AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಫೋನ್​ಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಆರೋಪಿ, ಬೈಕ್ ಕೈಕೊಟ್ಟಾಗ ಪೊಲೀಸರಿಗೆ ಸಿಕ್ಕಿಬಿದ್ದ

ಬೆಂಗಳೂರು: ಐಷಾರಾಮಿ ಐಫೋನ್​ಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಉಮ್ಮರ್ ಬಂಧಿತ ಆರೋಪಿ. iPhone ಬ್ರಾಂಡ್ ಅಂದ್ರೆನೆ ಒಂದು ರೀತಿಯ ರಿಚ್ ಫೀಲ್ ಆಗುತ್ತೆ. ಯಾಕಂದ್ರೆ ಈ ಐಫೋನ್​ಗಳು ದರದಿಂದ ಹಿಡಿದು ಬಳಕೆ ಮಾಡುವವರೆಗೂ ಸಾಮಾನ್ಯ ಫೋನ್​ಗಳಿಗಿಂತ ಡಿಫ್ರೆಂಟ್ ಹಾಗೂ ದುಬಾರಿ. ಹೀಗಾಗಿ ಐಫೋನ್​ಗಳ ಮೇಲೆ ಕಣ್ಣು ಹಾಕಿದ ಈ ಖತರ್ನಾಕ್ ಖದೀಮ ಅವುಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡ್ತಿದ್ದ. ಆದ್ರೆ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಈತ ಬರೋಬ್ಬರಿ 13 […]

ಐಫೋನ್​ಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಆರೋಪಿ, ಬೈಕ್ ಕೈಕೊಟ್ಟಾಗ ಪೊಲೀಸರಿಗೆ ಸಿಕ್ಕಿಬಿದ್ದ
ಐಫೋನ್ ಕಳ್ಳ ಮೊಹಮ್ಮದ್ ಉಮರ್
ಆಯೇಷಾ ಬಾನು
|

Updated on: Nov 30, 2020 | 3:11 PM

Share

ಬೆಂಗಳೂರು: ಐಷಾರಾಮಿ ಐಫೋನ್​ಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಉಮ್ಮರ್ ಬಂಧಿತ ಆರೋಪಿ.

iPhone ಬ್ರಾಂಡ್ ಅಂದ್ರೆನೆ ಒಂದು ರೀತಿಯ ರಿಚ್ ಫೀಲ್ ಆಗುತ್ತೆ. ಯಾಕಂದ್ರೆ ಈ ಐಫೋನ್​ಗಳು ದರದಿಂದ ಹಿಡಿದು ಬಳಕೆ ಮಾಡುವವರೆಗೂ ಸಾಮಾನ್ಯ ಫೋನ್​ಗಳಿಗಿಂತ ಡಿಫ್ರೆಂಟ್ ಹಾಗೂ ದುಬಾರಿ. ಹೀಗಾಗಿ ಐಫೋನ್​ಗಳ ಮೇಲೆ ಕಣ್ಣು ಹಾಕಿದ ಈ ಖತರ್ನಾಕ್ ಖದೀಮ ಅವುಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡ್ತಿದ್ದ. ಆದ್ರೆ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಈತ ಬರೋಬ್ಬರಿ 13 ಪ್ರಕರಣದಲ್ಲಿ ಭಾಗಿಯಾಗಿದ್ದ. ಕದ್ದ ಫೋನ್​ಗಳನ್ನ ಕಡಿಮೆ ಬೆಲೆಗೆ ಮಾರಾಟ ಮಾಡ್ತಿದ್ದ.

ಬೈಕ್ ಕೈಕೊಟ್ಟಾಗ ಪೊಲೀಸರಿಗೆ ಸಿಕ್ಕಿಬಿದ್ದ ಬೈಕ್​ನಲ್ಲಿ ಬಂದು ಗಾಂಧಿನಗರದಲ್ಲಿ ನಿಂತಿದ್ದ ಕಿರಣ್ ಎಂಬುವವರ ಐಫೋನ್ ಕಸಿದು ಎಸ್ಕೇಪ್ ಆಗಲು ಯತ್ನಿಸುವ ವೇಳೆ ಕಳ್ಳನ ಬೈಕ್ ಕೈಕೊಟ್ಟ ಹಿನ್ನೆಲೆಯಲ್ಲಿ ಪೊಲೀಸರ ಕೈಗೆ ಲಾಕ್ ಆಗಿದ್ದಾನೆ. ಸದ್ಯ ಆರೋಪಿಯನ್ನ ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿ ವಿರುದ್ಧ ಬ್ಯಾಟರಾಯನಪುರ, ಚಂದ್ರಾಲೇಔಟ್, ವಿವಿ ಪುರಂ, ಶಂಕರಪುರಂ, ವಿಜಯನಗರ ಸೇರಿ ಹಲವು ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು.

ರಸ್ತೆ ಮೇಲೆ ಬಿದ್ದಿದ್ದ iPhoneನ ವಾಪಸ್​ ಮಾಡಿದ ಕಾರ್ಮಿಕನಿಗೆ ಖಾಕಿಯಿಂದ ಸನ್ಮಾನ, ಎಲ್ಲಿ?

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು