Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಲ್ಲಿ ವ್ಯಕ್ತಿ ಮೇಲೆ ತಲ್ವಾರ್ ದಾಳಿ: ಮಸೀದಿ ವಿಚಾರವಾಗಿ ನಡೀತಾ ಹಲ್ಲೆ?

ಮಂಗಳೂರು: ನಗರದ ಕೈಕಂಬ ಬಳಿಯ ಕಂದಾವರದಲ್ಲಿ ನಿನ್ನೆ ರಾತ್ರಿ ವ್ಯಕ್ತಿ ಮೇಲೆ ತಲ್ವಾರ್ ದಾಳಿಯಾಗಿರುವ ಘಟನೆ ವರದಿಯಾಗಿದೆ. ಅಬ್ದುಲ್ ಅಜೀಜ್ ಎಂಬುವವರ ಮೇಲೆ ಇಬ್ಬರಿಂದ ತಲ್ವಾರ್ ಅಟ್ಯಾಕ್ ಆಗಿದೆ. ಅದೃಷ್ಟವಶಾತ್, ಅಜೀಜ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ, ಮಂಗಳೂರಿನ ಆಸ್ಪತ್ರೆಯಲ್ಲಿ ಅಬ್ದುಲ್ ಅಜೀಜ್‌ಗೆ ಚಿಕಿತ್ಸೆ ಕೊಡಲಾಗುತ್ತಿದೆ. ಕಂದಾವರ ಮಸೀದಿ ವಿಚಾರವಾಗಿ ಅಬ್ದುಲ್ ಮೇಲೆ ದುಷ್ಕರ್ಮಿಗಳು ಹಲ್ಲೆಗೈದಿರುವ ಶಂಕೆ ವ್ಯಕ್ತವಾಗಿದೆ. ತಲ್ವಾರ್​ ಅಟ್ಯಾಕ್​ನ ಸಂಪೂರ್ಣ ದೃಶ್ಯಾವಳಿ​ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಜೀಜ್​ ಮೇಲೆ ಹಲ್ಲೆಮಾಡಿದ ಕಿಡಿಗೇಡಿಗಳು ಘಟನೆ ಬಳಿಕ ಅಲ್ಲಿಂದ […]

ಮಂಗಳೂರಲ್ಲಿ ವ್ಯಕ್ತಿ ಮೇಲೆ ತಲ್ವಾರ್ ದಾಳಿ: ಮಸೀದಿ ವಿಚಾರವಾಗಿ ನಡೀತಾ ಹಲ್ಲೆ?
Follow us
KUSHAL V
|

Updated on: Nov 16, 2020 | 11:09 AM

ಮಂಗಳೂರು: ನಗರದ ಕೈಕಂಬ ಬಳಿಯ ಕಂದಾವರದಲ್ಲಿ ನಿನ್ನೆ ರಾತ್ರಿ ವ್ಯಕ್ತಿ ಮೇಲೆ ತಲ್ವಾರ್ ದಾಳಿಯಾಗಿರುವ ಘಟನೆ ವರದಿಯಾಗಿದೆ. ಅಬ್ದುಲ್ ಅಜೀಜ್ ಎಂಬುವವರ ಮೇಲೆ ಇಬ್ಬರಿಂದ ತಲ್ವಾರ್ ಅಟ್ಯಾಕ್ ಆಗಿದೆ. ಅದೃಷ್ಟವಶಾತ್, ಅಜೀಜ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ, ಮಂಗಳೂರಿನ ಆಸ್ಪತ್ರೆಯಲ್ಲಿ ಅಬ್ದುಲ್ ಅಜೀಜ್‌ಗೆ ಚಿಕಿತ್ಸೆ ಕೊಡಲಾಗುತ್ತಿದೆ. ಕಂದಾವರ ಮಸೀದಿ ವಿಚಾರವಾಗಿ ಅಬ್ದುಲ್ ಮೇಲೆ ದುಷ್ಕರ್ಮಿಗಳು ಹಲ್ಲೆಗೈದಿರುವ ಶಂಕೆ ವ್ಯಕ್ತವಾಗಿದೆ.

ತಲ್ವಾರ್​ ಅಟ್ಯಾಕ್​ನ ಸಂಪೂರ್ಣ ದೃಶ್ಯಾವಳಿ​ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಜೀಜ್​ ಮೇಲೆ ಹಲ್ಲೆಮಾಡಿದ ಕಿಡಿಗೇಡಿಗಳು ಘಟನೆ ಬಳಿಕ ಅಲ್ಲಿಂದ ಕಾಲ್ಕಿತ್ತಿರಿವುದು ಕಂಡುಬಂದಿದೆ.

ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?