AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರ್ವಜನಿಕ ಶೌಚಾಲಯ ಬಳಸಿ ಹಣ ನೀಡದಿದ್ದಕ್ಕೆ ರಾಡ್​ನಿಂದ ಹಲ್ಲೆ!

ನೆಲಮಂಗಲ: ಸಾರ್ವಜನಿಕ ಶೌಚಾಲಯ ಬಳಸಿ ಹಣ ನೀಡದ ಹಿನ್ನೆಲೆಯಲ್ಲಿ ಬಸ್ ಚಾಲಕನ ತಲೆಗೆ ರಾಡ್‌ನಿಂದ ಹಲ್ಲೆ ಮಾಡಿರುವ ಘಟನೆ ನೆಲಮಂಗಲ ನಗರ ಬಸ್ ನಿಲ್ದಾಣದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರದ ಬಸ್ ನಿಲ್ದಾಣದಲ್ಲಿ ಸಾರ್ವಜನಿಕ ಶೌಚಾಲಯ ಬಳಸಿ ಹಣ ನೀಡಲಿಲ್ಲ ಎಂದು ಶೌಚಾಲಯ ನಿರ್ವಹಣೆ ಮಾಡುತ್ತಿದ್ದ ರಾಜೇಶ್‌ ಎಂಬಾತ ಬಸ್ ಚಾಲಕ ವೆಂಕಟೇಶ್ ಮೇಲೆ ರಾಡ್​ನಿಂದ ಹಲ್ಲೆ ಮಾಡಿದ್ದಾರೆ. ಗಾಯಾಳು ವೆಂಕಟೇಶ್​ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿ ರಾಜೇಶ್‌ನನ್ನು ಪೊಲೀಸರು ಬಂಧಿಸಿದ್ದಾರೆ. ನೆಲಮಂಗಲ […]

ಸಾರ್ವಜನಿಕ ಶೌಚಾಲಯ ಬಳಸಿ ಹಣ ನೀಡದಿದ್ದಕ್ಕೆ ರಾಡ್​ನಿಂದ ಹಲ್ಲೆ!
ಆಯೇಷಾ ಬಾನು
ಆಯೇಷಾ ಬಾನು|

Updated on: Sep 23, 2020 | 8:32 AM

Share

ನೆಲಮಂಗಲ: ಸಾರ್ವಜನಿಕ ಶೌಚಾಲಯ ಬಳಸಿ ಹಣ ನೀಡದ ಹಿನ್ನೆಲೆಯಲ್ಲಿ ಬಸ್ ಚಾಲಕನ ತಲೆಗೆ ರಾಡ್‌ನಿಂದ ಹಲ್ಲೆ ಮಾಡಿರುವ ಘಟನೆ ನೆಲಮಂಗಲ ನಗರ ಬಸ್ ನಿಲ್ದಾಣದಲ್ಲಿ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರದ ಬಸ್ ನಿಲ್ದಾಣದಲ್ಲಿ ಸಾರ್ವಜನಿಕ ಶೌಚಾಲಯ ಬಳಸಿ ಹಣ ನೀಡಲಿಲ್ಲ ಎಂದು ಶೌಚಾಲಯ ನಿರ್ವಹಣೆ ಮಾಡುತ್ತಿದ್ದ ರಾಜೇಶ್‌ ಎಂಬಾತ ಬಸ್ ಚಾಲಕ ವೆಂಕಟೇಶ್ ಮೇಲೆ ರಾಡ್​ನಿಂದ ಹಲ್ಲೆ ಮಾಡಿದ್ದಾರೆ. ಗಾಯಾಳು ವೆಂಕಟೇಶ್​ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿ ರಾಜೇಶ್‌ನನ್ನು ಪೊಲೀಸರು ಬಂಧಿಸಿದ್ದಾರೆ. ನೆಲಮಂಗಲ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ