AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಿಮೆ ಬೆಲೆಗೆ ಗೋಡಂಬಿ ಕೊಡಿಸುವುದಾಗಿ 10ಲಕ್ಷ ವಂಚಿಸಿದ್ದ ಆರೋಪಿ ಅರೆಸ್ಟ್

ಮೈಸೂರು: ಕಡಿಮೆ ಬೆಲೆಗೆ ಗೋಡಂಬಿ ಕೊಡಿಸುವುದಾಗಿ ₹10 ಲಕ್ಷ ವಂಚನೆ ಮಾಡಿದ್ದ ತಮಿಳುನಾಡಿನ ಆರೋಪಿ ಪಳನಿಮಲೈಯನ್ನು ಮೈಸೂರಿನ ಉದಯಗಿರಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಪಳನಿಮಲೈ 4 ವರ್ಷಗಳ ಹಿಂದೆ ರೋಹನ್ ಖಾನ್ ಎಂಬುವವರಿಗೆ ಕಡಿಮೆ ಬೆಲೆಗೆ ಗೋಡಂಬಿ ಕೊಡಿಸುವುದಾಗಿ ಹೇಳಿ RTGS ಮೂಲಕ 10 ಲಕ್ಷ ಪಡೆದಿದ್ದ. ಬಳಿಕ ಗೋಡಂಬಿ ಕೊಡದೆ ಹಣ ನೀಡದೆ ತಲೆ ತಲೆಮರೆಸಿಕೊಂಡಿದ್ದ. ರೋಹನ್ ಖಾನ್ ಆಮದು, ರಫ್ತು ವ್ಯವಹಾರ ಮಾಡುತ್ತಿರುವ ವ್ಯಕ್ತಿ. ಲಾಭವಾಗುತ್ತೆ ಎಂದು ನಂಬಿ ಹಣ ಕಳೆದುಕೊಂಡಿದ್ದಾರೆ. ಈ ಸಂಬಂಧ […]

ಕಡಿಮೆ ಬೆಲೆಗೆ ಗೋಡಂಬಿ ಕೊಡಿಸುವುದಾಗಿ 10ಲಕ್ಷ ವಂಚಿಸಿದ್ದ ಆರೋಪಿ ಅರೆಸ್ಟ್
ಆಯೇಷಾ ಬಾನು
|

Updated on: Nov 06, 2020 | 7:42 AM

Share

ಮೈಸೂರು: ಕಡಿಮೆ ಬೆಲೆಗೆ ಗೋಡಂಬಿ ಕೊಡಿಸುವುದಾಗಿ ₹10 ಲಕ್ಷ ವಂಚನೆ ಮಾಡಿದ್ದ ತಮಿಳುನಾಡಿನ ಆರೋಪಿ ಪಳನಿಮಲೈಯನ್ನು ಮೈಸೂರಿನ ಉದಯಗಿರಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಪಳನಿಮಲೈ 4 ವರ್ಷಗಳ ಹಿಂದೆ ರೋಹನ್ ಖಾನ್ ಎಂಬುವವರಿಗೆ ಕಡಿಮೆ ಬೆಲೆಗೆ ಗೋಡಂಬಿ ಕೊಡಿಸುವುದಾಗಿ ಹೇಳಿ RTGS ಮೂಲಕ 10 ಲಕ್ಷ ಪಡೆದಿದ್ದ. ಬಳಿಕ ಗೋಡಂಬಿ ಕೊಡದೆ ಹಣ ನೀಡದೆ ತಲೆ ತಲೆಮರೆಸಿಕೊಂಡಿದ್ದ. ರೋಹನ್ ಖಾನ್ ಆಮದು, ರಫ್ತು ವ್ಯವಹಾರ ಮಾಡುತ್ತಿರುವ ವ್ಯಕ್ತಿ. ಲಾಭವಾಗುತ್ತೆ ಎಂದು ನಂಬಿ ಹಣ ಕಳೆದುಕೊಂಡಿದ್ದಾರೆ. ಈ ಸಂಬಂಧ ಉದಯಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಉದಯಗಿರಿ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ