Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ‘ಸಮಾಜ ಕಲ್ಯಾಣ’ ಇಲಾಖೆಯ ವರಸೆ: ವ್ಯಕ್ತಿ ಆತ್ಮಹತ್ಯೆಗೆ ಯತ್ನ, ಎಲ್ಲಿ?

ರಾಯಚೂರು: ರಾಜೀನಾಮೆ ಅಂಗೀಕರಿಸದ ಹಿನ್ನೆಲೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನ ಮಾಡಿರುವ ಘಟನೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಕಚೇರಿ ಮುಂದೆ ನಡೆದಿದೆ. ಶರಣಪ್ಪ ಮೇಟಿ ಎಂಬುವವರಿಂದ ಯತ್ನ ನಡೆದಿದೆ. ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಶರಣಪ್ಪ ಸರ್ಕಾರಿ ವಸತಿ ಶಾಲೆಯ ರಾತ್ರಿ ಕಾವಲುಗಾರನಾಗಿ ಕೆಲಸ ಮಾಡ್ತಿದ್ದ. ಈ ನಡುವೆ ಶರಣಪ್ಪನಿಗೆ ಮೀಸಲು ಪೊಲೀಸ್ ಕಾನ್ಸ್​ಟೇಬಲ್ ಆಗಿ ನೇಮಕಾತಿ ದೊರಕಿತು. ಇದು ‘ಸಮಾಜ ಕಲ್ಯಾಣ’ ಇಲಾಖೆಯ ವರಸೆ ಕಾವಲುಗಾರನ ಹುದ್ದೆಗೆ ಶರಣಪ್ಪ ಮೇಟಿ ರಾಜೀನಾಮೆ ನೀಡಿದ್ದ. ಆದರೆ, ಕಳೆದ […]

ಇದು ‘ಸಮಾಜ ಕಲ್ಯಾಣ’ ಇಲಾಖೆಯ ವರಸೆ: ವ್ಯಕ್ತಿ ಆತ್ಮಹತ್ಯೆಗೆ ಯತ್ನ, ಎಲ್ಲಿ?
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Aug 01, 2020 | 10:07 AM

ರಾಯಚೂರು: ರಾಜೀನಾಮೆ ಅಂಗೀಕರಿಸದ ಹಿನ್ನೆಲೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನ ಮಾಡಿರುವ ಘಟನೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಕಚೇರಿ ಮುಂದೆ ನಡೆದಿದೆ. ಶರಣಪ್ಪ ಮೇಟಿ ಎಂಬುವವರಿಂದ ಯತ್ನ ನಡೆದಿದೆ.

ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಶರಣಪ್ಪ ಸರ್ಕಾರಿ ವಸತಿ ಶಾಲೆಯ ರಾತ್ರಿ ಕಾವಲುಗಾರನಾಗಿ ಕೆಲಸ ಮಾಡ್ತಿದ್ದ. ಈ ನಡುವೆ ಶರಣಪ್ಪನಿಗೆ ಮೀಸಲು ಪೊಲೀಸ್ ಕಾನ್ಸ್​ಟೇಬಲ್ ಆಗಿ ನೇಮಕಾತಿ ದೊರಕಿತು.

ಇದು ‘ಸಮಾಜ ಕಲ್ಯಾಣ’ ಇಲಾಖೆಯ ವರಸೆ ಕಾವಲುಗಾರನ ಹುದ್ದೆಗೆ ಶರಣಪ್ಪ ಮೇಟಿ ರಾಜೀನಾಮೆ ನೀಡಿದ್ದ. ಆದರೆ, ಕಳೆದ ಒಂದು ವರ್ಷದಿಂದ ಈತನ ರಾಜೀನಾಮೆಯನ್ನ ಅಧಿಕಾರಿಗಳು ಅಂಗೀಕರಿಸಿಲ್ಲ. ಜೊತೆಗೆ, ಕಳೆದ 1 ವರ್ಷದಿಂದ ಸಂಬಳ ಆಗಿಲ್ಲವೆಂದು ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೆ, ಆತ್ಮಹತ್ಯೆ ಯತ್ನವನ್ನ ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿ ತಡೆದಿದ್ದಾರೆ.

ಪಹಲ್ಗಾಮ್​ನಲ್ಲಿ ದಾಳಿಯ ನಡುವೆಯೇ ಉಗ್ರನ ಫೋಟೊ ಕ್ಲಿಕ್ಕಿಸಿದ ಮಹಿಳೆ
ಪಹಲ್ಗಾಮ್​ನಲ್ಲಿ ದಾಳಿಯ ನಡುವೆಯೇ ಉಗ್ರನ ಫೋಟೊ ಕ್ಲಿಕ್ಕಿಸಿದ ಮಹಿಳೆ
ಇದು ದೋಷಾರೋಪಣೆ ಮಾಡುವ ಸಮಯ ಅಲ್ಲ: ಶಿವಕುಮಾರ್
ಇದು ದೋಷಾರೋಪಣೆ ಮಾಡುವ ಸಮಯ ಅಲ್ಲ: ಶಿವಕುಮಾರ್
ಸುತ್ತೂರು ಮಠದಲ್ಲಿ ಮಗುವಿಗೆ ನಾಮಕರಣ ಮಾಡಿದ ಸಿದ್ದರಾಮಯ್ಯ
ಸುತ್ತೂರು ಮಠದಲ್ಲಿ ಮಗುವಿಗೆ ನಾಮಕರಣ ಮಾಡಿದ ಸಿದ್ದರಾಮಯ್ಯ
‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಫಿನಾಲೆ; ಗೆಲ್ಲೋದು ಯಾರು?
‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಫಿನಾಲೆ; ಗೆಲ್ಲೋದು ಯಾರು?
ಮೌಢ್ಯಗಳನ್ನು ಅನುಸರಿಸಲ್ಲ ಅಂತ ಮತ್ತೊಮ್ಮೆ ಸಾಬೀತು ಮಾಡಿದ ಸಿದ್ದರಾಮಯ್ಯ
ಮೌಢ್ಯಗಳನ್ನು ಅನುಸರಿಸಲ್ಲ ಅಂತ ಮತ್ತೊಮ್ಮೆ ಸಾಬೀತು ಮಾಡಿದ ಸಿದ್ದರಾಮಯ್ಯ
ಮಂತ್ರಾಲಯ ರಾಯರ ಮಠದ ಹುಂಡಿಯಲ್ಲಿ 4 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹ
ಮಂತ್ರಾಲಯ ರಾಯರ ಮಠದ ಹುಂಡಿಯಲ್ಲಿ 4 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹ
ಪಹಲ್ಗಾಮ್ ದಾಳಿಕೋರ ಆಸಿಫ್ ಶೇಖ್ ಮನೆಯಲ್ಲಿ ಸ್ಫೋಟ, ಬೆಂಕಿ, ನೆಲಸಮ
ಪಹಲ್ಗಾಮ್ ದಾಳಿಕೋರ ಆಸಿಫ್ ಶೇಖ್ ಮನೆಯಲ್ಲಿ ಸ್ಫೋಟ, ಬೆಂಕಿ, ನೆಲಸಮ
ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ