AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೃದ್ಧೆಯ ಕೊಲೆ ಮಾಡಿ, ಮಗನನ್ನು ಸಾಯಿಸಲು ಯತ್ನಿಸಿದ ಕಿರಾತಕ ಅರೆಸ್ಟ್..

ಚಿಕ್ಕಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿ ವೃದ್ಧೆಯ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಡ್ಡರಬಂಡೆಯಲ್ಲಿ ನಡೆದಿದೆ. 75 ವರ್ಷದ ವೃದ್ಧೆ ಕೊಂಡಮ್ಮ ಹತ್ಯೆಯಾದವರು. ಜೊತೆಗೆ ಮೃತ ವೃದ್ಧೆ ಕೊಂಡಮ್ಮನ ಮಗ ಗಂಗಪ್ಪನ ಹತ್ಯೆಗೂ ಯತ್ನ ನಡೆದಿದೆ. ಆರೋಪಿ ವೆಂಕಟೇಶ್ ಗಂಗಪ್ಪಗೆ ಬೈಕ್ ಡಿಕ್ಕಿ ಹೊಡೆಸಿ ಕೊಲೆಗೆ ಯತ್ನಿಸಿದ್ದ. ಸದ್ಯ ಪೊಲೀಸರು ಆರೋಪಿ ವೆಂಕಟೇಶ್​ನನ್ನು ಬಂಧಿಸಿದ್ದಾರೆ. ಗೌರಿಬಿದನೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವೃದ್ಧೆಯ ಕೊಲೆ ಮಾಡಿ, ಮಗನನ್ನು ಸಾಯಿಸಲು ಯತ್ನಿಸಿದ ಕಿರಾತಕ ಅರೆಸ್ಟ್..
ಆಯೇಷಾ ಬಾನು
|

Updated on: Nov 02, 2020 | 9:52 AM

Share

ಚಿಕ್ಕಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿ ವೃದ್ಧೆಯ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಡ್ಡರಬಂಡೆಯಲ್ಲಿ ನಡೆದಿದೆ. 75 ವರ್ಷದ ವೃದ್ಧೆ ಕೊಂಡಮ್ಮ ಹತ್ಯೆಯಾದವರು.

ಜೊತೆಗೆ ಮೃತ ವೃದ್ಧೆ ಕೊಂಡಮ್ಮನ ಮಗ ಗಂಗಪ್ಪನ ಹತ್ಯೆಗೂ ಯತ್ನ ನಡೆದಿದೆ. ಆರೋಪಿ ವೆಂಕಟೇಶ್ ಗಂಗಪ್ಪಗೆ ಬೈಕ್ ಡಿಕ್ಕಿ ಹೊಡೆಸಿ ಕೊಲೆಗೆ ಯತ್ನಿಸಿದ್ದ. ಸದ್ಯ ಪೊಲೀಸರು ಆರೋಪಿ ವೆಂಕಟೇಶ್​ನನ್ನು ಬಂಧಿಸಿದ್ದಾರೆ. ಗೌರಿಬಿದನೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್