AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಫೋನ್​ಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಆರೋಪಿ, ಬೈಕ್ ಕೈಕೊಟ್ಟಾಗ ಪೊಲೀಸರಿಗೆ ಸಿಕ್ಕಿಬಿದ್ದ

ಬೆಂಗಳೂರು: ಐಷಾರಾಮಿ ಐಫೋನ್​ಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಉಮ್ಮರ್ ಬಂಧಿತ ಆರೋಪಿ. iPhone ಬ್ರಾಂಡ್ ಅಂದ್ರೆನೆ ಒಂದು ರೀತಿಯ ರಿಚ್ ಫೀಲ್ ಆಗುತ್ತೆ. ಯಾಕಂದ್ರೆ ಈ ಐಫೋನ್​ಗಳು ದರದಿಂದ ಹಿಡಿದು ಬಳಕೆ ಮಾಡುವವರೆಗೂ ಸಾಮಾನ್ಯ ಫೋನ್​ಗಳಿಗಿಂತ ಡಿಫ್ರೆಂಟ್ ಹಾಗೂ ದುಬಾರಿ. ಹೀಗಾಗಿ ಐಫೋನ್​ಗಳ ಮೇಲೆ ಕಣ್ಣು ಹಾಕಿದ ಈ ಖತರ್ನಾಕ್ ಖದೀಮ ಅವುಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡ್ತಿದ್ದ. ಆದ್ರೆ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಈತ ಬರೋಬ್ಬರಿ 13 […]

ಐಫೋನ್​ಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಆರೋಪಿ, ಬೈಕ್ ಕೈಕೊಟ್ಟಾಗ ಪೊಲೀಸರಿಗೆ ಸಿಕ್ಕಿಬಿದ್ದ
ಐಫೋನ್ ಕಳ್ಳ ಮೊಹಮ್ಮದ್ ಉಮರ್
ಆಯೇಷಾ ಬಾನು
|

Updated on: Nov 30, 2020 | 3:11 PM

Share

ಬೆಂಗಳೂರು: ಐಷಾರಾಮಿ ಐಫೋನ್​ಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಉಮ್ಮರ್ ಬಂಧಿತ ಆರೋಪಿ.

iPhone ಬ್ರಾಂಡ್ ಅಂದ್ರೆನೆ ಒಂದು ರೀತಿಯ ರಿಚ್ ಫೀಲ್ ಆಗುತ್ತೆ. ಯಾಕಂದ್ರೆ ಈ ಐಫೋನ್​ಗಳು ದರದಿಂದ ಹಿಡಿದು ಬಳಕೆ ಮಾಡುವವರೆಗೂ ಸಾಮಾನ್ಯ ಫೋನ್​ಗಳಿಗಿಂತ ಡಿಫ್ರೆಂಟ್ ಹಾಗೂ ದುಬಾರಿ. ಹೀಗಾಗಿ ಐಫೋನ್​ಗಳ ಮೇಲೆ ಕಣ್ಣು ಹಾಕಿದ ಈ ಖತರ್ನಾಕ್ ಖದೀಮ ಅವುಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡ್ತಿದ್ದ. ಆದ್ರೆ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಈತ ಬರೋಬ್ಬರಿ 13 ಪ್ರಕರಣದಲ್ಲಿ ಭಾಗಿಯಾಗಿದ್ದ. ಕದ್ದ ಫೋನ್​ಗಳನ್ನ ಕಡಿಮೆ ಬೆಲೆಗೆ ಮಾರಾಟ ಮಾಡ್ತಿದ್ದ.

ಬೈಕ್ ಕೈಕೊಟ್ಟಾಗ ಪೊಲೀಸರಿಗೆ ಸಿಕ್ಕಿಬಿದ್ದ ಬೈಕ್​ನಲ್ಲಿ ಬಂದು ಗಾಂಧಿನಗರದಲ್ಲಿ ನಿಂತಿದ್ದ ಕಿರಣ್ ಎಂಬುವವರ ಐಫೋನ್ ಕಸಿದು ಎಸ್ಕೇಪ್ ಆಗಲು ಯತ್ನಿಸುವ ವೇಳೆ ಕಳ್ಳನ ಬೈಕ್ ಕೈಕೊಟ್ಟ ಹಿನ್ನೆಲೆಯಲ್ಲಿ ಪೊಲೀಸರ ಕೈಗೆ ಲಾಕ್ ಆಗಿದ್ದಾನೆ. ಸದ್ಯ ಆರೋಪಿಯನ್ನ ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿ ವಿರುದ್ಧ ಬ್ಯಾಟರಾಯನಪುರ, ಚಂದ್ರಾಲೇಔಟ್, ವಿವಿ ಪುರಂ, ಶಂಕರಪುರಂ, ವಿಜಯನಗರ ಸೇರಿ ಹಲವು ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು.

ರಸ್ತೆ ಮೇಲೆ ಬಿದ್ದಿದ್ದ iPhoneನ ವಾಪಸ್​ ಮಾಡಿದ ಕಾರ್ಮಿಕನಿಗೆ ಖಾಕಿಯಿಂದ ಸನ್ಮಾನ, ಎಲ್ಲಿ?

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು