AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಲ್ಲಿ ವ್ಯಕ್ತಿ ಮೇಲೆ ತಲ್ವಾರ್ ದಾಳಿ: ಮಸೀದಿ ವಿಚಾರವಾಗಿ ನಡೀತಾ ಹಲ್ಲೆ?

ಮಂಗಳೂರು: ನಗರದ ಕೈಕಂಬ ಬಳಿಯ ಕಂದಾವರದಲ್ಲಿ ನಿನ್ನೆ ರಾತ್ರಿ ವ್ಯಕ್ತಿ ಮೇಲೆ ತಲ್ವಾರ್ ದಾಳಿಯಾಗಿರುವ ಘಟನೆ ವರದಿಯಾಗಿದೆ. ಅಬ್ದುಲ್ ಅಜೀಜ್ ಎಂಬುವವರ ಮೇಲೆ ಇಬ್ಬರಿಂದ ತಲ್ವಾರ್ ಅಟ್ಯಾಕ್ ಆಗಿದೆ. ಅದೃಷ್ಟವಶಾತ್, ಅಜೀಜ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ, ಮಂಗಳೂರಿನ ಆಸ್ಪತ್ರೆಯಲ್ಲಿ ಅಬ್ದುಲ್ ಅಜೀಜ್‌ಗೆ ಚಿಕಿತ್ಸೆ ಕೊಡಲಾಗುತ್ತಿದೆ. ಕಂದಾವರ ಮಸೀದಿ ವಿಚಾರವಾಗಿ ಅಬ್ದುಲ್ ಮೇಲೆ ದುಷ್ಕರ್ಮಿಗಳು ಹಲ್ಲೆಗೈದಿರುವ ಶಂಕೆ ವ್ಯಕ್ತವಾಗಿದೆ. ತಲ್ವಾರ್​ ಅಟ್ಯಾಕ್​ನ ಸಂಪೂರ್ಣ ದೃಶ್ಯಾವಳಿ​ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಜೀಜ್​ ಮೇಲೆ ಹಲ್ಲೆಮಾಡಿದ ಕಿಡಿಗೇಡಿಗಳು ಘಟನೆ ಬಳಿಕ ಅಲ್ಲಿಂದ […]

ಮಂಗಳೂರಲ್ಲಿ ವ್ಯಕ್ತಿ ಮೇಲೆ ತಲ್ವಾರ್ ದಾಳಿ: ಮಸೀದಿ ವಿಚಾರವಾಗಿ ನಡೀತಾ ಹಲ್ಲೆ?
KUSHAL V
|

Updated on: Nov 16, 2020 | 11:09 AM

Share

ಮಂಗಳೂರು: ನಗರದ ಕೈಕಂಬ ಬಳಿಯ ಕಂದಾವರದಲ್ಲಿ ನಿನ್ನೆ ರಾತ್ರಿ ವ್ಯಕ್ತಿ ಮೇಲೆ ತಲ್ವಾರ್ ದಾಳಿಯಾಗಿರುವ ಘಟನೆ ವರದಿಯಾಗಿದೆ. ಅಬ್ದುಲ್ ಅಜೀಜ್ ಎಂಬುವವರ ಮೇಲೆ ಇಬ್ಬರಿಂದ ತಲ್ವಾರ್ ಅಟ್ಯಾಕ್ ಆಗಿದೆ. ಅದೃಷ್ಟವಶಾತ್, ಅಜೀಜ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ, ಮಂಗಳೂರಿನ ಆಸ್ಪತ್ರೆಯಲ್ಲಿ ಅಬ್ದುಲ್ ಅಜೀಜ್‌ಗೆ ಚಿಕಿತ್ಸೆ ಕೊಡಲಾಗುತ್ತಿದೆ. ಕಂದಾವರ ಮಸೀದಿ ವಿಚಾರವಾಗಿ ಅಬ್ದುಲ್ ಮೇಲೆ ದುಷ್ಕರ್ಮಿಗಳು ಹಲ್ಲೆಗೈದಿರುವ ಶಂಕೆ ವ್ಯಕ್ತವಾಗಿದೆ.

ತಲ್ವಾರ್​ ಅಟ್ಯಾಕ್​ನ ಸಂಪೂರ್ಣ ದೃಶ್ಯಾವಳಿ​ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಜೀಜ್​ ಮೇಲೆ ಹಲ್ಲೆಮಾಡಿದ ಕಿಡಿಗೇಡಿಗಳು ಘಟನೆ ಬಳಿಕ ಅಲ್ಲಿಂದ ಕಾಲ್ಕಿತ್ತಿರಿವುದು ಕಂಡುಬಂದಿದೆ.

Follow Us
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ