AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸಭ್ಯ ವರ್ತನೆ: ಪ್ರಶ್ನಿಸಿದಕ್ಕೆ CCD ಮ್ಯಾನೇಜರ್​ಗೆ ಹತ್ತು ಹೊಲಿಗೆ ಹಾಕುವಂತೆ ಹಲ್ಲೆ ಮಾಡಿದ

ಬೆಂಗಳೂರು: ಕೆಫೆ ಕಾಫಿ ಡೇ ಮ್ಯಾನೇಜರ್ ಮೇಲೆ ವ್ಯಕ್ತಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಕಸ್ತೂರಿ ನಗರದ ಕೆಫೆ ಕಾಫಿ ಡೆೇ ಯಲ್ಲಿ ನಡೆದಿದೆ. ಘಟನೆಯಲ್ಲಿ CCD ಮ್ಯಾನೇಜರ್ ನವೀನ್ ಕುಮಾರ್​ ಗಾಯಗೊಂಡಿದ್ದಾರೆ. ಕಳೆದ ರಾತ್ರಿ 9 ಗಂಟೆ ಸುಮಾರಿಗೆ ಕಾಫಿ ಡೇಗೆ ಬಂದಿದ್ದ ವ್ಯಕ್ತಿ ವಾಶ್ ರೂಂ ಬಳಸುವ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದ. ಜೊತೆಗೆ ಅಸಭ್ಯವಾಗಿ ನಡೆದುಕೊಂಡಿದ್ದ ಹೀಗಾಗಿ ಈ ಬಗ್ಗೆ ವ್ಯಕ್ತಿಯನ್ನ ಪ್ರಶ್ನೆ ಮಾಡಿದ್ದಕ್ಕೆ ಮ್ಯಾನೆೇಜರ್ ಜೊತೆ ಗಲಾಟೆ ಮಾಡಿದ್ದಾನೆ. ನಂತರ ಮ್ಯಾನೇಜರ್‌ ತಲೆಗೆ […]

ಅಸಭ್ಯ ವರ್ತನೆ: ಪ್ರಶ್ನಿಸಿದಕ್ಕೆ CCD ಮ್ಯಾನೇಜರ್​ಗೆ ಹತ್ತು ಹೊಲಿಗೆ ಹಾಕುವಂತೆ ಹಲ್ಲೆ ಮಾಡಿದ
ಆಯೇಷಾ ಬಾನು
|

Updated on:Nov 24, 2020 | 7:54 AM

Share

ಬೆಂಗಳೂರು: ಕೆಫೆ ಕಾಫಿ ಡೇ ಮ್ಯಾನೇಜರ್ ಮೇಲೆ ವ್ಯಕ್ತಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಕಸ್ತೂರಿ ನಗರದ ಕೆಫೆ ಕಾಫಿ ಡೆೇ ಯಲ್ಲಿ ನಡೆದಿದೆ. ಘಟನೆಯಲ್ಲಿ CCD ಮ್ಯಾನೇಜರ್ ನವೀನ್ ಕುಮಾರ್​ ಗಾಯಗೊಂಡಿದ್ದಾರೆ.

ಕಳೆದ ರಾತ್ರಿ 9 ಗಂಟೆ ಸುಮಾರಿಗೆ ಕಾಫಿ ಡೇಗೆ ಬಂದಿದ್ದ ವ್ಯಕ್ತಿ ವಾಶ್ ರೂಂ ಬಳಸುವ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದ. ಜೊತೆಗೆ ಅಸಭ್ಯವಾಗಿ ನಡೆದುಕೊಂಡಿದ್ದ ಹೀಗಾಗಿ ಈ ಬಗ್ಗೆ ವ್ಯಕ್ತಿಯನ್ನ ಪ್ರಶ್ನೆ ಮಾಡಿದ್ದಕ್ಕೆ ಮ್ಯಾನೆೇಜರ್ ಜೊತೆ ಗಲಾಟೆ ಮಾಡಿದ್ದಾನೆ. ನಂತರ ಮ್ಯಾನೇಜರ್‌ ತಲೆಗೆ ಹತ್ತು ಹೊಲಿಗೆ ಹಾಕುವಂತೆ ಹಲ್ಲೆ ಮಾಡಿದ್ದಾನೆ. ಗಾಯಗೊಂಡ ಮ್ಯಾನೇಜರ್‌ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Published On - 7:30 am, Tue, 24 November 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ