AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸಭ್ಯ ವರ್ತನೆ: ಪ್ರಶ್ನಿಸಿದಕ್ಕೆ CCD ಮ್ಯಾನೇಜರ್​ಗೆ ಹತ್ತು ಹೊಲಿಗೆ ಹಾಕುವಂತೆ ಹಲ್ಲೆ ಮಾಡಿದ

ಬೆಂಗಳೂರು: ಕೆಫೆ ಕಾಫಿ ಡೇ ಮ್ಯಾನೇಜರ್ ಮೇಲೆ ವ್ಯಕ್ತಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಕಸ್ತೂರಿ ನಗರದ ಕೆಫೆ ಕಾಫಿ ಡೆೇ ಯಲ್ಲಿ ನಡೆದಿದೆ. ಘಟನೆಯಲ್ಲಿ CCD ಮ್ಯಾನೇಜರ್ ನವೀನ್ ಕುಮಾರ್​ ಗಾಯಗೊಂಡಿದ್ದಾರೆ. ಕಳೆದ ರಾತ್ರಿ 9 ಗಂಟೆ ಸುಮಾರಿಗೆ ಕಾಫಿ ಡೇಗೆ ಬಂದಿದ್ದ ವ್ಯಕ್ತಿ ವಾಶ್ ರೂಂ ಬಳಸುವ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದ. ಜೊತೆಗೆ ಅಸಭ್ಯವಾಗಿ ನಡೆದುಕೊಂಡಿದ್ದ ಹೀಗಾಗಿ ಈ ಬಗ್ಗೆ ವ್ಯಕ್ತಿಯನ್ನ ಪ್ರಶ್ನೆ ಮಾಡಿದ್ದಕ್ಕೆ ಮ್ಯಾನೆೇಜರ್ ಜೊತೆ ಗಲಾಟೆ ಮಾಡಿದ್ದಾನೆ. ನಂತರ ಮ್ಯಾನೇಜರ್‌ ತಲೆಗೆ […]

ಅಸಭ್ಯ ವರ್ತನೆ: ಪ್ರಶ್ನಿಸಿದಕ್ಕೆ CCD ಮ್ಯಾನೇಜರ್​ಗೆ ಹತ್ತು ಹೊಲಿಗೆ ಹಾಕುವಂತೆ ಹಲ್ಲೆ ಮಾಡಿದ
ಆಯೇಷಾ ಬಾನು
|

Updated on:Nov 24, 2020 | 7:54 AM

Share

ಬೆಂಗಳೂರು: ಕೆಫೆ ಕಾಫಿ ಡೇ ಮ್ಯಾನೇಜರ್ ಮೇಲೆ ವ್ಯಕ್ತಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಕಸ್ತೂರಿ ನಗರದ ಕೆಫೆ ಕಾಫಿ ಡೆೇ ಯಲ್ಲಿ ನಡೆದಿದೆ. ಘಟನೆಯಲ್ಲಿ CCD ಮ್ಯಾನೇಜರ್ ನವೀನ್ ಕುಮಾರ್​ ಗಾಯಗೊಂಡಿದ್ದಾರೆ.

ಕಳೆದ ರಾತ್ರಿ 9 ಗಂಟೆ ಸುಮಾರಿಗೆ ಕಾಫಿ ಡೇಗೆ ಬಂದಿದ್ದ ವ್ಯಕ್ತಿ ವಾಶ್ ರೂಂ ಬಳಸುವ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದ. ಜೊತೆಗೆ ಅಸಭ್ಯವಾಗಿ ನಡೆದುಕೊಂಡಿದ್ದ ಹೀಗಾಗಿ ಈ ಬಗ್ಗೆ ವ್ಯಕ್ತಿಯನ್ನ ಪ್ರಶ್ನೆ ಮಾಡಿದ್ದಕ್ಕೆ ಮ್ಯಾನೆೇಜರ್ ಜೊತೆ ಗಲಾಟೆ ಮಾಡಿದ್ದಾನೆ. ನಂತರ ಮ್ಯಾನೇಜರ್‌ ತಲೆಗೆ ಹತ್ತು ಹೊಲಿಗೆ ಹಾಕುವಂತೆ ಹಲ್ಲೆ ಮಾಡಿದ್ದಾನೆ. ಗಾಯಗೊಂಡ ಮ್ಯಾನೇಜರ್‌ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Published On - 7:30 am, Tue, 24 November 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್