AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಸ್ಟ್ ಡ್ರೈವ್‌ಗೆ ಬೈಕ್ ತಗೊಂಡು ಪರಾರಿಯಾಗುತ್ತಿದ್ದ ಖದೀಮ ಪೊಲೀಸರ ಬಲೆಗೆ

ಬೈಕ್ ಮಾರುವ ಯೋಜನೆ ಇದೆಯಾ.. OLXನಲ್ಲಿ ಜಾಹೀರಾತು ಹಾಕಿದ್ದೀರಾ ಹಾಗಾದ್ರೆ ಇಂತಹ ಖದೀಮರ ಬಗ್ಗೆ ಎಚ್ಚರವಿರಲಿ. ಯಾಕಂದ್ರೆ ಈತ ಮಾಲೀಕರ ಮುಂದೆಯೇ ಅವರ ಬೈಕನ್ನ ರಾಜಾರೋಷವಾಗಿ ಕದಿಯುತ್ತಾನೆ. ಆದ್ರೆ ಟೆನ್ಶನ್ ಬೇಡ. ಪೊಲೀಸರ ಕೈಯಲ್ಲಿ ಆರೋಪಿ ಲಾಕ್ ಆಗಿದ್ದಾನೆ.

ಟೆಸ್ಟ್ ಡ್ರೈವ್‌ಗೆ ಬೈಕ್ ತಗೊಂಡು ಪರಾರಿಯಾಗುತ್ತಿದ್ದ ಖದೀಮ ಪೊಲೀಸರ ಬಲೆಗೆ
ಬೈಕ್ ಟೆಸ್ಟ್ ಡ್ರೈವ್‌ಗೆ ಕೇಳಿ ಪರಾರಿಯಾಗುತ್ತಿದ್ದ ಖದೀಮ ಅರೆಸ್ಟ್.
ಆಯೇಷಾ ಬಾನು
| Edited By: |

Updated on: Dec 02, 2020 | 3:09 PM

Share

ತುಮಕೂರು: ಬೈಕ್ ಮಾರುವ ಯೋಜನೆ ಇದೆಯಾ..? OLX ನಲ್ಲಿ ಜಾಹೀರಾತು ಹಾಕಿದ್ದೀರಾ? ಹಾಗಾದ್ರೆ ಇಂತಹ ಖದೀಮರ ಬಗ್ಗೆ ಎಚ್ಚರವಿರಲಿ. ಯಾಕಂದ್ರೆ ಈತ ಮಾಲೀಕರ ಮುಂದೆಯೇ ಅವರ ಬೈಕನ್ನ ರಾಜಾರೋಷವಾಗಿ ಕದಿಯುತ್ತಾನೆ. ಆದ್ರೆ ಟೆನ್ಶನ್ ಬೇಡ. ಪೊಲೀಸರ ಕೈಯಲ್ಲಿ ಆರೋಪಿ ಲಾಕ್ ಆಗಿದ್ದಾನೆ.

ಬೈಕ್ ಟೆಸ್ಟ್ ಡ್ರೈವ್‌ಗೆ ಕೇಳಿ ಪರಾರಿಯಾಗುತ್ತಿದ್ದ ವ್ಯಕ್ತಿಯನ್ನು ತಿಲಕ್ ಪಾರ್ಕ್, ಕ್ಯಾತ್ಸಂದ್ರ ಪೊಲೀಸರು ಬಂಧಿಸಿದ್ದಾರೆ. ತುಮಕೂರಿನ ಹುಸೇನ್(30) ಬಂಧಿತ ಆರೋಪಿ. ಹುಸೇನ್ OLX ನಲ್ಲಿ ಜಾಹೀರಾತು ನೋಡಿ ಬೈಕ್ ಖರೀದಿಗೆ ಹೋಗ್ತಿದ್ದ.

ಬಳಿಕ ಬೈಕ್ ಮಾಲೀಕರನ್ನ ಭೇಟಿ ಮಾಡಿ ಟೆಸ್ಟ್ ಡ್ರೈವ್‌ಗೆ ಹೋಗಿ ಬರ್ತೀನಿ ಅಂತಾ ಬೈಕ್ ಕದ್ದು ಪರಾರಿಯಾಗುತ್ತಿದ್ದ. ಇದೇ ರೀತಿ ತುಮಕೂರು ಜಿಲ್ಲೆಯ ವಿವಿಧೆಡೆ ಹಲವು ಬೈಕ್​ಗಳನ್ನು ಎಗರಿಸಿದ್ದಾನೆ. ತಿಲಕ್ ಪಾರ್ಕ್ ಮತ್ತು ಕ್ಯಾತ್ಸಂದ್ರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ ಒಟ್ಟು ಐದು ಬೈಕ್​ಗಳನ್ನ ವಶ‌ಕ್ಕೆ ಪಡೆಯಲಾಗಿದೆ.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ