AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಫೋನ್​ಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಆರೋಪಿ, ಬೈಕ್ ಕೈಕೊಟ್ಟಾಗ ಪೊಲೀಸರಿಗೆ ಸಿಕ್ಕಿಬಿದ್ದ

ಬೆಂಗಳೂರು: ಐಷಾರಾಮಿ ಐಫೋನ್​ಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಉಮ್ಮರ್ ಬಂಧಿತ ಆರೋಪಿ. iPhone ಬ್ರಾಂಡ್ ಅಂದ್ರೆನೆ ಒಂದು ರೀತಿಯ ರಿಚ್ ಫೀಲ್ ಆಗುತ್ತೆ. ಯಾಕಂದ್ರೆ ಈ ಐಫೋನ್​ಗಳು ದರದಿಂದ ಹಿಡಿದು ಬಳಕೆ ಮಾಡುವವರೆಗೂ ಸಾಮಾನ್ಯ ಫೋನ್​ಗಳಿಗಿಂತ ಡಿಫ್ರೆಂಟ್ ಹಾಗೂ ದುಬಾರಿ. ಹೀಗಾಗಿ ಐಫೋನ್​ಗಳ ಮೇಲೆ ಕಣ್ಣು ಹಾಕಿದ ಈ ಖತರ್ನಾಕ್ ಖದೀಮ ಅವುಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡ್ತಿದ್ದ. ಆದ್ರೆ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಈತ ಬರೋಬ್ಬರಿ 13 […]

ಐಫೋನ್​ಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಆರೋಪಿ, ಬೈಕ್ ಕೈಕೊಟ್ಟಾಗ ಪೊಲೀಸರಿಗೆ ಸಿಕ್ಕಿಬಿದ್ದ
ಐಫೋನ್ ಕಳ್ಳ ಮೊಹಮ್ಮದ್ ಉಮರ್
ಆಯೇಷಾ ಬಾನು
|

Updated on: Nov 30, 2020 | 3:11 PM

Share

ಬೆಂಗಳೂರು: ಐಷಾರಾಮಿ ಐಫೋನ್​ಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಉಮ್ಮರ್ ಬಂಧಿತ ಆರೋಪಿ.

iPhone ಬ್ರಾಂಡ್ ಅಂದ್ರೆನೆ ಒಂದು ರೀತಿಯ ರಿಚ್ ಫೀಲ್ ಆಗುತ್ತೆ. ಯಾಕಂದ್ರೆ ಈ ಐಫೋನ್​ಗಳು ದರದಿಂದ ಹಿಡಿದು ಬಳಕೆ ಮಾಡುವವರೆಗೂ ಸಾಮಾನ್ಯ ಫೋನ್​ಗಳಿಗಿಂತ ಡಿಫ್ರೆಂಟ್ ಹಾಗೂ ದುಬಾರಿ. ಹೀಗಾಗಿ ಐಫೋನ್​ಗಳ ಮೇಲೆ ಕಣ್ಣು ಹಾಕಿದ ಈ ಖತರ್ನಾಕ್ ಖದೀಮ ಅವುಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡ್ತಿದ್ದ. ಆದ್ರೆ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಈತ ಬರೋಬ್ಬರಿ 13 ಪ್ರಕರಣದಲ್ಲಿ ಭಾಗಿಯಾಗಿದ್ದ. ಕದ್ದ ಫೋನ್​ಗಳನ್ನ ಕಡಿಮೆ ಬೆಲೆಗೆ ಮಾರಾಟ ಮಾಡ್ತಿದ್ದ.

ಬೈಕ್ ಕೈಕೊಟ್ಟಾಗ ಪೊಲೀಸರಿಗೆ ಸಿಕ್ಕಿಬಿದ್ದ ಬೈಕ್​ನಲ್ಲಿ ಬಂದು ಗಾಂಧಿನಗರದಲ್ಲಿ ನಿಂತಿದ್ದ ಕಿರಣ್ ಎಂಬುವವರ ಐಫೋನ್ ಕಸಿದು ಎಸ್ಕೇಪ್ ಆಗಲು ಯತ್ನಿಸುವ ವೇಳೆ ಕಳ್ಳನ ಬೈಕ್ ಕೈಕೊಟ್ಟ ಹಿನ್ನೆಲೆಯಲ್ಲಿ ಪೊಲೀಸರ ಕೈಗೆ ಲಾಕ್ ಆಗಿದ್ದಾನೆ. ಸದ್ಯ ಆರೋಪಿಯನ್ನ ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿ ವಿರುದ್ಧ ಬ್ಯಾಟರಾಯನಪುರ, ಚಂದ್ರಾಲೇಔಟ್, ವಿವಿ ಪುರಂ, ಶಂಕರಪುರಂ, ವಿಜಯನಗರ ಸೇರಿ ಹಲವು ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು.

ರಸ್ತೆ ಮೇಲೆ ಬಿದ್ದಿದ್ದ iPhoneನ ವಾಪಸ್​ ಮಾಡಿದ ಕಾರ್ಮಿಕನಿಗೆ ಖಾಕಿಯಿಂದ ಸನ್ಮಾನ, ಎಲ್ಲಿ?

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ