಮನರಂಜನೆ ನಿರಂತರವಾಗಿರಲಿ ಎಂದು ಆಶಿಸುತ್ತಾ ಚಿತ್ರ ಪ್ರೇಮಿಗಳು ಸಿನಿಮಾ ಹಾಲ್​ಗಳತ್ತ ಮುಖಮಾಡಿದ್ದಾರೆ. ಬಿಕೋ ಎನ್ನುತ್ತಿದ್ದ ಚಿತ್ರ ಮಂದಿರಗಳಲ್ಲಿ ಇನ್ನು ನಿರಂತರ ಚಿತ್ರ ಸಂತೆ: ಕೊರೊನಾದಿಂದಾಗಿ ಸ್ಥಗಿತವಾಗಿದ್ದ ಸಿನಿಮಾ ಪ್ರದರ್ಶನ ಎಂಟು ತಿಂಗಳ ಬಳಿಕ ಮತ್ತೆ ಶುರುವಾಗಿದೆ. […]

ಸಿನಿ ಪ್ರದರ್ಶನ ಶುರು; ಮುಂದೆಂದೂ ಇಂತಹ ಪರಿಸ್ಥಿತಿ ಬಾರದಿರಲಿ ಎಂದ ಚಿತ್ರ ಪ್ರೇಮಿಗಳು
ಆಯೇಷಾ ಬಾನು
| Edited By: |

Updated on: Oct 15, 2020 | 10:42 AM

Share

ಬೆಂಗಳೂರು: ಮಹಾಮಾರಿ ಕೊರೊನಾದಿಂದಾಗಿ ಇಡೀ ಜಗತ್ತೇ ಬುಡಮೇಲು ಆಗಿತ್ತು, ಸ್ತಬ್ಧಗೊಂಡಿತ್ತು. ಅದರಲ್ಲೂ ಹೆಚ್ಚು ಜನ ಸೇರುವ ಚಿತ್ರಮಂದಿರಗಳು, ಮಲ್ಟಿಫ್ಲೆಕ್ಸ್​ಗಳು ಸಂಪೂರ್ಣ ಸ್ಥಗಿತಗೊಂಡಿದ್ದವು. ಇದೀಗ ಮತ್ತೆ ಜೀವ ಕಳೆ ಬರುತ್ತಿದೆ. ಅರೆ ಬರೆಯಾದರೂ ಚಿತ್ರಮಂದಿರಗಳು ಕಾರ್ಯೋನ್ಮುಖವಾಗಿವೆ. ಮುಂದೆಂದೂ ಇಂತಹ ಪರಿಸ್ಥಿತಿ ಬಾರದಿರಲಿ, ಮನರಂಜನೆ ನಿರಂತರವಾಗಿರಲಿ ಎಂದು ಆಶಿಸುತ್ತಾ ಚಿತ್ರ ಪ್ರೇಮಿಗಳು ಸಿನಿಮಾ ಹಾಲ್​ಗಳತ್ತ ಮುಖಮಾಡಿದ್ದಾರೆ.

ಬಿಕೋ ಎನ್ನುತ್ತಿದ್ದ ಚಿತ್ರ ಮಂದಿರಗಳಲ್ಲಿ ಇನ್ನು ನಿರಂತರ ಚಿತ್ರ ಸಂತೆ: ಕೊರೊನಾದಿಂದಾಗಿ ಸ್ಥಗಿತವಾಗಿದ್ದ ಸಿನಿಮಾ ಪ್ರದರ್ಶನ ಎಂಟು ತಿಂಗಳ ಬಳಿಕ ಮತ್ತೆ ಶುರುವಾಗಿದೆ. ಇಂದಿನಿಂದ ಥಿಯೇಟರ್, ಮಾಲ್​ಗಳಲ್ಲಿ ಸಿನಿಮಾ ಪ್ರದರ್ಶನಗೊಳ್ಳಲಿದೆ. ಹೀಗಾಗಿ ನಗರದ ಬಹುತೇಕ ಮಾಲ್​ಗಳಲ್ಲಿ ಚಿತ್ರಪ್ರದರ್ಶನದ ಅಬ್ಬರ ಜೋರಾಗಿದೆ. ಥಿಯೇಟರ್ ಗಿಂತ ಮಾಲ್​ಗಳಲ್ಲೇ ಅಬ್ಬರ ಹೆಚ್ಚಾಗಿದೆ.

ಲವ್ ಮಾಕ್ ಟೈಲ್, ಶಿವಾಜಿ ಸುರತ್ಕಲ್ ಸೇರಿದಂತೆ ಹಲವು ಚಿತ್ರಗಳು ರೀ-ರಿಲೀಸ್ ಆಗುತ್ತಿವೆ. ಓರಾಯನ್ ಮಾಲ್, ಜಿಟಿ ವರ್ಲ್ಡ್ ಮಾಲ್, ವೈಷ್ಣವಿ ಮಾಲ್, ವೆಗಾಸಿಟಿ, ಗರುಡ ಮಾಲ್​ನಲ್ಲಿ ಇಂದಿನಿಂದ ಸಿನಿಮಾ ಪ್ರದರ್ಶನ ಆರಂಭವಾಗಿದೆ. ಏಳೆಂಟು ತಿಂಗಳಿನಿಂದ ಸಿನಿಮಾ ಮಿಸ್ ಮಾಡಿಕೊಂಡವರು, ಟಿಕೆಟ್ ಬುಕ್ಕಿಂಗ್​ಗೆ ಮುಂದಾಗಿದ್ದಾರೆ.

ಕೊರೊನಾ ರೂಲ್ಸ್​ಗಳನ್ನು ಹಾಗೂ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಚಿತ್ರ ಪ್ರದರ್ಶನಕ್ಕೆ ತಯಾರಿ ನಡೆದಿದೆ. ಹೀಗಾಗಿ ಪ್ರೇಕ್ಷಕರು ಯಾವುದೇ ಆತಂಕ, ಅನುಮಾನವಿಲ್ಲದೆ ಸಿನಿಮಾ ನೋಡಲು ಬರಬಹುದು ಎಂದು ಮಾಲ್​ ಮಾಲೀಕರೊಬ್ಬರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಪ್ರದರ್ಶನಕ್ಕೆ ಸಿಂಗಾರಗೊಳ್ಳುತ್ತಿವೆ ಗಾಂಧಿನಗರದ ಚಿತ್ರಮಂದಿರಗಳು

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ