AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಿಮೆ ಬೆಲೆಗೆ ಗೋಡಂಬಿ ಕೊಡಿಸುವುದಾಗಿ 10ಲಕ್ಷ ವಂಚಿಸಿದ್ದ ಆರೋಪಿ ಅರೆಸ್ಟ್

ಮೈಸೂರು: ಕಡಿಮೆ ಬೆಲೆಗೆ ಗೋಡಂಬಿ ಕೊಡಿಸುವುದಾಗಿ ₹10 ಲಕ್ಷ ವಂಚನೆ ಮಾಡಿದ್ದ ತಮಿಳುನಾಡಿನ ಆರೋಪಿ ಪಳನಿಮಲೈಯನ್ನು ಮೈಸೂರಿನ ಉದಯಗಿರಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಪಳನಿಮಲೈ 4 ವರ್ಷಗಳ ಹಿಂದೆ ರೋಹನ್ ಖಾನ್ ಎಂಬುವವರಿಗೆ ಕಡಿಮೆ ಬೆಲೆಗೆ ಗೋಡಂಬಿ ಕೊಡಿಸುವುದಾಗಿ ಹೇಳಿ RTGS ಮೂಲಕ 10 ಲಕ್ಷ ಪಡೆದಿದ್ದ. ಬಳಿಕ ಗೋಡಂಬಿ ಕೊಡದೆ ಹಣ ನೀಡದೆ ತಲೆ ತಲೆಮರೆಸಿಕೊಂಡಿದ್ದ. ರೋಹನ್ ಖಾನ್ ಆಮದು, ರಫ್ತು ವ್ಯವಹಾರ ಮಾಡುತ್ತಿರುವ ವ್ಯಕ್ತಿ. ಲಾಭವಾಗುತ್ತೆ ಎಂದು ನಂಬಿ ಹಣ ಕಳೆದುಕೊಂಡಿದ್ದಾರೆ. ಈ ಸಂಬಂಧ […]

ಕಡಿಮೆ ಬೆಲೆಗೆ ಗೋಡಂಬಿ ಕೊಡಿಸುವುದಾಗಿ 10ಲಕ್ಷ ವಂಚಿಸಿದ್ದ ಆರೋಪಿ ಅರೆಸ್ಟ್
ಆಯೇಷಾ ಬಾನು
|

Updated on: Nov 06, 2020 | 7:42 AM

Share

ಮೈಸೂರು: ಕಡಿಮೆ ಬೆಲೆಗೆ ಗೋಡಂಬಿ ಕೊಡಿಸುವುದಾಗಿ ₹10 ಲಕ್ಷ ವಂಚನೆ ಮಾಡಿದ್ದ ತಮಿಳುನಾಡಿನ ಆರೋಪಿ ಪಳನಿಮಲೈಯನ್ನು ಮೈಸೂರಿನ ಉದಯಗಿರಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಪಳನಿಮಲೈ 4 ವರ್ಷಗಳ ಹಿಂದೆ ರೋಹನ್ ಖಾನ್ ಎಂಬುವವರಿಗೆ ಕಡಿಮೆ ಬೆಲೆಗೆ ಗೋಡಂಬಿ ಕೊಡಿಸುವುದಾಗಿ ಹೇಳಿ RTGS ಮೂಲಕ 10 ಲಕ್ಷ ಪಡೆದಿದ್ದ. ಬಳಿಕ ಗೋಡಂಬಿ ಕೊಡದೆ ಹಣ ನೀಡದೆ ತಲೆ ತಲೆಮರೆಸಿಕೊಂಡಿದ್ದ. ರೋಹನ್ ಖಾನ್ ಆಮದು, ರಫ್ತು ವ್ಯವಹಾರ ಮಾಡುತ್ತಿರುವ ವ್ಯಕ್ತಿ. ಲಾಭವಾಗುತ್ತೆ ಎಂದು ನಂಬಿ ಹಣ ಕಳೆದುಕೊಂಡಿದ್ದಾರೆ. ಈ ಸಂಬಂಧ ಉದಯಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಉದಯಗಿರಿ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್