AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಸ್ಟ್ ಡ್ರೈವ್‌ಗೆ ಬೈಕ್ ತಗೊಂಡು ಪರಾರಿಯಾಗುತ್ತಿದ್ದ ಖದೀಮ ಪೊಲೀಸರ ಬಲೆಗೆ

ಬೈಕ್ ಮಾರುವ ಯೋಜನೆ ಇದೆಯಾ.. OLXನಲ್ಲಿ ಜಾಹೀರಾತು ಹಾಕಿದ್ದೀರಾ ಹಾಗಾದ್ರೆ ಇಂತಹ ಖದೀಮರ ಬಗ್ಗೆ ಎಚ್ಚರವಿರಲಿ. ಯಾಕಂದ್ರೆ ಈತ ಮಾಲೀಕರ ಮುಂದೆಯೇ ಅವರ ಬೈಕನ್ನ ರಾಜಾರೋಷವಾಗಿ ಕದಿಯುತ್ತಾನೆ. ಆದ್ರೆ ಟೆನ್ಶನ್ ಬೇಡ. ಪೊಲೀಸರ ಕೈಯಲ್ಲಿ ಆರೋಪಿ ಲಾಕ್ ಆಗಿದ್ದಾನೆ.

ಟೆಸ್ಟ್ ಡ್ರೈವ್‌ಗೆ ಬೈಕ್ ತಗೊಂಡು ಪರಾರಿಯಾಗುತ್ತಿದ್ದ ಖದೀಮ ಪೊಲೀಸರ ಬಲೆಗೆ
ಬೈಕ್ ಟೆಸ್ಟ್ ಡ್ರೈವ್‌ಗೆ ಕೇಳಿ ಪರಾರಿಯಾಗುತ್ತಿದ್ದ ಖದೀಮ ಅರೆಸ್ಟ್.
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Dec 02, 2020 | 3:09 PM

Share

ತುಮಕೂರು: ಬೈಕ್ ಮಾರುವ ಯೋಜನೆ ಇದೆಯಾ..? OLX ನಲ್ಲಿ ಜಾಹೀರಾತು ಹಾಕಿದ್ದೀರಾ? ಹಾಗಾದ್ರೆ ಇಂತಹ ಖದೀಮರ ಬಗ್ಗೆ ಎಚ್ಚರವಿರಲಿ. ಯಾಕಂದ್ರೆ ಈತ ಮಾಲೀಕರ ಮುಂದೆಯೇ ಅವರ ಬೈಕನ್ನ ರಾಜಾರೋಷವಾಗಿ ಕದಿಯುತ್ತಾನೆ. ಆದ್ರೆ ಟೆನ್ಶನ್ ಬೇಡ. ಪೊಲೀಸರ ಕೈಯಲ್ಲಿ ಆರೋಪಿ ಲಾಕ್ ಆಗಿದ್ದಾನೆ.

ಬೈಕ್ ಟೆಸ್ಟ್ ಡ್ರೈವ್‌ಗೆ ಕೇಳಿ ಪರಾರಿಯಾಗುತ್ತಿದ್ದ ವ್ಯಕ್ತಿಯನ್ನು ತಿಲಕ್ ಪಾರ್ಕ್, ಕ್ಯಾತ್ಸಂದ್ರ ಪೊಲೀಸರು ಬಂಧಿಸಿದ್ದಾರೆ. ತುಮಕೂರಿನ ಹುಸೇನ್(30) ಬಂಧಿತ ಆರೋಪಿ. ಹುಸೇನ್ OLX ನಲ್ಲಿ ಜಾಹೀರಾತು ನೋಡಿ ಬೈಕ್ ಖರೀದಿಗೆ ಹೋಗ್ತಿದ್ದ.

ಬಳಿಕ ಬೈಕ್ ಮಾಲೀಕರನ್ನ ಭೇಟಿ ಮಾಡಿ ಟೆಸ್ಟ್ ಡ್ರೈವ್‌ಗೆ ಹೋಗಿ ಬರ್ತೀನಿ ಅಂತಾ ಬೈಕ್ ಕದ್ದು ಪರಾರಿಯಾಗುತ್ತಿದ್ದ. ಇದೇ ರೀತಿ ತುಮಕೂರು ಜಿಲ್ಲೆಯ ವಿವಿಧೆಡೆ ಹಲವು ಬೈಕ್​ಗಳನ್ನು ಎಗರಿಸಿದ್ದಾನೆ. ತಿಲಕ್ ಪಾರ್ಕ್ ಮತ್ತು ಕ್ಯಾತ್ಸಂದ್ರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ ಒಟ್ಟು ಐದು ಬೈಕ್​ಗಳನ್ನ ವಶ‌ಕ್ಕೆ ಪಡೆಯಲಾಗಿದೆ.

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ