AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಲ್ಲಿ ವ್ಯಕ್ತಿ ಮೇಲೆ ತಲ್ವಾರ್ ದಾಳಿ: ಮಸೀದಿ ವಿಚಾರವಾಗಿ ನಡೀತಾ ಹಲ್ಲೆ?

ಮಂಗಳೂರು: ನಗರದ ಕೈಕಂಬ ಬಳಿಯ ಕಂದಾವರದಲ್ಲಿ ನಿನ್ನೆ ರಾತ್ರಿ ವ್ಯಕ್ತಿ ಮೇಲೆ ತಲ್ವಾರ್ ದಾಳಿಯಾಗಿರುವ ಘಟನೆ ವರದಿಯಾಗಿದೆ. ಅಬ್ದುಲ್ ಅಜೀಜ್ ಎಂಬುವವರ ಮೇಲೆ ಇಬ್ಬರಿಂದ ತಲ್ವಾರ್ ಅಟ್ಯಾಕ್ ಆಗಿದೆ. ಅದೃಷ್ಟವಶಾತ್, ಅಜೀಜ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ, ಮಂಗಳೂರಿನ ಆಸ್ಪತ್ರೆಯಲ್ಲಿ ಅಬ್ದುಲ್ ಅಜೀಜ್‌ಗೆ ಚಿಕಿತ್ಸೆ ಕೊಡಲಾಗುತ್ತಿದೆ. ಕಂದಾವರ ಮಸೀದಿ ವಿಚಾರವಾಗಿ ಅಬ್ದುಲ್ ಮೇಲೆ ದುಷ್ಕರ್ಮಿಗಳು ಹಲ್ಲೆಗೈದಿರುವ ಶಂಕೆ ವ್ಯಕ್ತವಾಗಿದೆ. ತಲ್ವಾರ್​ ಅಟ್ಯಾಕ್​ನ ಸಂಪೂರ್ಣ ದೃಶ್ಯಾವಳಿ​ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಜೀಜ್​ ಮೇಲೆ ಹಲ್ಲೆಮಾಡಿದ ಕಿಡಿಗೇಡಿಗಳು ಘಟನೆ ಬಳಿಕ ಅಲ್ಲಿಂದ […]

ಮಂಗಳೂರಲ್ಲಿ ವ್ಯಕ್ತಿ ಮೇಲೆ ತಲ್ವಾರ್ ದಾಳಿ: ಮಸೀದಿ ವಿಚಾರವಾಗಿ ನಡೀತಾ ಹಲ್ಲೆ?
KUSHAL V
|

Updated on: Nov 16, 2020 | 11:09 AM

Share

ಮಂಗಳೂರು: ನಗರದ ಕೈಕಂಬ ಬಳಿಯ ಕಂದಾವರದಲ್ಲಿ ನಿನ್ನೆ ರಾತ್ರಿ ವ್ಯಕ್ತಿ ಮೇಲೆ ತಲ್ವಾರ್ ದಾಳಿಯಾಗಿರುವ ಘಟನೆ ವರದಿಯಾಗಿದೆ. ಅಬ್ದುಲ್ ಅಜೀಜ್ ಎಂಬುವವರ ಮೇಲೆ ಇಬ್ಬರಿಂದ ತಲ್ವಾರ್ ಅಟ್ಯಾಕ್ ಆಗಿದೆ. ಅದೃಷ್ಟವಶಾತ್, ಅಜೀಜ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ, ಮಂಗಳೂರಿನ ಆಸ್ಪತ್ರೆಯಲ್ಲಿ ಅಬ್ದುಲ್ ಅಜೀಜ್‌ಗೆ ಚಿಕಿತ್ಸೆ ಕೊಡಲಾಗುತ್ತಿದೆ. ಕಂದಾವರ ಮಸೀದಿ ವಿಚಾರವಾಗಿ ಅಬ್ದುಲ್ ಮೇಲೆ ದುಷ್ಕರ್ಮಿಗಳು ಹಲ್ಲೆಗೈದಿರುವ ಶಂಕೆ ವ್ಯಕ್ತವಾಗಿದೆ.

ತಲ್ವಾರ್​ ಅಟ್ಯಾಕ್​ನ ಸಂಪೂರ್ಣ ದೃಶ್ಯಾವಳಿ​ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಜೀಜ್​ ಮೇಲೆ ಹಲ್ಲೆಮಾಡಿದ ಕಿಡಿಗೇಡಿಗಳು ಘಟನೆ ಬಳಿಕ ಅಲ್ಲಿಂದ ಕಾಲ್ಕಿತ್ತಿರಿವುದು ಕಂಡುಬಂದಿದೆ.

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ