AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಬಿಜೆಪಿ ಐಟಿ ಸೆಲ್ ಗುರುತಿನ ಚೀಟಿ ನಕಲು: ಆರೋಪಿ ಅಬ್ದುಲ್ ಅರೆಸ್ಟ್

ಬೆಂಗಳೂರು: ಬಿಜೆಪಿ ಪಕ್ಷದ IT ಸೆಲ್ ವಿಭಾಗದ ಗುರುತಿನ ಚೀಟಿಯನ್ನ ನಕಲು ಮಾಡಿ ವಂಚಿಸಿದ್ದ ಆರೋಪಿಯನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅಬ್ದುಲ್ ಸಲಾಂ ಗೈಮಾ ಬಂಧಿತ ಆರೋಪಿ. ನಕಲಿ ಸಹಿ ಬಳಸಿ ಬಿಜೆಪಿ ಐಟಿ ಸೆಲ್ ಐಡಿ ಕಾರ್ಡ್ ಮಾಡಿಕೊಂಡಿದ್ದ ಆರೋಪಿ, ಅದನ್ನು ಬಳಸಿ ಸಾಕಷ್ಟು ಮಂದಿಗೆ ಟೋಪಿ ಹಾಕಿದ್ದ ಎಂದು ತಿಳಿದುಬಂದಿದೆ. ರಾಜಕೀಯ ಮುಖಂಡರ ಮೂಲಕ ಸಂತ್ರಸ್ಥರ ಕೆಲಸ ಮಾಡಿಸಿಕೊಡುವುದಗಿ ನಂಬಿಸಿ ಅವರನ್ನ ಅಬ್ದುಲ್ ಸಲಾಂ ವಂಚಿಸುತಿದ್ದನು. ಈ ಹಿನ್ನಲೆಯಲ್ಲಿ ಸಂತ್ರಸ್ಥ ಲೋಕೇಶ್ ಅಂಬೇಕಲ್ಲು ಡಿಜೆ […]

ರಾಜ್ಯ ಬಿಜೆಪಿ ಐಟಿ ಸೆಲ್ ಗುರುತಿನ ಚೀಟಿ ನಕಲು: ಆರೋಪಿ ಅಬ್ದುಲ್ ಅರೆಸ್ಟ್
KUSHAL V
| Updated By: ಸಾಧು ಶ್ರೀನಾಥ್​|

Updated on:Jul 18, 2020 | 12:42 PM

Share

ಬೆಂಗಳೂರು: ಬಿಜೆಪಿ ಪಕ್ಷದ IT ಸೆಲ್ ವಿಭಾಗದ ಗುರುತಿನ ಚೀಟಿಯನ್ನ ನಕಲು ಮಾಡಿ ವಂಚಿಸಿದ್ದ ಆರೋಪಿಯನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅಬ್ದುಲ್ ಸಲಾಂ ಗೈಮಾ ಬಂಧಿತ ಆರೋಪಿ.

ನಕಲಿ ಸಹಿ ಬಳಸಿ ಬಿಜೆಪಿ ಐಟಿ ಸೆಲ್ ಐಡಿ ಕಾರ್ಡ್ ಮಾಡಿಕೊಂಡಿದ್ದ ಆರೋಪಿ, ಅದನ್ನು ಬಳಸಿ ಸಾಕಷ್ಟು ಮಂದಿಗೆ ಟೋಪಿ ಹಾಕಿದ್ದ ಎಂದು ತಿಳಿದುಬಂದಿದೆ. ರಾಜಕೀಯ ಮುಖಂಡರ ಮೂಲಕ ಸಂತ್ರಸ್ಥರ ಕೆಲಸ ಮಾಡಿಸಿಕೊಡುವುದಗಿ ನಂಬಿಸಿ ಅವರನ್ನ ಅಬ್ದುಲ್ ಸಲಾಂ ವಂಚಿಸುತಿದ್ದನು. ಈ ಹಿನ್ನಲೆಯಲ್ಲಿ ಸಂತ್ರಸ್ಥ ಲೋಕೇಶ್ ಅಂಬೇಕಲ್ಲು ಡಿಜೆ ಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಲೋಕೇಶ್ ನೀಡಿದ ದೂರಿನನ್ವಯ ಅಬ್ದುಲ್ ಸಲಾಂ ಗೈಮಾನನ್ನ ಪೊಲೀಸರು ಬಂಧಿಸಿದ್ದಾರೆ.

Published On - 12:07 pm, Sat, 18 July 20

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್