AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2ನೇ ಮದುವೆ ಪ್ರಶ್ನಿಸಿದ ಮೊದಲ ಪತ್ನಿಗೆ ಹಿಗ್ಗಾಮುಗ್ಗಾ ಥಳಿಸಿದ ಪಾಪಿ ಪತಿ

ಬಾಗಲಕೋಟೆ: 2ನೇ ಮದುವೆ ಪ್ರಶ್ನಿಸಿದ ಮೊದಲ ಪತ್ನಿಗೆ ಪತಿಯಿಂದ ಹಲ್ಲೆ ನಡೆದಿರುವ ಘಟನೆ ಬಾದಾಮಿ ತಾಲ್ಲೂಕಿನ ಚಿಂಚಲಕಟ್ಟಿ ತಾಂಡಾದಲ್ಲಿ ನಡೆದಿದೆ. ಭಾರತಿ ಪಮ್ಮಾರ ಹಲ್ಲೆಗೆ ಒಳಗಾದ ಮಹಿಳೆ. ಕುರಿ ವ್ಯಾಪಾರಿಯಾಗಿರುವ ಶಂಕರ್ ಪಮ್ಮಾರ, ಮೂರು ತಿಂಗಳ ಹಿಂದೆ ಶಾರದಾ ಎಂಬುವಳ ಜೊತೆ ಮದುವೆಯಾಗಿದ್ದ. ಎರಡನೇ ಪತ್ನಿಯನ್ನು ಮನೆಗೆ ಕರೆತಂದಿದ್ದಾನೆ. ಈ ವೇಳೆ ಮೊದಲ ಪತ್ನಿ ಭಾರತಿ ಪಮ್ಮಾರ್, ಈ ಬಗ್ಗೆ ಪ್ರಶ್ನಿಸಿದಕ್ಕೆ ಕೂದಲು ಹಿಡಿದು ಎಳೆದಾಡಿ ಮನಬಂದಂತೆ ಹಲ್ಲೆಗೈದಿದ್ದಾನೆ. ಅಲ್ಲದೆ 15 ವರ್ಷದ ಸುಪ್ರೀತಾ ಎಂಬ ಮಗಳ‌ […]

2ನೇ ಮದುವೆ ಪ್ರಶ್ನಿಸಿದ ಮೊದಲ ಪತ್ನಿಗೆ ಹಿಗ್ಗಾಮುಗ್ಗಾ ಥಳಿಸಿದ ಪಾಪಿ ಪತಿ
ಆಯೇಷಾ ಬಾನು
|

Updated on:May 29, 2020 | 3:06 PM

Share

ಬಾಗಲಕೋಟೆ: 2ನೇ ಮದುವೆ ಪ್ರಶ್ನಿಸಿದ ಮೊದಲ ಪತ್ನಿಗೆ ಪತಿಯಿಂದ ಹಲ್ಲೆ ನಡೆದಿರುವ ಘಟನೆ ಬಾದಾಮಿ ತಾಲ್ಲೂಕಿನ ಚಿಂಚಲಕಟ್ಟಿ ತಾಂಡಾದಲ್ಲಿ ನಡೆದಿದೆ. ಭಾರತಿ ಪಮ್ಮಾರ ಹಲ್ಲೆಗೆ ಒಳಗಾದ ಮಹಿಳೆ.

ಕುರಿ ವ್ಯಾಪಾರಿಯಾಗಿರುವ ಶಂಕರ್ ಪಮ್ಮಾರ, ಮೂರು ತಿಂಗಳ ಹಿಂದೆ ಶಾರದಾ ಎಂಬುವಳ ಜೊತೆ ಮದುವೆಯಾಗಿದ್ದ. ಎರಡನೇ ಪತ್ನಿಯನ್ನು ಮನೆಗೆ ಕರೆತಂದಿದ್ದಾನೆ. ಈ ವೇಳೆ ಮೊದಲ ಪತ್ನಿ ಭಾರತಿ ಪಮ್ಮಾರ್, ಈ ಬಗ್ಗೆ ಪ್ರಶ್ನಿಸಿದಕ್ಕೆ ಕೂದಲು ಹಿಡಿದು ಎಳೆದಾಡಿ ಮನಬಂದಂತೆ ಹಲ್ಲೆಗೈದಿದ್ದಾನೆ. ಅಲ್ಲದೆ 15 ವರ್ಷದ ಸುಪ್ರೀತಾ ಎಂಬ ಮಗಳ‌ ಮೇಲೂ ಹಲ್ಲೆ ನಡೆಸಿದ್ದಾನೆ.

ಭಾರತಿ‌ ಮತ್ತು ಶಂಕರ್ ಮದುವೆಯಾಗಿ‌ 20 ವರ್ಷ ಆಗಿದೆ. ಇವರಿಗೆ ಮೂರು ಜನ ಮಕ್ಕಳಿದ್ದಾರೆ. ಮೂರು ವರ್ಷದ ಹಿಂದೆ ಇವರಿಬ್ಬರ ‌ಮಧ್ಯೆ ಜಗಳವಾಗಿತ್ತು. ಹೀಗಾಗಿ ಭಾರತಿ ತಾಂಡಾದಲ್ಲಿ ಬೇರೆ ಮನೆ ಮಾಡಿಕೊಂಡು ಮಕ್ಕಳ‌‌ ಜೊತೆಗಿದ್ದಳು.

ಎರಡನೇ ಮದುವೆಯಾಗಿ ಮನೆಗೆ ಬಂದ ಮೇಲೆ ಜಗಳವಾಗಿದೆ. ಭಾರತಿ ಕುತ್ತಿಗೆ, ಕೈಗೆ ಗಾಯಗಳಾಗಿದ್ದು, ಬಾಗಲಕೋಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 8:27 am, Fri, 29 May 20

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ