AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2ನೇ ಮದುವೆ ಪ್ರಶ್ನಿಸಿದ ಮೊದಲ ಪತ್ನಿಗೆ ಹಿಗ್ಗಾಮುಗ್ಗಾ ಥಳಿಸಿದ ಪಾಪಿ ಪತಿ

ಬಾಗಲಕೋಟೆ: 2ನೇ ಮದುವೆ ಪ್ರಶ್ನಿಸಿದ ಮೊದಲ ಪತ್ನಿಗೆ ಪತಿಯಿಂದ ಹಲ್ಲೆ ನಡೆದಿರುವ ಘಟನೆ ಬಾದಾಮಿ ತಾಲ್ಲೂಕಿನ ಚಿಂಚಲಕಟ್ಟಿ ತಾಂಡಾದಲ್ಲಿ ನಡೆದಿದೆ. ಭಾರತಿ ಪಮ್ಮಾರ ಹಲ್ಲೆಗೆ ಒಳಗಾದ ಮಹಿಳೆ. ಕುರಿ ವ್ಯಾಪಾರಿಯಾಗಿರುವ ಶಂಕರ್ ಪಮ್ಮಾರ, ಮೂರು ತಿಂಗಳ ಹಿಂದೆ ಶಾರದಾ ಎಂಬುವಳ ಜೊತೆ ಮದುವೆಯಾಗಿದ್ದ. ಎರಡನೇ ಪತ್ನಿಯನ್ನು ಮನೆಗೆ ಕರೆತಂದಿದ್ದಾನೆ. ಈ ವೇಳೆ ಮೊದಲ ಪತ್ನಿ ಭಾರತಿ ಪಮ್ಮಾರ್, ಈ ಬಗ್ಗೆ ಪ್ರಶ್ನಿಸಿದಕ್ಕೆ ಕೂದಲು ಹಿಡಿದು ಎಳೆದಾಡಿ ಮನಬಂದಂತೆ ಹಲ್ಲೆಗೈದಿದ್ದಾನೆ. ಅಲ್ಲದೆ 15 ವರ್ಷದ ಸುಪ್ರೀತಾ ಎಂಬ ಮಗಳ‌ […]

2ನೇ ಮದುವೆ ಪ್ರಶ್ನಿಸಿದ ಮೊದಲ ಪತ್ನಿಗೆ ಹಿಗ್ಗಾಮುಗ್ಗಾ ಥಳಿಸಿದ ಪಾಪಿ ಪತಿ
ಆಯೇಷಾ ಬಾನು
|

Updated on:May 29, 2020 | 3:06 PM

Share

ಬಾಗಲಕೋಟೆ: 2ನೇ ಮದುವೆ ಪ್ರಶ್ನಿಸಿದ ಮೊದಲ ಪತ್ನಿಗೆ ಪತಿಯಿಂದ ಹಲ್ಲೆ ನಡೆದಿರುವ ಘಟನೆ ಬಾದಾಮಿ ತಾಲ್ಲೂಕಿನ ಚಿಂಚಲಕಟ್ಟಿ ತಾಂಡಾದಲ್ಲಿ ನಡೆದಿದೆ. ಭಾರತಿ ಪಮ್ಮಾರ ಹಲ್ಲೆಗೆ ಒಳಗಾದ ಮಹಿಳೆ.

ಕುರಿ ವ್ಯಾಪಾರಿಯಾಗಿರುವ ಶಂಕರ್ ಪಮ್ಮಾರ, ಮೂರು ತಿಂಗಳ ಹಿಂದೆ ಶಾರದಾ ಎಂಬುವಳ ಜೊತೆ ಮದುವೆಯಾಗಿದ್ದ. ಎರಡನೇ ಪತ್ನಿಯನ್ನು ಮನೆಗೆ ಕರೆತಂದಿದ್ದಾನೆ. ಈ ವೇಳೆ ಮೊದಲ ಪತ್ನಿ ಭಾರತಿ ಪಮ್ಮಾರ್, ಈ ಬಗ್ಗೆ ಪ್ರಶ್ನಿಸಿದಕ್ಕೆ ಕೂದಲು ಹಿಡಿದು ಎಳೆದಾಡಿ ಮನಬಂದಂತೆ ಹಲ್ಲೆಗೈದಿದ್ದಾನೆ. ಅಲ್ಲದೆ 15 ವರ್ಷದ ಸುಪ್ರೀತಾ ಎಂಬ ಮಗಳ‌ ಮೇಲೂ ಹಲ್ಲೆ ನಡೆಸಿದ್ದಾನೆ.

ಭಾರತಿ‌ ಮತ್ತು ಶಂಕರ್ ಮದುವೆಯಾಗಿ‌ 20 ವರ್ಷ ಆಗಿದೆ. ಇವರಿಗೆ ಮೂರು ಜನ ಮಕ್ಕಳಿದ್ದಾರೆ. ಮೂರು ವರ್ಷದ ಹಿಂದೆ ಇವರಿಬ್ಬರ ‌ಮಧ್ಯೆ ಜಗಳವಾಗಿತ್ತು. ಹೀಗಾಗಿ ಭಾರತಿ ತಾಂಡಾದಲ್ಲಿ ಬೇರೆ ಮನೆ ಮಾಡಿಕೊಂಡು ಮಕ್ಕಳ‌‌ ಜೊತೆಗಿದ್ದಳು.

ಎರಡನೇ ಮದುವೆಯಾಗಿ ಮನೆಗೆ ಬಂದ ಮೇಲೆ ಜಗಳವಾಗಿದೆ. ಭಾರತಿ ಕುತ್ತಿಗೆ, ಕೈಗೆ ಗಾಯಗಳಾಗಿದ್ದು, ಬಾಗಲಕೋಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 8:27 am, Fri, 29 May 20

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ