AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಫೋನ್​ಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಆರೋಪಿ, ಬೈಕ್ ಕೈಕೊಟ್ಟಾಗ ಪೊಲೀಸರಿಗೆ ಸಿಕ್ಕಿಬಿದ್ದ

ಬೆಂಗಳೂರು: ಐಷಾರಾಮಿ ಐಫೋನ್​ಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಉಮ್ಮರ್ ಬಂಧಿತ ಆರೋಪಿ. iPhone ಬ್ರಾಂಡ್ ಅಂದ್ರೆನೆ ಒಂದು ರೀತಿಯ ರಿಚ್ ಫೀಲ್ ಆಗುತ್ತೆ. ಯಾಕಂದ್ರೆ ಈ ಐಫೋನ್​ಗಳು ದರದಿಂದ ಹಿಡಿದು ಬಳಕೆ ಮಾಡುವವರೆಗೂ ಸಾಮಾನ್ಯ ಫೋನ್​ಗಳಿಗಿಂತ ಡಿಫ್ರೆಂಟ್ ಹಾಗೂ ದುಬಾರಿ. ಹೀಗಾಗಿ ಐಫೋನ್​ಗಳ ಮೇಲೆ ಕಣ್ಣು ಹಾಕಿದ ಈ ಖತರ್ನಾಕ್ ಖದೀಮ ಅವುಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡ್ತಿದ್ದ. ಆದ್ರೆ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಈತ ಬರೋಬ್ಬರಿ 13 […]

ಐಫೋನ್​ಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಆರೋಪಿ, ಬೈಕ್ ಕೈಕೊಟ್ಟಾಗ ಪೊಲೀಸರಿಗೆ ಸಿಕ್ಕಿಬಿದ್ದ
ಐಫೋನ್ ಕಳ್ಳ ಮೊಹಮ್ಮದ್ ಉಮರ್
ಆಯೇಷಾ ಬಾನು
ಆಯೇಷಾ ಬಾನು|

Updated on: Nov 30, 2020 | 3:11 PM

Share

ಬೆಂಗಳೂರು: ಐಷಾರಾಮಿ ಐಫೋನ್​ಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಉಮ್ಮರ್ ಬಂಧಿತ ಆರೋಪಿ.

iPhone ಬ್ರಾಂಡ್ ಅಂದ್ರೆನೆ ಒಂದು ರೀತಿಯ ರಿಚ್ ಫೀಲ್ ಆಗುತ್ತೆ. ಯಾಕಂದ್ರೆ ಈ ಐಫೋನ್​ಗಳು ದರದಿಂದ ಹಿಡಿದು ಬಳಕೆ ಮಾಡುವವರೆಗೂ ಸಾಮಾನ್ಯ ಫೋನ್​ಗಳಿಗಿಂತ ಡಿಫ್ರೆಂಟ್ ಹಾಗೂ ದುಬಾರಿ. ಹೀಗಾಗಿ ಐಫೋನ್​ಗಳ ಮೇಲೆ ಕಣ್ಣು ಹಾಕಿದ ಈ ಖತರ್ನಾಕ್ ಖದೀಮ ಅವುಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡ್ತಿದ್ದ. ಆದ್ರೆ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಈತ ಬರೋಬ್ಬರಿ 13 ಪ್ರಕರಣದಲ್ಲಿ ಭಾಗಿಯಾಗಿದ್ದ. ಕದ್ದ ಫೋನ್​ಗಳನ್ನ ಕಡಿಮೆ ಬೆಲೆಗೆ ಮಾರಾಟ ಮಾಡ್ತಿದ್ದ.

ಬೈಕ್ ಕೈಕೊಟ್ಟಾಗ ಪೊಲೀಸರಿಗೆ ಸಿಕ್ಕಿಬಿದ್ದ ಬೈಕ್​ನಲ್ಲಿ ಬಂದು ಗಾಂಧಿನಗರದಲ್ಲಿ ನಿಂತಿದ್ದ ಕಿರಣ್ ಎಂಬುವವರ ಐಫೋನ್ ಕಸಿದು ಎಸ್ಕೇಪ್ ಆಗಲು ಯತ್ನಿಸುವ ವೇಳೆ ಕಳ್ಳನ ಬೈಕ್ ಕೈಕೊಟ್ಟ ಹಿನ್ನೆಲೆಯಲ್ಲಿ ಪೊಲೀಸರ ಕೈಗೆ ಲಾಕ್ ಆಗಿದ್ದಾನೆ. ಸದ್ಯ ಆರೋಪಿಯನ್ನ ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿ ವಿರುದ್ಧ ಬ್ಯಾಟರಾಯನಪುರ, ಚಂದ್ರಾಲೇಔಟ್, ವಿವಿ ಪುರಂ, ಶಂಕರಪುರಂ, ವಿಜಯನಗರ ಸೇರಿ ಹಲವು ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು.

ರಸ್ತೆ ಮೇಲೆ ಬಿದ್ದಿದ್ದ iPhoneನ ವಾಪಸ್​ ಮಾಡಿದ ಕಾರ್ಮಿಕನಿಗೆ ಖಾಕಿಯಿಂದ ಸನ್ಮಾನ, ಎಲ್ಲಿ?

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು